Headlines

ಬೆಳಗಾವಿ, ಹುಬ್ಬಳ್ಳಿಗೆ ರಕ್ಷಿತ್ ಶೆಟ್ಟಿ

ರವಿವಾರ ರಕ್ಷಿತ್ ಶೆಟ್ಟಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿಗೆ ಭೇಟಿ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ವಿಜಯ ಯಾತ್ರೆ ಅಂಗವಾಗಿ ಇಂದು ಹುಬ್ಬಳ್ಳಿಯ ಅರ್ಬನ್ ಒಯಾಸಿಸ್ ಮಾಲ್‌ನ ಸಿನಿಪೊಲೀಸ್‌ಗೆ ಬೆಳಿಗ್ಗೆ 9:50ರ ಶೋ, ಧಾರವಾಡನ ಸಿಟಿ ಮಾಲ್ ಐನಾಕ್ಸ್ಗೆ 12:00 ಗಂಟೆ ಶೋ ಹಾಗೂ ಬೆಳಗಾವಿ ಕಪೀಲ್ ನ್ಯೂಕ್ಷಿಯಸ್ ಮಾಲ್‌ಗೆ 3:30 ಶೋನಲ್ಲಿ ನಾಯಕ ನಟ ರಕ್ಷಿತ್ ಶೆಟ್ಟಿ, ನಾಯಕಿ ರುಕ್ಮಿಣಿ ವಸಂತ್ ಹಾಗೂ ನಿರ್ದೇಶಕ ಹೇಮಂತ ರಾವ್ ಭೇಟಿ ನೀಡಿ ಪ್ರೇಕ್ಷಕರೊಂದಿಗೆ ಸಂತಸ ಹಂಚಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ…

Read More

138 ಪಿಕೆ ನೇಮಕ ರದ್ದು?

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ತೀವೃ ಚರ್ಚೆಯ ವಸ್ತುವಾಗಿರುವ 138 ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ರದ್ದುಗೊಳಿಸಿದ್ದಾರೆ. ಈ 138 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪ್ರಕ್ರಿಯೆ ಸಂಬಂಧಿಸಿದಂತೆ ವ್ಯಾಪಕ ಚರ್ಚೆ ನಡೆದಿತ್ತು. ಅಷ್ಟೇ ಅಲ್ಲ ಹಲವು ದೂರುಗಳೂ ಸಹ ಕೇಳಿ ಬಂದಿದ್ದವು. ಇಲ್ಲಿ ಪಾಲಿಕೆ ಸಭೆಯ ಅನುಮತಿ ಮುನ್ನವೇ ಅವರನ್ಬು ಯಾವುದೇ ಆದೇಶವಿಲ್ಲದೇ ಕೆಲಸಕ್ಕೆ ತೆಗೆದುಕೊಳ್ಳಲಾಗಿತ್ತು ಎನ್ನುವ ದೂರು ಆಯುಕ್ತರ ಬಾಗಿಲು ತಟ್ಟಿತ್ತು. ಈ ಹಿನ್ನೆಲೆಯಲ್ಲಿ ಆಯುಕ್ತರು ಈ ಸಂಬಂಧ ಮಧ್ಯಂತರ ವರದಿ…

