Headlines

ಆ ಆಡಿಯೋದಲ್ಲಿರುವ ಖಾಕಿಧಾರಿಗಳೆಷ್ಟು?

ಅಕ್ರಮ‌ ದಂಧೆ ನಡೆಸುವ ಕ್ಲಬ್ಗಳೆಷ್ಟು? ಪ್ರತಿ ಕ್ಲಬ್ ದಿಂದ ಲಕ್ಷಕ್ಕೂ ಅಧಿಕ ಮಾಮೂಲು.? ಪೊಲೀಸ್ ಆಯುಕ್ತರನ್ನು ಹೊರತುಪಡಿಸಿ ಕೆಲವರಿಗೆ ಪಾಲು ಹಂಚಿಕೆ ಅಗುತ್ತಿದೆ ಅಂತೆ. ಬೆಳಗಾವಿ. ಅಕ್ರಮ ಕ್ಲಬ್ ದಂಧೆ ನಡೆಸುವ ದಂಧೆಕೋರ ಮಾತಾಡಿದ ಆಡಿಯೋ ಬಗ್ಗೆ ಇ ಬೆಳಗಾವಿ ಪ್ರಕಟಿಸಿದ ವರದಿ ಪೊಲೀಸ್ ಇಲಾಖೆಯ ಕೆಲವರನ್ನು ಬೆಚ್ಚಿ ಬೀಳಿಸಿದೆ. ಒಬ್ಬರು ಡಿಸಿಪಿ ಸೇರಿದಂತೆ ಮೂವರು ಸಿಪಿಐ ಮಟ್ಟದ ಅಧಿಕಾರಿಗಳ ಹೆಸರನ್ನು ಸ್ಪಷ್ಟವಾಗಿ ಆ ಆಡಿಯೋದಲ್ಲಿ ಉಲ್ಲೇಖ ಮಾಡಲಾಗಿದೆ. ಅದರಲ್ಲಿ ಯಾರಿಗೆ ಪ್ರತಿ ತಿಂಗಳ ಎಷ್ಟು ಹಫ್ತಾ…

Read More

ವಿಶ್ವಪೋಟೊಗ್ರಾಫಿ ದಿನದ ವಿಶೇಷಾರ್ಥವಾಗಿ ನಾಡಿನ ಹಿರಿಯ ಛಾಯಾಗ್ರಾಹಕ ಪಿ. ಕೆ. ಬಡಿಗೇರ ಅವರ ಕ್ಯಾಮೆರಾ ಒಡನಾಟದ ಪರಿಚಯಾತ್ಮಕ ಲೇಖನ.

ಕ್ಯಾಮೆರಾ ಗಾರುಡಿಗನ ಸೇವೆಗೆ ಇಂದಿಗೆ 25ವರ್ಷ ಬೆಳಗಾವಿ: ಮಳೆ, ಹೊಲದಲ್ಲಿ ನಾಟಿ ಮಾಡುವುದು, ಉತ್ತುವುದು, ಬಿತ್ತುವುದು, ಹರಗುವುದು ರೈತನ ನಲಿವು, ಅವನ ಕಷ್ಟದ ಸಂಧರ್ಭಗಳನ್ನು ಎತ್ತು ಎಮ್ಮೆಗಳೊಂದಿಗೆ ಆತನ ಪರಸ್ಪರ ಸಹಜೀವನದ ನಿತ್ಯ ಚಟುವಟಿಕೆಗಳನ್ನು ಬಿಂಬಿಸುತ್ತ ಇಂಬು ನೀಡುವ ಕೃಷಿಪ್ರೇಮಿ ಛಾಯಾಗ್ರಾಹಕನಾಗಿ.ವಿಶ್ವ ಶ್ರೇಷ್ಠ ಹಾಗೂ ರಾಷ್ಟ್ರಪತಿ, ಪ್ರಧಾನಿ ಸೇರಿದಂತರ ರಾಷ್ಟ್ರೀಯ ನಾಯಕರು ಜಿಲ್ಲೆಗೆ ಭೇಟಿ ನೀಡಿದಾಗ ಸೆರೆಹಿಡಿದ ವಿಭಿನ್ನ ಭಂಗಿಗಳು, ವಿಮಾನ ಹೆಲಿಕಾಪ್ಟರ್ ಮೂಲಕ ಸ್ಥಳ ವೀಕ್ಷಣೆ ಸಂಧರ್ಭದಲ್ಲಿ ಜನನಾಯಕರ ಜೊತೆಗೆ ಕುಳಿತು ಕ್ಲಿಕ್ಕಿಸಿದ ಛಾಯಾಚಿತ್ರಗಳು, ನೋಡುಗರನ್ನು…

Read More

ವಿಕಲಚೇತನರಿಗೆ ಕಾರ್ಡ ವಿತರಣೆ-ಬಾಲಚಂದ್ರ

ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿಮೂಡಲಗಿ : ವಿಕಲಚೇತನ ಗುರುತಿನ ಯುಡಿಐಡಿ ಕಾರ್ಡ ದೇಶಾದ್ಯಂತ ಅಂಗವೈಕಲ್ಯತೆಯ ಪುರಾವೆಯಾಗಿ ಪರಿಗಣಿಸಲಾಗುತ್ತಿದ್ದು, ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳಾದ ವಿದ್ಯಾರ್ಥಿ ವೇತನ, ಕೌಶಲ್ಯ ತರಬೇತಿ, ಸಮನ್ವಯ ಶಿಕ್ಷಣ, ಪುನರ್ವಸತಿ ಯೋಜನೆ, ಪಿಂಚಣಿ, ರೈಲ್ವೆ ರಿಯಾಯತಿ ಮುಂತಾದ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಕಾರ್ಡ ಪೂರಕವಾಗುತ್ತದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಜರುಗಿದ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ವಿತರಿಸಿ ಮಾತನಾಡಿದ…

Read More
error: Content is protected !!