ಕೈಗೆಟುಕುವ ದರದಲ್ಲಿ ಮರಳು

ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು: ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಜಿಲ್ಲಾ ಮರಳು ಸಮಿತಿಗಳಿಂದಲೇ ಮರಳು ಬ್ಲಾಕ್‌ ವಿಲೇಗೆ ನಿರ್ಧಾರ ಬೆಂಗಳೂರು, ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ…

Read More

ಮೇ 31ರವರೆಗೆ ವಕೀಲರಿಗೆ ಕಪ್ಪು ಕೋಟ್‌ನಿಂದ ವಿನಾಯಿತಿ

ರಾಜ್ಯದ ಜಿಲ್ಲಾ, ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ಆದೇಶ. ಬೇಸಿಗೆಯ ಹಿನ್ನೆಲೆ; ಶ್ವೇತ ಉಡುಪು, ಸೊಬರ ಬಣ್ಣದ ಸೀರೆ/ಸಲ್ವಾರ್-ಕಮೀಜ್‌ಗೆ ಅವಕಾಶ ಬೆಂಗಳೂರು, ಮಾ.23:ರಾಜ್ಯದ ಜಿಲ್ಲಾ ನ್ಯಾಯಾಲಯಗಳು ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಾದ ಮಂಡಿಸುವ ವಕೀಲರು ಮೇ 31, 2026ರವರೆಗೆ ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ಪಡೆದಿದ್ದಾರೆ. ಈ ಕುರಿತು ಕರ್ನಾಟಕ ಹೈಕೋರ್ಟ್ ಸೋಮವಾರ ವೃತ್ತಪತ್ರ ಹೊರಡಿಸಿದೆ.ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷರು ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರು ಸಲ್ಲಿಸಿದ್ದ ಮನವಿಗಳನ್ನು ಪರಿಗಣಿಸಿ, ಈ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯವಾಗಿ…

Read More

ರಾಹುಲ್ ಗಾಂಧಿ ಶೇಮ್ ಶೇಮ್

ರಾಹುಲ್ ಗಾಂಧಿ ಹೇಳಿಕೆಗೆ ಬೆಳಗಾವಿಯಲ್ಲಿ ಬಿಜೆಪಿವಪ್ರತಿಭಟನೆ ರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು ಸಂಸತ್ ಭವನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಹಿಂದೂ ವಿರೋಧಿ ಹೇಳಿಕೆಗಳ ವಿರುದ್ಧ ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.,. ಹಿಂದೂಗಳ ವಿರುದ್ಧ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ತಪ್ಪು ಹಾಗಾಗಿ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಹಾಗಾಗಿ ರಾಹುಲ್ ಗಾಂಧಿ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು…

Read More

ಬ್ರಾಹ್ಮಣ ಸಮಾವೇಶಕ್ಕೆ ಕ್ಷಣಗಣನೆ.

ಸಿದ್ಧತೆ ಪರಿಶೀಲಿಸಿದ ಎಕೆಬಿಎಂಎಸ್ ಅಧ್ಯಕ್ಷ ಅಶೋಕ ಹಾರನಹಳ್ಳಿ. ವೇದಿಕೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣ. ಅಚ್ಚುಕಟ್ಟು ವೇದಿಕೆ ನಿರ್ಮಾಣ. ಗಣ್ಯಾತಿಗಣ್ಯರ ಸಂಗಮ. ಎಲ್ಲ‌ ಮಠಾಧೀಶರ ಸಮಾಗಮ ಎರಡು ದಿನ ಕಾರ್ಯಕ್ರಮಕ್ಕೆ ಲಕ್ಷ ಜನ‌ ಸೇರುವ ನಿರೀಕ್ಷೆ. ಬೆಂಗಳೂರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಸಭಾ ಆಯೋಜನೆ ಮಾಡಿದ ಬ್ರಾಹ್ಮಣ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಂಗಳೂರಿನ‌ ಅರಮನೆ ಮೈದಾನದಲ್ಲಿ ಇದೇ ದಿ.‌18 ಮತ್ತು 19 ರಂದು ಎರಡು ದಿನಗಳ ಕಾಲ ಈ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕಾಗಿ ಅದ್ಭುತ ವೇದಿಕೆ…

Read More

ಜಾಮೀನು ಹೆಸ್ರಲ್ಲಿ ಲವ್ ಸೆಕ್ಸ್ ದೋಖಾ…!?

