ಗಣೇಶೋತ್ಸವ ಶಾಂತಿ ಸಮಿತಿ ಸಭೆ

ಟಿಳಕವಾಡಿ ಠಾಣೆ ವ್ಯಾಪ್ತಿ ಗಣೇಶ ಮಂಡಳಗಳ‌ ಸಭೆ. ಶಾಂತಿ‌ ಸುವ್ಯವಸ್ಥೆ ಕಾಪಾಡಲು‌ ಸಿಪಿಐ ದಯಾನಂದ ಶೇಗುಣಸಿ‌ ಮನವಿ. ರಸ್ತೆ ದುರಸ್ತಿಗೆ ಅಗತ್ಯ ಕ್ರಮ.-ವಾಣಿ‌ ಜೋಶಿ ಬೆಳಗಾವಿ.ಗಣೇಶೋತ್ಸವ ಹಿನ್ನೆಯೆಲ್ಲಿ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣೇಶ ಮಂಡಳಗಳ ಸಭೆಗಳು ನಡೆಯುತ್ತಿವೆ, ಇಂದು ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಮಂಡಳಗಳ ಮತ್ತು ಶಾಂತಿ ಸಮಿತಿ ಸಭೆ ನಡೆಯಿತು. ಟಿಳಕವಾಡಿ ಪೊಲೀಸ್ ಇನ್ಸಪೆಕ್ಟರ್ ದಯಾನಂದ ಶೇಗುಣಸಿ ಅವರು ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ…

Read More

“ಮಹಾ” ದವರಿಗೆ ಕೆಲಸ- ವಿಚಾರಣೆಗೆ ಸೂಚನೆ

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ಯಲ್ಲಿ ಕೆಲ ಸಿಬ್ಬಂದಿಗಳ ನೇಮಕಾತಿಯಲ್ಲಿ ಮಹಾರಾಷ್ಟ್ರ ದವರಿಗೆ ಆಧ್ಯತೆ ನೀಡಲಾಗಿದೆ ಎನ್ನುವುದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಿದ್ದಾರೆ. ಕಳೆದ ದಿನ ಇ ಬೆಳಗಾವಿ ಡಾಟ್ ಕಾಮ್ ವರದಿ ಪ್ರಕಟಿಸಿತ್ತು. ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಪಾಲಿಕೆ ಆಯುಕ್ತ. ಅಶೋಕ ದುಡಗುಂಟಿ ಅವರು ಪೌರಕಾರ್ಮಿಕ, ಸೂಪರ್ ವೈಸರ್ ಸೇರಿದಂತೆ ಇನ್ನಿತರ ನೇಮಕದ ಬಗ್ಗೆ ವಿಚಾರಣೆಗೆ ಮೌಖಿಕವಾಗಿ ಸಂಬಂಧಿಸಿದವರಿಗೆ ಆದೇಶ ನೀಡಿದ್ದಾರೆ. ಪಾಲಿಕೆಯಲ್ಲಿ ಮಹಾ ದವರ ನೇಮಕ https://ebelagavi.com/index.php/2023/08/28/hi-22/ ಮೇಲಾಗಿ ಈ ಮಹಾ ನೇಮಕದ…

Read More
error: Content is protected !!