ಬರ ನಿರ್ವಹಣೆಗೆ ಸೂಚನೆ

ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬರ ನಿರ್ವಹಣೆ, ಕುಡಿಯುವ ನೀರು ಪೂರೈಕೆ; ನರೇಗಾ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ,ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದರಿಂದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ನರೇಗಾ ಯೋಜನೆಯಡಿ ಎಲ್ಲರಿಗೂ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ…

Read More
error: Content is protected !!