Headlines

ಸಚಿವರ ವಿರುದ್ಧವೇ ಗಂಭೀರ ದೂರು..!

ರಾಜ್ಯಪಾಲರಿಗೆ ಮೂರು ದೂರು ಸಚಿವರು ಸಂವಿಧಾನ ಉಲ್ಲಂಘಿಸಿದ್ದರೆ ಕ್ರಮದಾಖಲೆ ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸ್ಸು. ಡಿಸಿ, ಪೊಲೀಸ್ ಮತ್ತು ಪಾಲಿಕೆ ಆಯುಕ್ತರೊಂದಿಗೂ ಚರ್ಚೆ ನಡೆಸಿದ ಗೌರ್ನರ. ಪ್ರಕರಣ ತಿರುಚಲು ಜಾತಿ ಅಸ್ತ್ರಬಳಕೆಅಭಯ ಪಾಟೀಲ ನೇತೃತ್ವದ ನಿಯೋಗ ಭೆಟ್ಟಿ ಬೆಳಗಾವಿ.ಬೆಳಗಾವಿ ಮಹಾನರ ಪಾಲಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಅಭಯ ಪಾಟೀಲ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಗಂಭೀರ ಸ್ವರೂಪದ ಆರೋಪ ಹೊರೆಸಿ ಮೂರು ದೂರು ಸಲ್ಲಿಸಿತು.ಈ ದೂರನ್ನು ಗಂಭೀರವಾಗಿ ಆಲಿಸಿದ ರಾಜ್ಯಪಾಲರು ದಾಖಲೆ ಆಧರಿಸಿ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ನಿಯೋಗಕ್ಕೆ…

Read More

3.45 ಕ್ಕೆ ಗೌರ್ನರ್ ಭೆಟ್ಟಿ

ಬೆಳಗಾವಿ. ನಗರದ ವಿಟಿಯುದಲ್ಲಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೆಟ್ಟಿ ಮಾಡಲಿದೆ. ಬೆಳಗಾವಿ ಪಾಲಿಕೆ ಮೇಯರ್ ಪತ್ರದ ಹಿನ್ನೆಲೆಯಲ್ಲಿ ನಿಯೋಗ ರಾಜ್ಯಪಾಲರನ್ನು ಭೆಟ್ಟಿ ಮಾಡಲಿದೆ. ಶುಕ್ರವಾರ ಮಧ್ಯಾಹ್ನ 3.45 ಕ್ಕೆ ರಾಜ್ಯಪಾಲರು ಭೆಟ್ಟಿಗೆ ಸಮಯ ನಿಗದಿ ಮಾಡಿದ್ದಾರೆ. ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಅನಿಲ ಬೆನಕೆ , ಮೇಯರ್ ಸೇರಿದಂತೆ ಬಿಜೆಪಿಯ ಎಲ್ಲ ನಗರಸೇವಕರು ಈ ಸಂದರ್ಭದಲ್ಲಿ ಹಾಜರಿರುವರು ಎಂದು ಗೊತ್ತಾಗಿದೆ.

Read More
error: Content is protected !!