Headlines

ಮಧ್ಯರಾತ್ರಿವರೆಗೂ ಗಣೇಶ ದರ್ಶನ ಮಾಡಿದ ಅಭಯ, ಕವಟಗಿಮಠ

ಬೆಳಗಾವಿ.ಗಣೇಶ ವಿಸೆರ್ಜನೆಗೆ ಇನ್ನು ಕೇವಲ ಒಂದು ದಿನ ಬಾಕಿ ಉಳಿದಿರುವಾಗ ಶಾಸಕ ಅಭಯ ಪಾಟೀಲ ಮತ್ತು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠರು ಮಧ್ಯರಾತ್ರಿವರೆಗೂ ಗಣೇಶ ದರ್ಶನ ಮಾಡಿದರು. ಸಸಂಜೆ ಸರಿಯಾಗಿ ಆರು ಗಂಟೆಗೆ ದ್ವಿಚಕ್ರ ವಾಹನ ಏರಿದ ಈ ಇಬ್ಬರೂ ನಾಯಕರು ಬೆಳಗಿನ‌ ಜಾವ ಒಂದು ಗಂಟೆವರೆಗೆ ಗಣಪತಿ ದರ್ಶನ ಮಾಡಿದರು. ಬೆಳಗಾವಿ ದಕ್ಷಿಣ ಕ್ಷೇತ್ರದ ಹಿಂದವಾಡಿ, ಟಿಳಕವಾಡಿ, ಭಾಗ್ಯನಗರ, ಅನಗೋಳ , ವಿದ್ಯಾ ನಗರ ಮುಂತಾದ ಕಡೆಗೆ ಪ್ರತಿಷ್ಠಾಪಿಸಲಾದ ಸಾರ್ವಜನಿಕ ಗಣೇಶ ಮಂಡಳಕ್ಕೆ…

Read More

ಬಿಸಿಯೂಟ ಕಾರ್ಯಾಗಾರ ಯಶಸ್ವಿ

ಯಶಸ್ವಿಯಾದ ಬಿಸಿಯೂಟದ ಕಾರ್ಯಾಗಾರ: ವಿವಿಧ ಗಣ್ಯರಿಂದ ಶ್ಲಾಘನೆಗೆ ಬೆಳಗಾವಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಾಯದಿಂದ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕಾಹಾರ ದೊರೆಯುತ್ತಿರುವುದು ಅಭಿಮಾನದ ಸಂಗತಿ ಎಂದು ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಮಂಗಳವಾರ ಇಲ್ಲಿನ ಕಾಲೇಜು ರಸ್ತೆಯ ಹೋಟೆಲ್ ಒಂದರಲ್ಲಿ ಜರುಗಿದ ಕರ್ನಾಟಕ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಬೆಂಗಳೂರು ಇದರ ಪ್ರಥಮ ವಾರ್ಷಿಕೋತ್ಸವದ ಸವಿ ನನೆನಪಿನಲ್ಲಿ ಪ್ರಧಾನ…

Read More

ಎನ್‍ಇಪಿಯಿಂದ ಬಡ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣ ಸಾಧ್ಯ

ಬೆಳಗಾವಿ: ಗ್ರಾಮೀಣ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ವಿಶ್ವಮಾನ್ಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಸಂಕಲ್ಪ ರಾಷ್ಟ್ರೀಯ ಶಿಕ್ಷಣ ನೀತಿ ಹೊಂದಿದೆ ಎಂದು .ಉನ್ನತ ಶಿಕ್ಷಣದ ಮಾಜಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರುನಗರದ ಲಿಂಗರಾಜ ಮಹಾವಿದ್ಯಾಲಯದ ಸಭಾಭವನದಲ್ಲಿ ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ನೇತೃತ್ವದಲ್ಲಿ ಮಂಗಳವಾರ ಜರುಗಿದ ಎನ್‍ಇಪಿ 2020 ಮತ್ತು ಶಿಕ್ಷಣ ತಜ್ಞರ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು ಎನ್‍ಇಪಿಯಿಂದ ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದು ಎಂದು ಮಾತ್ರ…

Read More

ಸತೀಶ ಶುಗರ್ಸ ಬಾಯ್ಲರ್ ಪೂಜಾ ಸಮಾರಂಭ”

ಬೆಳಗಾವಿ.ಹುಣಶ್ಯಾಳ ಪಿಜಿ ಯಲ್ಲಿರುವ ಸತೀಶ ಶುಗರ್ಸ್ ಕಾರ್ಖಾನೆ ಯಲ್ಲಿ ಮಂಗಳವಾರ ಪ್ರಸಕ್ತ 2023-24 ಹಂಗಾಮಿನ ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮ ನಡೆಯಿತು, ಕಾರ್ಖಾನೆಯ ಚೇರಮನ್ ಮತ್ತು ಮುಖ್ಯ ಹಣಕಾಸು ಅಧಿಕಾರಿ ಪ್ರದೀಪ ಕುಮಾರ ಇಂಡಿ ಇವರು ಮಹಾಲಕ್ಷೀ ಮತ್ತು ಅಗ್ನಿಪೂಜೆ ಮಾಡುವ ಮೂಲಕ ಬಾಯ್ಲರ್ ಪ್ರದೀಪನ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರುಗಳಾದ ಎಲ್. ಆರ್.ಕಾರಗಿ, ಪಿ. ಡಿ. ಹಿರೇಮಠ ಉಪಾಧ್ಯಕ್ಷವೀರು ತಳವಾರ, ಅಜೀಬಸಿಂಗ್ ರಾಣಾ ಹಾಗೂ ದೀಲಿಪ ಪವಾರ ಮತ್ತು ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಉಪಸ್ಥಿತರಿದ್ದರು.

