
ನಮಗೂ ಬದುಕಲು ಬಿಡಿ- ಗುತ್ತಿಗೆದಾರನ ಅಳಲು…!
ಡಿಸಿ, ಆರ್ಸಿ ಮತ್ತು ಆಯುಕ್ತರಿಗೆ ದೂರುಸ್ವಚ್ಚತಾ ಗುತ್ತಿಗೆದಾರನಿಗೆ ಕಿರುಕುಳ ಆರೋಪ.ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ಅಧಿಕಾರಿ ಕಲಾದಗಿ ವಿರುದ್ಧ ಗುರುತರ ಆರೋಪ. ಬೆಳಗಾವಿ. ನಮಗೆ ಮುಕ್ತವಾಗಿ ಕೆಲಸ ಮಾಡಲು ಬಿಡಿ. ಜೊತೆಗೆ ನೆಮ್ಮದಿಯ ಬದುಕು ಸಾಗಿಸಲು ಬಿಡಿ. ಈ ರೀತಿಯ ನಿಮ್ಮ ಅನಗತ್ಯ ಕಿರುಕುಳ ಮತ್ತು ಮಾನಸಿಕ ಹಿಂಸೆಯಿಂದ ನಾನು ಸೋತು ಹೋಗಿದ್ದೇನೆ. ಇದರಿಂದ ನನ್ನ ಜೀವಕ್ಕೆ ಏನಾದರೂ ಅಪಾಯ ಆದರೆ ಅದಕ್ಕೆ ಅವರಿಬ್ಬರೇ ಹೊಣೆ!. ಮಹಾನಗರ ಪಾಲಿಕೆಯ ಕಸ ವಿಲೇವಾರಿ ಗುತ್ತಿಗೆದಾರ ವೈ.ಬಿ. ಗೊಲ್ಲರ ಎಂಬುವರು…