ಡಿಕೆ ಆಸೆಗೆ ತಣ್ಣೀರು ಸುರಿಸಿದ ಕುರುಬ ಸಮಾವೇಶ..?

ರಾಜಕಾರಣದ ದಿಕ್ಕು ಬದಲಿಸಿದ ಕುರುಬ ಸಮಾವೇಶ. ಸಿದ್ದುನೇ ಮುಂದೆಯೂ ಸಿಎಂ. ಗುರುವನ್ನೇ ಬದಲಿಸಿದ ಶಿಷ್ಯಂದಿರು. ಲೋಕ ಲೆಕ್ಕ ಶುರು. ಸತೀಶ ಜಾರಕಿಹೊಳಿ ಬಳಗಕ್ಕೆ ಒಂದು ಸ್ಥಾನ ಪಕ್ಕಾ. ಡಿಕೆಶಿ‌ ಸಿಎಂ ಆಸೆಗೆ ತಣ್ಣೀರು ಸುರಿತಾ ಕುರುಬರ ಸಮಾವೇಶ ಬೆಳಗಾವಿ: ಗಡಿನಾಡ ಬೆಳಗಾವಿಯಲ್ಲಿ ಕಳೆದ ದಿ. 3 ರಂದು ನಡೆದ ರಾಷ್ಟ್ರೀಯ ಮಟ್ಟದ ಕುರುಬರ ಸಮಾವೇಶ ಹಲವು ರಾಜಕಾರಣದ ದಿಕ್ಕು ಬದಲಾಯಿಸುವಲ್ಲಿ ಯಶಸ್ವಿಯಾಗಿದೆ. ಅಂದರೆ ರಾಜ್ಯದಲ್ಲಿ ಸಿದ್ಧರಾಮಯ್ಯ ಅವರನ್ನು ಬಿಟ್ಟರೆ ಕಾಂಗ್ರೆಸ್ ಗೆ ಮತ್ತೊಬ್ಬ ನಾಯಕರಿಲ್ಲ ಎನ್ನುವ ಸಂದೇಶ…

Read More

ಕುರುಬರ ಸಮಾವೇಶದಲ್ಲಿ ಹಕ್ಕೊತ್ತಾಯ.

ಹಾಗೂ ಈಗಾಗಲೇ ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲೆಗಳ ಗೊಂಡ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವ ಕರ್ನಾಟಕ ಸರ್ಕಾರದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂಬ ನಿರ್ಣಯವನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಕರ್ನಾಟಕ ಸರ್ಕಾರ ಇತ್ತೀಚಿಗೆ ಮಾಡಿರುವ ಶಿಫಾರಸ್ಸಿನಂತೆ ಕರ್ನಾಟಕದ ಕುರುಬರು ಮತ್ತು ಇತರೆ ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಕೇಂದ್ರ ಸರ್ಕಾರ ಸೇರಿಸಬೇಕು ಎಂಬ ನಿರ್ಣಯವನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಯಶಸ್ವಿ ಸಮಾವೇಶ. ರಾಜೇಂದ್ರ ಸಣ್ಣಕ್ಕಿ. ಕುರುಬ ಸಮಾಜದ ಮುಖಂಡರು , ಕರ್ನಾಟಕದ ಮಾದರಿಯನ್ನು ಕೇಂದ್ರ…

Read More

ಬಿಸಿಯೂಟ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಯತ್ನ- ಬಾಲಚಂದ್ರ

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ತಮ್ಮ ಗೃಹ ಕಛೇರಿಯಲ್ಲಿ ಬಿಸಿಯೂಟ ಸಿಬ್ಬಂದಿಯನ್ನುದ್ಧೇಶಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ಧೇಶಿಸಿ ಮಾತನಾಡಿದ ಅವರು,…

Read More
error: Content is protected !!