Read More

ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ಮಾರ್ಟ್ ಕ್ಲಾಸ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮಹಾದೇವಿ ಬಾ ಪಾಟೀಲ, ಉಪಾಧ್ಯಕ್ಷ ವಿಠ್ಠಲ ಗ ಸಾಂಬ್ರೇಕರ್, ಸದಸ್ಯರಾದ ಮನೋಹರ್ ಸ ಮುಚ್ಚಂಡಿ, ತವನಪ್ಪ ಬಡಿಗೇರ್, ಭರಮಪ್ಪ ಬಾ ಗೌಡಕೆಂಚಕ್ಕಗೋಳ, ಲಕ್ಷ್ಮೀ ರ ಸಾಂಬ್ರೇಕರ್, ಶೋಭಾ ಪಾಟೀಲ, ಅರ್ಜುನ ಪಾಟೀಲ, ರಮೇಶ ಶಿವಾಜಿ ಹುಣಶೀಮರದ, ಶ್ರೀದೇವಿ…

Read More

ಕೆಎಸ್ಆರ್ ವಿದ್ಯಾರ್ಥಿಗಳ ಸಾಧನೆ

ಬೆಳಗಾವಿ.ನಗರದ ಕೆಎಸ್ ಆರ್ ಸಿಬಿಎಸ್ಈ ಶಾಲೆಯ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ,ಈ ಶಾಲೆಯ 5, 6 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳು ಕಳೆದ ದಿ. 3 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 18 ನೇ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಮೂರು ಸ್ಥಾನಗಳಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮಾನ್ ಮುಜಾವರ್, ಉಜೈಫ್ ಧಾರವಾಡಕರ್, ಉಜ್ಮಾ, ನಯನಾ ಪೆಸೇಕರ, ನಯನಾ ವೆರ್ಣೇಕರ ಅವರು ಜೀತೇಂದ್ರ ಕಾಕತಿಕರ್ ಅವರ ಮಾರ್ಗದರ್ಶನದಲ್ಲಿ ಈ…

Read More

ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಕು..!

ಬೆಳಗಾವಿ, ಕಳೆದ ವರ್ಷ ಸರಕಾರವು ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಿಸಿ ಎರಡು ಕೋಟಿ ರೂಪಾಯಿ ಅನುದಾನ ನೀಡಿತ್ತು. ಅದೇ ರೀತಿ ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ(ಸೆ.26) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಐದು ಕೋಟಿ ರೂಪಾಯಿ ಅನುದಾನ ಕೋರಿ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ…

Read More

ಜನತಾದರ್ಶನಕ್ಕೆ ಸಚಿವರ ಗೈರು

ಬೆಳಗಾವಿ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಜಿಲ್ಲೆಯ ಜನತಾದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಗೈರಾಗಿದ್ದಾರೆ.. ಈ ಮೂಲಕ ಲೋಕ ಅಖಾಡಾಕ್ಕೆ ಬೇರೊಬ್ವರನ್ನು ನೇಮಕ ಮಾಡಿದ್ದರ ಬಗ್ಗೆ ಅಸಮಾಧಾನವನ್ನು‌ ಈ ಮೂಲಕ ಹೊರಹಾಕಿದ್ದಾರೆಂದು ವ್ಯಾಖ್ಯಾನಿಸಲಾಗುತ್ತಿದೆ. ಹಾಗೆ ನೋಡಿದರೆ ಜನತಾ ದರ್ಶನ ಕಾರ್ಯಕ್ರಮ ಕಳೆದ ದಿನ ಅಂದರೆ 25 ರಂದೇ ನಡೆಯಬೇಕಿತ್ತು. ಆದರೆ ಸಚಿವರು ತಮ್ಮ ಸಮಯ ನೋಡಿಕೊಂಡು‌ ಅದನ್ನು ಇಂದಿಗೆ ಮುಂದೂಡಿದ್ದರು. ಇಂದು ನಡೆಯಬೇಕಿದ್ದ ಜನತಾದರ್ಶನಕ್ಕೆ ಜಿಲ್ಲಾಡಳಿತ ಎಲ್ಲ ರೀತಿಯ ವ್ಯವಸ್ಥೆ ಮಾಡಿತ್ತು. ಆದರೆ ಸಚಿವ ಸತೀಶ…

Read More
error: Content is protected !!