ಬೆಳಗಾವಿ. ಕೊಲೆ ಪ್ರಕರಣದಲ್ಲಿ ಸಿಲುಕಿ ಜೈಲು ಪಾಲಾದ ಮಗನನ್ನು ಹೊರ.ತರಲು ತಾಯಿಯೊಬ್ಬಳನ್ನು ಪ್ರೀತಿಯ ಬಲೆಗೆ ಬೀಳಿಸಿ ವ್ಯಜ್ತಿಯೊಬ್ಬ ಮನನ ಅಡಿದ ಮೋಸದ ಕಥೆ ಇದು. ಈ ಪ್ರಕರಣ ಗೋಕಾಕ ತಾಲೂಕಿನಲ್ಲಿ ನಡೆದಿದೆ. ಕಳೆದ ದಿ. ಎಸ್ಪಿ ಕಚೇರಿ ಮೆಟ್ಟಿಲೇರಿ ಇಂದು ಗೋಕಾಕ ಪ್ರಕರಣ ದಾಖಲಾಗಲಿದೆ ಎಂದು ಹೇಳಲಾಗಿದೆ. ಇಲ್ಲಿ ಮಗನನ್ನು ಜಾಮೀನು ಮೂಲಕ ಹೊರ ತರಲು ಸಹಾಯ‌ ಮಾಡುವುದಾಗಿ ಹೇಳಿ ಮುಂದೆ ಬಂದ ವ್ಯಕ್ಯಿ ತಾಯಿ ಮೇಲೆ ಕಣ್ಣು ಹಾಕಿ ಮಾಡಬಾರದ್ದನ್ನು ಮಾಡಿದನು ಎನ್ನಲಾಗಿದೆ. ಕೊನೆಗೆ ಜಾತ್ರೆಯ…

Read More

ಡಿಕೆ ಆಸೆಗೆ ತಣ್ಣೀರು ಸುರಿಸಿದ ಕುರುಬ ಸಮಾವೇಶ..?

ರಾಜಕಾರಣದ ದಿಕ್ಕು ಬದಲಿಸಿದ ಕುರುಬ ಸಮಾವೇಶ. ಸಿದ್ದುನೇ ಮುಂದೆಯೂ ಸಿಎಂ. ಗುರುವನ್ನೇ ಬದಲಿಸಿದ ಶಿಷ್ಯಂದಿರು. ಲೋಕ ಲೆಕ್ಕ ಶುರು. ಸತೀಶ ಜಾರಕಿಹೊಳಿ ಬಳಗಕ್ಕೆ ಒಂದು ಸ್ಥಾನ ಪಕ್ಕಾ. ಡಿಕೆಶಿ‌ ಸಿಎಂ ಆಸೆಗೆ ತಣ್ಣೀರು ಸುರಿತಾ ಕುರುಬರ ಸಮಾವೇಶ ಬೆಳಗಾವಿ: ಗಡಿನಾಡ ಬೆಳಗಾವಿಯಲ್ಲಿ ಕಳೆದ ದಿ. 3 ರಂದು ನಡೆದ ರಾಷ್ಟ್ರೀಯ ಮಟ್ಟದ ಕುರುಬರ ಸಮಾವೇಶ ಹಲವು ರಾಜಕಾರಣದ ದಿಕ್ಕು ಬದಲಾಯಿಸುವಲ್ಲಿ ಯಶಸ್ವಿಯಾಗಿದೆ. ಅಂದರೆ ರಾಜ್ಯದಲ್ಲಿ ಸಿದ್ಧರಾಮಯ್ಯ ಅವರನ್ನು ಬಿಟ್ಟರೆ ಕಾಂಗ್ರೆಸ್ ಗೆ ಮತ್ತೊಬ್ಬ ನಾಯಕರಿಲ್ಲ ಎನ್ನುವ ಸಂದೇಶ…

Read More

ಮಟಕಾ‌ ಗಿರಾಕಿ‌ ಗಡಿ ಪಾರ್..!

ಬೆಳಗಾವಿ: ನಗರದಲ್ಲಿ ಮಟಕಾ, ಇಸ್ಪೀಟ್ ಎಲೆಗಳ ಜೂಜಾಟ ಮತ್ತು ಗಾಂಜಾ ಮಾರಾಟದಂತಹ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬೆಳಗಾವಿ ಪೊಲೀಸರು ಮತ್ತೊಮ್ಮೆ ಕಠಿಣ ಹೆಜ್ಜೆ ಇಟ್ಟಿದ್ದಾರೆ. ಸಾರ್ವಜನಿಕ ನೆಮ್ಮದಿಗೆ ಧಕ್ಕೆ ಉಂಟುಮಾಡುತ್ತ, ಪದೇಪದೇ ಅಪರಾಧಗಳಲ್ಲಿ ತೊಡಗಿದ್ದ ಮೂವರು ರೂಢಿಗತ ಆರೋಪಿಗಳನ್ನು ಜಿಲ್ಲೆಯ ಗಡಿ ದಾಟಿಸಿ ಆರು ತಿಂಗಳ ಅವಧಿಗೆ ಗಡಿಪಾರು ಮಾಡುವ ಆದೇಶ ಜಾರಿಗೊಳಿಸಲಾಗಿದೆ.ಪೊಲೀಸ್ ಇಲಾಖೆಯ ಪ್ರಕಾರ, ಶಹಾಪೂರದ ಸರ್ಫರಾಜ ಶಬ್ಬಿರಅಹ್ಮದ ಶೇಖ, ತಿಲಕವಾಡಿಯ ಅಯೋಧ್ಯಾ ನಗರದ ವಿನಾಯಕ ಪ್ರಕಾಶ ಕೊಲ್ಲಾಪೂರಿ, ಹಾಗೂ ಶಹಾಪೂರದ ಹೊಸೂರ ಬಸವಣಗಲ್ಲಿಯ…

