Belagaviರಜಾ ದಿನದಂದೂ ಆಯುಕ್ತರ ಸಿಟಿ ರೌಂಡ್..! Ebelagavi@20233 years ago3 years ago01 mins ರಾಮತೀರ್ಥ ನಗರಕ್ಕೆ ಆಯುಕ್ತರ ಭೆಟ್ಟಿ ಸನಸ್ಯೆಗಳಿಗೆ ಸ್ಪಂದನೆ, ನಗರಸೇವಕ ಕೊಂಗಾಲಿ ಉಪಸ್ಥಿತಿ. ಬೆಳಗಾವಿ. ಸರ್ಕಾರಿ ಅಧಿಕಾರಿಗಳಿಗೆ ರಜೆ ಬಂದರೆ ಸಾಕು ಇನ್ನುಳಿದ ಸರ್ಕಾರಿ ಕೆಲಸಕ್ಕೂ ರಜೆ ಘೋಷಣೆ ಮಾಡಿ ಬಿಡುತ್ತಾರೆ. ಆದರೆ ಬೆಳಗಾವಿ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಈ ಸರ್ಕಾರಿ ರಜೆ ವಿಷಯದಲ್ಲಿ ತದ್ವಿರುದ್ಧ.! ರಜೆ ದಿನದಂದೂ ಕೂಡ ಬೆಳಗಾವಿ ಮಹಾನಗರ ಪಾಲಿಕೆಯ ವಿವಿಧ ವಾರ್ಡಗಳಿಗೆ ಹಠಾತ್ ಭೆಟ್ಟಿನೀಡಿ ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಇಂದು ರಾಮತೀರ್ಥ ನಗರ (ವಾರ್ಡ್ ನಂ 46) ವ್ಯಾಪ್ತಿಯಲ್ಲಿ ಬರುವ ಕೆಲ ಪ್ರದೇಶಗಳಿಗೆ ಆಯುಕ್ತರು ಅಲ್ಲಿ ನನಗರಸೇವಕರೊಂದಿಗೆ ಭೆಟ್ಟಿ ಮಾಡಿದರು ಅಂಗವಿಕಲನ ಮೇಲೆ ಹಲ್ಲೆ– ಮೂವರ ಅಮಾನತ್..! Post navigation Previous: *ಒಳಮೀಸಲಾತಿಜಾರಿನಮಗೆಬದ್ದತೆಇದೆ : ಕಾಂಗ್ರೆಸ್ನಿಂದಪಾಠಕಲಿಯಬೇಕಿಲ್ಲ: ಬಸವರಾಜ ಬೊಮ್ಮಾಯಿ*Next: ಖಾಕಿ ದೌರ್ಜನ್ಯ ACTION ಗೆ ನಾಳೆ ಬಾ..! Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.
ಮಹಾ ಪರ ಭಂಡರಿಗೆ ಬೆಳಗಾವಿಯ ಕನ್ನಡಿಗರು ಕೊಡುವ ಉತ್ತರ ಯಾವಾಗಲೂ ಕಠಿಣವೇ…! Ebelagavi@202320 hours ago20 hours ago 0