
ಬೆಳಗಾವಿ, ಹುಬ್ಬಳ್ಳಿಗೆ ರಕ್ಷಿತ್ ಶೆಟ್ಟಿ
ರವಿವಾರ ರಕ್ಷಿತ್ ಶೆಟ್ಟಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿಗೆ ಭೇಟಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ವಿಜಯ ಯಾತ್ರೆ ಅಂಗವಾಗಿ ಇಂದು ಹುಬ್ಬಳ್ಳಿಯ ಅರ್ಬನ್ ಒಯಾಸಿಸ್ ಮಾಲ್ನ ಸಿನಿಪೊಲೀಸ್ಗೆ ಬೆಳಿಗ್ಗೆ 9:50ರ ಶೋ, ಧಾರವಾಡನ ಸಿಟಿ ಮಾಲ್ ಐನಾಕ್ಸ್ಗೆ 12:00 ಗಂಟೆ ಶೋ ಹಾಗೂ ಬೆಳಗಾವಿ ಕಪೀಲ್ ನ್ಯೂಕ್ಷಿಯಸ್ ಮಾಲ್ಗೆ 3:30 ಶೋನಲ್ಲಿ ನಾಯಕ ನಟ ರಕ್ಷಿತ್ ಶೆಟ್ಟಿ, ನಾಯಕಿ ರುಕ್ಮಿಣಿ ವಸಂತ್ ಹಾಗೂ ನಿರ್ದೇಶಕ ಹೇಮಂತ ರಾವ್ ಭೇಟಿ ನೀಡಿ ಪ್ರೇಕ್ಷಕರೊಂದಿಗೆ ಸಂತಸ ಹಂಚಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ…