ಬೆಳಗಾವಿ ಕುಣಿಸುತ್ತಿರುವ BAR ಗಳು

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಬಾರ್ ರೆಸ್ಟೋರೆಂಟ್, ವೈನ್ ಶಾಪ್ ಗಳು ಹೇಳಿದಂತೆ ಅಬಕಾರಿ ಮತ್ತು ಪೊಲೀಸ್ ಇಲಾಖೆಯವರು ಕೇಳುತ್ತಾರೋ ಅಥವಾ ಇವರು ಹೇಳಿದಂತೆ ಅವರು ಕೇಳುತ್ತಾರೋ? ಸಹಜವಾಗಿ ಇಂತಹುದೊಂದು ಪ್ರಶ್ನೆ ಬೆಳಗಾವಿಗರನ್ನು ಅಷ್ಟೇ ಅಲ್ಲ ರಾಜ್ಯದ ಜನರನ್ನು ಕಾಡುತ್ತಿದೆ.ಆದರೆ ಇದಕ್ಕೆಲ್ಲ ಸ್ಪಷ್ಟ ಉತ್ತರ ಕೊಡಬೇಕಾದವರು ಜಾಣ ಕಿವುಡತನ ತೋರಿದ್ದು ಪರಿಸ್ಥಿಗೆ ಹಿಡಿದ ಕೈಗನ್ನಡಿ. ಬೆಳಗಾವಿಯ ವಾಸ್ತವತೆಯನ್ನು ಗಮನಿಸಿದರೆ, ಇಲ್ಲಿ ಮದ್ಯದ ಅಂಗಡಿಗಳು, ರೆಸ್ಟೋರೆಂಟ್ ಗಳು ಹೇಳಿದಂತೆ ಅದರ ಮೇಲೆ‌ ನಿಯಂತ್ರಣ ಹೊಂದಿದ ಅಬಕಾರಿ‌ ಮತ್ತು ಪೊಲೀಸ್‌ ಇಲಾಖೆಯವರು…

Read More

200 ರೈತರ ಆತ್ಮಹತ್ಯೆ..!

ಬೆಳಗಾವಿ. ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಸುಮಾರು 200 ಕ್ಕಿಂತಲೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ದುರ್ದೈವದ ಸಂಗತಿಯಾಗಿದೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾ ಮಂತ್ರಿಗಳು ನಾಪತ್ತೆ*ವಿದ್ಯುತ್ ಅಭಾವ, ರೈತರ ಆತ್ಮಹತ್ಯೆ ಹಾಗೂ ಬರ ಪೀಡಿತ ಪ್ರದೇಶದ ರೈತರ ಸಹಾಯಕ್ಕೆ ಬರಬೇಕಾದ ಸರ್ಕಾರ ಮತ್ತು ಉಸ್ತುವಾರಿ ಮಂತ್ರಿಗಳು ಯಾವುದೇ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ರೈತರಿಗೆ ಧೈರ್ಯ ತುಂಬುವ…

Read More

ಬೈಲಹೊಂಗಲದಲ್ಲಿ ಜೂಜು ಅಡ್ಡೆ ಮೇಲೆ ದಾಳಿ-72 ಜನರ ವಿರುದ್ಧ ಕೇಸ್

ಬೆಳಗಾವಿ.ಬೈ;ಲಹೊಂಗಲದಲ್ಲಿ ರಾಜಾರೋಷವಾಗಿ ನಡೆಸುತ್ತಿದ್ದ ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಸಿಇಎನ್ ಪೊಲೀಸ್ ತಂಡವು 72 ಜನರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದೆ. ಬೈಲಹೊಂಗಲ ಪಟ್ಟಣದ ರಿಕ್ರಿಯೇಶನ್ ಪಕ್ಕದಲ್ಲಿರುವ ಕೊಠಡಿಯಲ್ಲಿ ಜೂಜಾಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭಾನುವಾರ ರಾತ್ರಿ ಸಿಇಎನ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೇಕರ ನೇತೃತ್ವದ ತಂಡವು ದಾಳಿ ಮಾಡಿತ್ತು, ಆರೋಪಿಗಳಿಂದ 2,20,190 ರೂ ನಗದು, 4 ಲಕ್ಷ 69 ಸಾವಿರ ರೂ ಮೌಲ್ಯದ 62 ಮೊಬೈಲ್ಗಳನ್ನು ಪೊಲೀಸರು ಈ ಸಂದರ್ಭದಲ್ಲಿ ಪೊಲಿಸರು ಜಪ್ತಿ ಮಾಡಿಕೊಂಡಿದ್ದಾರೆ….

Read More
error: Content is protected !!