Read More

ತಮಿಳನಾಡು ಸಚಿವರ ವಿರುದ್ಧ ಕ್ರಮಕ್ಕೆ ಬ್ರಾಹ್ಮಣರ ‌ಮನವಿ

ಬೆಳಗಾವಿಯಲ್ಲಿ ಇಂದು ಎಕೆಬಿಎಂಎಸ್ ಸೂಚನೆ ಹಿನ್ನೆಲೆಯಲ್ಲಿ ಟಿಳಕವಾಡಿ ಪೊಲೀಸ್ ಠಾಣೆಯ ಸಿಪಿಐ ದಯಾನಂದ ಶೇಗುಣಸಿ ಅವರಿಗೆ ತಮಿಳುನಾಡಿನ ಡಿಎಂಕೆ ಸಚಿವ ಉದಯನಿಧಿ ಸ್ಡಾಲಿನ್ ವಿರುದ್ಧ ಪ್ರಕರಣ ದಾಖಲಿಸಿ‌‌ ಕ್ರಮ‌ ತೆಗೆದುಕೊಳ್ಳಬೇಕೆಂದು‌ ಮನವಿ ಪತ್ರ ಅರ್ಪಿಸಲಾಯಿತು. ಎಕೆಬಿಎಂಎಸ್ ಸಂಘಟನಾ ಕಾರ್ಯದರ್ಶಿಗಳಾದ ವಿಲಾಸ ಜೋಶಿ, ಪ್ರಿಯಾ ಪುರಾಣಿಕ ನಗರಸೇವಕಿ ವಾಣಿ ಜೋಶಿ. ಅರವಿಂದ ಹುನಗುಂದ, ಅನಿಲ ಕುಲಕರ್ಣಿ, ಅಕ್ಷಯ ಕುಲಕರ್ಣಿ, ವಿಕ್ರಮ‌ ಪಾಟೀಲ , ಪ್ರಜ್ವಲ್ ಕುಲಕರ್ಣಿ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು In Belgaum today, following…

Read More

ಮಧ್ಯಪ್ರದೇಶ ಸಿಎಂರಿಂದ ಹಾರನಹಳ್ಳಿಯವರಿಗೆ ಆಹ್ವಾನ

ಏಕಾತ್ಮಧಾಮ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ‌ ಸಿಎಂ. ಸೆ. 18 ರಂದು ನಡೆಯುವ ಕಾರ್ಯಕ್ರಮ. ಮಧ್ಯಪ್ರದೇಶ ಸಿಎಂ ರಿಂದ ಹಾರನಹಳ್ಳಿಯವರಿಗೆ ಪತ್ರ.. ಮಧ್ಯಪ್ರದೇಶ. ಅಖಿಲ‌ ಕರ್ನಾಟಕ‌ ಬ್ರಾಹ್ಮಣ ಮಹಾಸಭಾ ಆದ್ಯಕ್ಷರೂ‌ ಆಗಿರುವ ಹಿರಿಯ ನ್ಯಾಯವಾದಿ ಅಶೋಕ ಹಾರನಹಳ್ಳಿಯವರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜಸಿಂಗ್ ಚವ್ಹಾಣ ಆಮಂತ್ರಣ ನೀಡಿದ್ದಾರೆ.ಆದಿ ಶಂಕರಾಚಾರ್ಯರ ಜೀವನ ಮತ್ತು ದರ್ಶನವು ಅಸಂಖ್ಯಾತ ತಲೆಮಾರುಗಳ ಮೂಲಕ ಜಗತ್ತಿಗೆ ದಾರಿದೀಪವಾಗಿ ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರವು ‘ಏಕಾತ್ಮ ಧಾಮ್’ ಎಂಬ ಹೆಸರಿನ ಏಕತೆಯ ಭವ್ಯವಾದ ಸಾರ್ವತ್ರಿಕ ಕೇಂದ್ರವನ್ನು ಸ್ಥಾಪಿಸಲು…

Read More

ಬೌಬೌ ಲೆಕ್ಕ ತಪ್ಪಿಸಿದ್ಯಾರು?

ಬೆಳಗಾವಿ. . ಕೇವಲ ಒಂದು ವರ್ಷದಲ್ಲಿ 2202 ಬೀದಿ ನಾಯಿಗಳನ್ನು ಹಿಡಿದು ಶಸ್ತ್ರ ಚಿಕಿತ್ಸೆ ಮಾಡಲು ಪಾಲಿಕೆ ಖರ್ಚು ಮಾಡಿದ್ದು ಬರೋಬ್ವರಿ 25 ಲಕ್ಷ 4 ಸಾವಿರದಾ 370 ರೂ.! ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಲ್ಲೂ ಕೃಷ್ಣನ ಲೆಕ್ಕ ಸೇರಿದೆ ಎನ್ನುವ ಅನುಮಾನ ಬಾರದೇ ಇರದು.ಈ ಲೆಕ್ಕವನ್ನು ಗಮನಿಸಿದರೆ ಪಾಲಿಕೆಯಲ್ಲಿ ಬೌಬೌ ಲೆಕ್ಕ ದಾರಿತಪ್ಪಿದೆ ಎನ್ನುವ ಸಂಶಯ ಮೂಡುವುದು ಸಹಜ.ಪಾಲಿಕೆ ವ್ಯಾಪ್ತಿಯಲ್ಲಿ ದಿನವೊಂದಕ್ಕೆ ಕನಿಷ್ಟ 10 ರಿಂದ 15 ಬೀದಿ ನಾಯಿಗಳನ್ನು ಹಿಡಿಯಲಾಗುತ್ತದೆ ಅಂತೆ. . ಆದರೆ…

