ಪ್ರಭಾ ಶುಗರ್ಸಗೆ ಅವಿರೋಧ ಆಯ್ಕೆ

ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾಖರ್ಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾಖರ್ಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅಶೋಕ ಪಾಟೀಲ ಹಾಗೂ ರಾಮಣ್ಣಾ…

Read More

ಪಾಲಿಕೆಯಲ್ಲಿ ‘ಮಹಾ’ ದವರಿಗೆ ಕೆಲಸ..?

ಸಂಬಂಧಿಕರಿಗೆ ಉದ್ಯೋಗ ಕೊಟ್ಟರೂ ಕೇಳೊರಿಲ್ಲ. ಉದ್ಯೋಗಕ್ಕೆ ಏನು ಮಾನದಂಡ? ಆಯುಕ್ತರ ಗಮನಕ್ಕೆ ಈ ಸಂಗತಿ ಬರಲಿಲ್ಲ ಏಕೆ? ಪಾರದರ್ಶಕ ನೇಮಕ ಆಗಿದೆಯೇ? ಬೆಳಗಾವಿ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎನ್ನುವ ಶಾಸಕರ ಮತ್ತು ಸರ್ಕಾರದ ಆಸೆಗೆ ತಣ್ಣೀರೆರಚುವ ಕೆಲಸ ಬೆಳಗಾವಿ ಪಾಲಿಕೆಯಲ್ಲಿ ನಡೆಯುತ್ತಿದೆಯೇ? ಅಂತಹ ಮಾತುಗಳು ಪಾಲಿಕೆಯ ಆವರಣದಲ್ಲಿ ರಿಂಗಣಿಸುತ್ತಿವೆ. ಬೆಳಗಾವಿ‌ ಮಹಾನಗರ ಪಾಲಿಕೆಯು ಏನೇ ಮಾಡಿದರೂ ಸ್ಥಳೀಕರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ನಿರ್ವಹಿಸಬೇಕು. ಅದೇ ಉದ್ದೇಶವನ್ನು ಸ್ಥಳೀಯ ಜನಪ್ರತಿನಿಧಿಗಳು ಹೊಂದಿರಬೇಕು. ಈ ನಿಟ್ಟಿನಲ್ಲಿ ಬೆಳಗಾವಿ ದಕ್ಷಿಣ ಶಾಸಕ…

Read More
error: Content is protected !!