ವಿಜಯೇಂದ್ರ 15 ರಂದು ಅಧಿಕಾರ ಸ್ವೀಕಾರ

ತುಮಕೂರು. ನವೆಂಬರ್ 15ರಂದೇ ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಹಿರಿಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸುತ್ತೇನೆಂದು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ಪಕ್ಷದ ಅಧ್ಯಕ್ಷರಾದ ನಂತರ ಇಲ್ಲಿನ ಸಿದ್ಧಗಂಗಾ ಮಠಕ್ಜೆ ಭೆಟ್ಟಿ ನೀಡಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ವಿಪಕ್ಷ ನಾಯಕ ಆಯ್ಕೆ ನಂತರ ದೆಹಲಿಗೆ ಭೇಟಿ ನೀಡಲಾಗುವುದು ಎಂದು ವಿಜಯೇಂದ್ರ ಮಾಹಿತಿ ನೀಡಿದರು. 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕರ್ತ ಸಭೆ ಆಯೋಜಿಸಲಾಗುವುದು ಎಂದು ತಿಳಿಸಿದರು. ಅಂದೇ ಶಾಸಕಾಂಗ ಪಕ್ಷ ಸಭೆ ಸಹ‌ನಡೆಸಲಾಗುವುದು ಎಂದರುಸದ್ಯ ದೇಶದ ಐದು…

Read More
error: Content is protected !!