ಕೇಬಲ್ ಕಾರಗೆ ಗ್ರೀನ್ ಸಿಗ್ನಲ್.

ಬೆಳಗಾವಿಯ ಕೇಬಲ್ ಕಾರ್ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್… ಶಾಸಕ ಅಭಯ ಪಾಟೀಲ ಅವರ ಪ್ರಯತ್ನ ಸಾರ್ಥಕ ಬೆಳಗಾವಿ – ಬೆಳಗಾವಿ ಮಹಾನಗರದಲ್ಲಿ ಹೊಸತನ ಬಯಸುವ ಶಾಸಕ ಅಭಯ ಪಾಟೀಲ ಈಗ ಬೆಳಗಾವಿಯ ಸೌಂದರ್ಯ ಹೆಚ್ಚಿಸಿ ಪಕ್ಕದ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ ಹಸಿರು‌ ನಿಶಾನೆ ಪಡೆದುಕೊಂಡರು. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಗಡ…

Read More

ಗಣೇಶನಿಗೆ ಸ್ವಾಗತ ಕೋರಿದ ಬೆಳಗಾವಿ

ಬೆಳಗಾವಿ. ವಿಘ್ನನಿವಾರಕ ಗಣೇಶನಿಗೆ ಸ್ವಾಗತ ಕೋರಲು ಬೆಳಗಾವಿ ರೆಡಿ ಆಗಿದೆ. ಮಹಾನಗರ ಪಾಲಿಜೆಯು ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಡ್ಡಿ ಆತಂಕಗಳು ಬರಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಇಂದು ಬೆಳಿಗ್ಗೆ ಗಣೇಶನ ವಿಸರ್ಜನೆ ಗೆ ಸಿದ್ಧವಾದ ಜಕ್ಕೇರಿ ಹೊಂಡಕ್ಕೆ ಮೇಯರ್ ಶೋಭಾ ಸೋಮನ್ನಾಚೆ ಚಾಲನೆ ನೀಡಿದರು. ಉಪಮೇಯರ್ ರೇಷ್ನಾ ಪಾಟೀಲ, ನಗರ ಯೋಜನೆ‌ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ, ನಗರಸೇವಕರಾದ ಗಿರೀಶ ಧೋಂಗಡಿ, ರಾಜು ಭಾತಖಾಂಡೆ,…

Read More
error: Content is protected !!