ಠಾಣಾ ಮೆಟ್ಟಿಲೇರಿದ ವಿದ್ಯಾರ್ಥಿಗಳು

ಬೆಳಗಾವಿ:ಗಡಿನಾಡ ಬೆಳಗಾವಿಯಲ್ಲಿ ಅಂಗವಿಕಲನ ಮೇಲೆ ಉದ್ಯಮಬಾಗ ಪೊಲೀಸರ ಕ್ರೌರ್ಯದ ಸುದ್ದಿ ಇನ್ನೂ ಜನರ ‌ಮನಸ್ಸಿನಲ್ಲಿ ಹಾಗೇ ಇದೆ.ಅಂತಹುದರಲ್ಲಿ ಮಕ್ಕಳೂ ಸಹ ಠಾಣೆ ಮೆಟ್ಟಿಲು ಹತ್ತಿದ್ದಾರೆಂದರೆ ಜನರಲ್ಲಿ ಒಂದು ರೀತಿಯ ಆತಂಕ ಇದ್ದದ್ದೇ.ಮತ್ತೇ ಅಂಗವಿಕಲನ ನ್ನು ಹೊಡೆದಂತೆ‌ ಮಕ್ಕಳನ್ನು ಹೊಡೆದಿರಬಹುದು. ಹೀಗಾಗಿ ಮಕ್ಕಳೆಲ್ಲರೂ ಕೂಡಿ ಠಾಣೆ ಮೆಟ್ಟಿಲು ಹತ್ತಿರಬಹುದು ಎಂದು ಊಹಿಸುವುದು ಸಹಜ.! ಇದೇ ವೇಳೆ ವಿದ್ಯಾರ್ಥಿನಿ ಯರಿಗೆ ಮಹಿಳೆಮತ್ತು ಮಕ್ಕಳ ಹಕ್ಕುಗಳ ಕಾಯ್ದೆಯ ಬಗ್ಗೆ ತಿಳಿಸಿ ಹೇಳಲಾಯಿತು.ಎಲ್ಲಾ ಠಾಣೆಯ ಅಧಿಕಾರಿಗಳು ಇವತ್ತು ಮಕ್ಕಳ ಜತೆ ಪ್ರೀತಿ, ಸ್ನೇಹ…

Read More

ಬೆಳಗಾವಿಯವರು ಕಳ್ಳರನ್ನ ಹಿಡಿದ್ರು..!

ಬೆಳಗಾವಿ.ನಗರದ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ, ಸವದತ್ತಿ ತಾಲುಕಿನ ಇಂಚಲ ಗ್ರಾಮದ ಸಂತೋಷ ಶಿವಪ್ಪಾ ಬೇವಿನಕೊಪ್ಪ (29) ಮತ್ತು ಬೆಳಗಾವಿ ಶ್ತೀನಗರ ನಿವಾಸಿ ಅಬುಬಕರ ಸಿಕಂದರ್ ಸವದಿ (21) ಎಂಬುವರೇ ಬಂಧಿತ ಕಳ್ಳರು ಎಂದು ಪೊಲೀಸ ಪ್ರಕಟನೆಯಲ್ಲಿ ತಿಳಿಸಲಾಗಿದೆ,ಬಂಧಿತರಿಂದ 6 ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.ಮಾರ್ಕೆಟ್ ಎಸಿಪಿ ನಾರಾಯಣ ಬರಮನಿ ಮಾರ್ಗದರ್ಶನದಲ್ಲಿ ಸಿಪಿಐ ಮಹಾಂತೇಶ ದಾಮಣ್ಣವರ ಅವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಾರಾಜ್ಯ ಕಳ್ಳರ ಬಂಧನ https://ebelagavi.com/index.php/2023/08/24/hi-17/

Read More

ಖಾಕಿ ಬಲೆಗೆ ಸಿಕ್ಕಿ ಬಿದ್ದ ಕಳ್ಳರು..!