Read More

ಗತಿ ಶಕ್ತಿ ವಿವಿಯೊಂದಿಗೆ ಒಡಂಬಡಿಕೆ

ʻವಡೋದರದ ಭಾರತೀಯ ರೈಲ್ವೆ ಗತಿ ಶಕ್ತಿ ವಿಶ್ವವಿದ್ಯಾಲಯ & ಏರ್‌ಬಸ್ ಸಂಸ್ಥೆ ಏರೋಸ್ಪೇಸ್ ಬೋಧನೆ ಮತ್ತು ಸಂಶೋಧನೆಗಾಗಿ ಒಡಂಬಡಿಕೆ ಒಪ್ಪಂದಕ್ಕೆಸಹಿʼ • ʻಈ ಒಡಂಬಡಿಕೆ ಒಪ್ಪಂದದಿಂದ ವಿದ್ಯಾರ್ಥಿಗಳ ಉದ್ಯಮಕ್ಕೆ ಸಿದ್ಧರಾಗಲು ನೆರವಾಗಲಿದೆʼ – ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ • 15,000 ವಿದ್ಯಾರ್ಥಿಗಳಿಗೆ ಏರ್‌ಬಸ್‌ ಸಂಸ್ಥೆಯಲ್ಲಿ ಉದ್ಯೋಗಾವಕಾಶ ದೊರಕಲಿವೆ • “ಈ ಗತಿ ಶಕ್ತಿ ವಿಶ್ವವಿದ್ಯಾಲಯು ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರಗಳ ಮೇಲೆ ಹೆಚ್ಚು ಗಮನಹರಿಸಲಿದೆ. ಅವುಗಳಲ್ಲಿ ರೈಲ್ವೆ, ಹಡಗು, ಬಂದರು, ಹೆದ್ದಾರಿ, ರಸ್ತೆಗಳು, ಜಲಮಾರ್ಗ ಮತ್ತು…

Read More

2ಎ ಮೀಸಲಾತಿಗೆ ಮತ್ತೇ ಹೋರಾಟ

ಬೆಳಗಾವಿ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಾಂಕೇತಿಕ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಮತ್ತೆ ಹೋರಾಟ ಆರಂಭಿಸುತ್ತೇವೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಪಡೆಯಲು ಕಳೆದ 3 ವರ್ಷಗಳಿಂದ 2 ಮೀಸಲಾತಿ ಹೋರಾಟ ಮಾಡುತ್ತಾ ಬರುತ್ತೇದ್ದೇವೆ .ಹಿಂದಿನ ಸರ್ಕಾರ 2 ಮೀಸಲಾತಿ ಬದಲಾಗಿ 2 ಡಿ ಮೀಸಲಾತಿ ನೀಡಿತ್ತು ಆದರೆ ಬಜೆಟ್ ಮುಗಿದು 2 ತಿಂಗಳು ಆದ್ರೂ ಸಿಎಂ…

Read More

ಬೆಳಗಾವಿಗೆ ಬಂತು ಮೈಸೂರು ಟ್ರೇನ್..!

ಬೆಳಗಾವಿ: ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಸೆ-07 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಮುಂಜಾನೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು…

Read More

ರೈತರ ಮಕ್ಕಳಿಗೆ ಅನುಕೂಲ- ಬಾಲಚಂದ್ರ

ಗೋಕಾಕ : ಕಹಾಮ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿಯಲ್ಲಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ನಿಲಯವನ್ನು ನಿರ್ಮಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಹಾಮ ನಿರ್ದೇಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಜರುಗಿದ ವಿವಿಧ ಫಲಾನುಭವಿಗಳಿಗೆ 6.40 ಲಕ್ಷ ರೂ.ಗಳ ಚೆಕ್‍ಗಳನ್ನು ವಿತರಿಸಿ ಮಾತನಾಡಿದ ಅವರು, ಕೇವಲ ರೈತರ ಮಕ್ಕಳಿಗಾಗಿಯೇ…

Read More
error: Content is protected !!