Read More

ಸಹಾಯದ ನಿರೀಕ್ಷೆಯಲ್ಲಿ 7 ವರ್ಷದ ಪೋರ

ಅರಳುವ ಹೂವೊಂದು ಬಾಡದಿರಲಿ ನಿಮ್ಮ ಸಹಾಯದ ನಿರೀಕ್ಷೆಯಲ್ಲಿದ್ದಾನೆ 7 ವರ್ಷದ ಪೋರ ಬೆಳಗಾವಿ: ಆತ ಈಗ ಎರಡನೇ ಕ್ಲಾಸ್ ವಿದ್ಯಾರ್ಥಿ ಆಟೋಡದಲ್ಲಿ ಶಾಲೆಯಲ್ಲಿ ಆತನನ್ನು ಮೀರಿಸುವವರು ಯಾರೂ ಇರಲಿಲ್ಲ. ಅದರಂತೆ ಸಂಗೀತವೆಂದರೇ ಆತನಗೆ ಅಚ್ಚು ಮೆಚ್ಚು ಬೆಳೆಯುವ ಪೈರು ಮೊಳಕೆಯಲ್ಲಿ ಕಾಣು ಎಂಬಂತೆ ಆ ಬಾಲಕ ಹಾಡಿಕೊಂಡು ಆಡಿಕೊಂಡಿದ್ದ ಆದರೆ ಏಕಾಏಕಿ ಆತನ ಮುಖದಲ್ಲಿ ಬಾವು ಕಾಣಿಸಿಕೊಂಡಾಗ ತಂದೆ ತಾಯಿಯರು ಆತನನ್ನು ಕರೆದುಕೊಂಡು ಆಸ್ಪತ್ರೆಗೆ ಹೋದಾಗ ವೈದ್ಯರು ಆ ಬಾಲಕನ್ನು ಪರೀಕ್ಷಿಸಿ ತಂದೆ ತಾಯಿಗೆ ನಿಮ್ಮ ಮಗನಿಗೆ…

Read More

ಸಮಸ್ಯೆಗಳ ಸಾಗರದಲ್ಲಿ ಪರಿಹಾರದ ಹುಡುಕಾಟ.!’

ಪಾಲಿಕೆ ನೂತನ ಸಾರಥಿಗೆಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹೊಸ ಯುಗ ಈಗ ಆರಂಭವಾಗಿದೆ. ಮೇಯರ್ ಮಂಗೇಶ ಪವಾರ್ ಮತ್ತು ಉಪಮೇಯರ್ ಆಗಿ ವಾಣಿ ವಿಲಾಸ್ ಜೋಶಿ ಅಧಿಕಾರ ಸ್ವೀಕರಿಸಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ, ಈ ಇಬ್ಬರೂ ಪಾಲಿಕೆಯ ಪ್ರವೇಶಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಅಧಿಕಾರ ಸ್ವೀಕರಿಸಿದರು.ಈಗ ಬೆಳಗಾವಿಯ ಸಾಮಾನ್ಯ ನಾಗರಿಕರಿಂದ ಹಿಡಿದು ಉದ್ಯಮಿಗಳವರೆಗೆ, ಕೂಲಿ ಕಾರ್ಮಿಕರಿಂದ ವಿದ್ಯಾರ್ಥಿಗಳವರೆಗೆ ಎಲ್ಲರಿಗೂ ಈ ಹೊಸ ಆಡಳಿತದ ಮೇಲೆ ಅಪಾರ ನಿರೀಕ್ಷೆಯಿದೆ. ಸಮಾಧಾನಕರ ಸಂಗತಿ ಎಂದರೆ, ಅಭಿವೃದ್ಧಿ ವಿಷಯದಲ್ಲಿ ಹಠವಾದಿ ಎಂದೇ…

Read More
error: Content is protected !!