ಅಂತರರಾಜ್ಯ ಕಳ್ಳರ ಬಂಧನ 23 ವಾಹನ ವಶಕ್ಕೆಬೆಳಗಾವಿ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೋಟಾರ್ ಸೈಕಲ ಕಳ್ಳತನ ಮಾಡುತ್ತಿದ್ದ ಗ್ಯಾಂಗನ್ನು ಪೊಲೀಸರು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲ್ಲಾಪುರದ ಕರ್ವೀರ ತಾಲುಕಿನ ಕಳಂಭ ಗ್ರಾಮದ ಸಂತೋಷ ರಾಮಚಂದ್ರ ನಿಶಾನೆ (30) ಮತ್ತು ಗೋಕಾಕ ಜಿಲ್ಲೆಯ ಕೆಳಗಿನಹಟ್ಟಿಯ ಭರಮಪ್ಪ ಯಲ್ಲಪ್ಪ ಕೊಪ್ಪದ (21) ಎಂಬುವರೇ ಬಂಧಿತ ಕಳ್ಳರು ಎಂದು ಪೊಲೀಸರು ತಿಳಿಸಿದ್ದಾರೆ, ಬೆಳಗಾವಿ, ಗೋಕಾಕ, ಅಂಕಲಗಿ, ನಿಪ್ಪಾಣಿ, ಹುಕ್ಕೇರಿ, ಸಂಕೇಶ್ವರ ಸೇರಿದಂತೆ ಬೇರೆ ಬೇರೆ ಕಡೆಗೆ ಗ್ಯಾಂಗ್ ಕದ್ದ 8 ಲಕ್ಷ…

Read More

ನಿಯತಿ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ.ಸೋನಾಲಿ ಅವಿರೋಧ ಆಯ್ಕೆ

ಬೆಳಗಾವಿ: ಇತ್ತೀಚೆಗೆ ನಿಯತಿ ಕೋ-ಆಪರೇಟಿವ್ ಸೊಸೈಟಿ0ು ನೂತನ ಅಧ್ಯಕ್ಷರಾಗಿ ಡಾ.ಸೋನಾಲಿ ಸರ್ನೋಬತ್ ಹಾಗೂ ಉಪಾಧ್ಯಕ್ಷರಾಗಿ ಭರತ್ ರಾಥೋಡ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಕರೋನಾ ಅವಧಿ0ುಲ್ಲಿ ನಿಯತಿ ಸೊಸೈಟಿಯನ್ನು ಸ್ಥಾಪಿಸಲಾಯಿತು. ಡಾ.ಸೋನಾಲಿ ಸರ್ನೋಬತ್ ಅವರ ನೇತೃತ್ವದಲ್ಲಿ ಈ ಸೊಸೈಟಿ0ುನ್ನು ಸ್ಥಾಪಿಸಲಾಯಿತು. ಬೆಳಗಾವಿ ಚೇಂಬರ್ ಆಫ್ ಕಾಮರ್ಸನ ಮಾಜಿ ಅಧ್ಯಕ್ಷ ರೋಹನ್ ಜುವಳಿ ಅಧ್ಯಕ್ಷ ಮತ್ತು ಖ್ಯಾತ ವೈದ್ಯ ಡಾ. ಸಮೀರ್ ಸರ್ನೋಬತ್ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಅಲ್ಪಾವಧಿಯಲ್ಲಿ…

Read More

ರೇಷ್ಮಾ ತಾಳಿಕೋಟೆ ಪಾಲಿಕೆ ಉಪ ಆಯುಕ್ತೆ

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾಗಿ ರೇಷ್ಮಾ ತಾಳಿಕೋಟೆ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಖಾನಾಪುರ ಮತ್ತು‌ ಭೂಸ್ವಾಧೀನ ಇಲಾಖೆ ತಹಶೀಲ್ದಾರ ಆಗಿ ಅವರು ಕೆಲಸ ನಿರ್ವಹಿಸಿದ್ದರು. ಇವರ ಸ್ಥಾನದಲ್ಲಿದ್ದ ಹನಗಂಡಿ ಅವರಿಗೆ ಬೇರೆಡೆ ವರ್ಗಾವಣೆ ಆಗಿದೆ. ಸಚಿವೆಯ ತವರು ಜಿಲ್ಲೆಯಲ್ಲಿ ಸಿಗದ ನ್ಯಾಯ https://ebelagavi.com/index.php/2023/08/19/hi-8/

Read More
error: Content is protected !!