
नियुक्ती जुलैमध्ये अन मंजुरी ऑगस्टमध्ये
नियुक्ती जुलैमध्ये अन मंजुरी ऑगस्टमध्ये१३८ कामगार भरती प्रकरण, कलादगींची झाडाझडती.
नियुक्ती जुलैमध्ये अन मंजुरी ऑगस्टमध्ये१३८ कामगार भरती प्रकरण, कलादगींची झाडाझडती.
ಬೆಳಗಾವಿ.ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿಗಾಹುತಿಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಕರ್ನಾಟಕ ಸಾರಿಗೆ ಬಸ್ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ವಡಿಗೋದ್ರಿ ಗ್ರಾಮದ ಹದ್ದಿಯಲ್ಲಿ ಈ ಘಟನೆ ನಡೆದಿದೆ. ಸಾಂದರ್ಭಿಕ ಚಿತ್ರ…! ಮರಾಠಾ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಧರಣಿ ನಡೆದಿತ್ತು. ಜಾಲಾ ಜಿಲ್ಲೆಯ…
ಪಿಡಬ್ಲುಡಿ ಕಮಿಟಿಯಲ್ಲಿ ವ್ಯಾಪಕ ಚರ್ಚೆ ಮೊದಲು ನೇಮಕ– ನಂತರ ಒಪ್ಪಿಗೆ ಪಾಲಿಕೆಯಲ್ಲಿ ಬಗೆಹರಿಯದ ಪೌರ ಕಾರ್ಮಿಕರ ನೇಮಕಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ತೀವೃ ಚರ್ಚೆ ವ ಸ್ತುವಾಗಿರುವ 138 ಪೌರ ಕಾರ್ಮಿಕರ ನೇಮಕಾತಿ ವಿಷಯ ಇಂದಿಲ್ಲಿ ನಡೆದ ನಗರ ಯೋಜನೆ ಮತ್ತು ಸ್ಥಾಯಿ ಸಮಿತಿ ಕಮಿಟಿ ಸಭೆಯಲ್ಲಿ ಪ್ರತಿಧ್ವನಿಸಿತು.138 ಜನ ಪೌರ ಕಾರ್ಮಿಕರಲ್ಲಿ 8 ಜನ ಮಹಾರಾಷ್ಟ್ರದವರು ಏಕೆ ಎಂಬುದರ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ಯಾಯಿತು, ಈ ಬಗ್ಗೆ ಇ ಬೆಳಗಾವಿ ವರದಿಯನ್ನು ಪ್ರಕಟಿಸಿತ್ತು, ಅಷ್ಟೇ ಅಲ್ಲ…
ಬೆಳಗಾವಿ. ಗುತ್ತಿಗೆದಾರನ ಕಿರುಕುಳಕ್ಕೆ ಬೆಳಗಾವಿ ಮಹಾನಗರ ಪಾಲಿಕೆಯ ಪೌರಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಗಣೇಶಪುರದಲ್ಲಿ ನಡೆದಿದೆ. ಕಾರ್ಮಿಕ ಶಶಿಕಾಂತ ಸುಭಾಷ್ ಢವಳೆ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವ ಎಂದು ಗೊತ್ತಾಗಿದೆ. ದಲಿತ ಸಂಘಟನೆಗಳಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಸಂಬಳ ನೀಡದ್ದೂ ಸೇರಿದಂತೆ ಬಡ್ಡಿಗೆ ಹಣ ಕೊಟ್ಟರು ಒಂದು ರೀತಿಯ ಮಾನಸಿಕ ಕಿರಿಕಿರಿ ನೀಡುತ್ತಿದ್ದನು ಎನ್ನಲಾಗಿದೆ ಶಶಿಕಾಂತ ಢವಳೆ ಅವರು ಕಳೆದ ಹನ್ನೆರಡು ವರ್ಷಗಳಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಎನ್. ಡಿ. ಪಾಟೀಲ್ ಸ್ವಚ್ಛತಾ ಗುತ್ತಿಗೆದಾರರೊಬ್ಬರ ಬಳಿ ಕೂಲಿ…