ಬಿಜೆಪಿ ಪ್ರತಿಪಕ್ಷದ ನಾಯಕನ ಆಯ್ಕೆ. ಉ‌ಕ‌ ನಿರೀಕ್ಷೆ ಹುಸಿ…!

ಬೆಳಗಾವಿ. ಉತ್ತರ ಕರ್ನಾಟಕ ಭಾಗದ ಒಬ್ಬರಿಗೆ Bjp ವಿಪಕ್ಷ ನಾಯಕನ ಸ್ಥಾನ ನೀಡುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಸ್ಥಾನ ಎರಡೂ ಬೆಂಗಳೂರು ಭಾಗದವರಿಗೆ ಮೀಸಲಾಯಿತು. ಇದರಿಙದ ಉತ್ತರ ಕರ್ನಾಟಕ ದವರು ಮತ್ತೇ ನಿರಾಶೆ ಆದಂತಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವು ವಿಜಯಪುರದ ಬಸನಗೌಡ ಪಾಟೀಲ ಯತ್ನಾಳರಿಗೆ ಸಿಗಬಹುದು ಎಂದು ಹೇಳಲಾಗಿತ್ತು. ಆದರೆ ಅಸು ಆರ್ ಅಶೋಕ ಅವರಿಗೆ ಒಲಿಯಿತು. ಇಇದರಿಂದ ಅಸಮಾಧಾನಗೊಂಡ ಯತ್ನಾಳ ಮತ್ತು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು…

Read More

ಪ್ರತಿಪಕ್ಷದ ನಾಯಕರಾಗಿ ಆಶೋಕ ಆಯ್ಕೆ

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಆರ್​. ಅಶೋಕ್​ಗೆ ಪ್ರತಿಪಕ್ಷ ನಾಯಕನ ಸ್ಥಾನ ಒಲಿದಿದೆ. ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ಅಶೋಕ್​ ಅವರನ್ನು ಘೋಷಣೆ ಮಾಡಲಾಗಿದೆ. ಏಳು ಬಾರಿ ಬಿಜೆಪಿ ಶಾಸಕರಾಗಿರುವ ಅಶೋಕ್ ಅವರು ಜುಲೈ 2012 ರಿಂದ ಮೇ 2013 ರವರೆಗೆ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದರು. ಅಲ್ಲದೆ, ಸಂಪುಟ ಸದಸ್ಯರಾಗಿ ಐವರು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡುವ ಅವಕಾಶ ಅಶೋಕ್​ಗೆ ಸಿಕ್ಕಿತ್ತು. ಸಚಿವರಾಗಿ ಗೃಹ, ಕಂದಾಯ, ಪೌರಾಡಳಿತ, ಸಾರಿಗೆ…

Read More

ಪ್ರತಿ ಟನ್ಗೆ Rs 3000

ಸತೀಶ್ ಶುಗರ್ಸ್ -ಬೆಳಗಾಂ ಶುಗರ್ಸ್:ಪ್ರತಿ ಟನ್ ಕಬ್ಬಿಗೆ 3 ಸಾವಿರ ದರ ಘೋಷಣೆ ಬೆಳಗಾವಿ: ಸತೀಶ್ ಶುಗರ್ಸ್ ಕಾರ್ಖಾನೆ ಹಾಗೂ ಬೆಳಗಾಂ ಶುಗರ್ಸ್ ಕಾರ್ಖಾನೆಗಳಿಗೆ ಪ್ರಸಕ್ತ 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಪೂರೈಸುವ ಪ್ರತಿ ಟನ್ ಕಬ್ಬಿಗೆ 3 ಸಾವಿರ ರೂ ದರ ನೀಡಲಾಗುವುದು ಎಂದು ಸತೀಶ್ ಶುಗರ್ಸ್ ಹಾಗೂ ಬೆಳಗಾಂ ಶುಗರ್ಸ್ ಕಾರ್ಖಾನೆ ಚೇರಮನ್ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ಘೋಷಿಸಿದ್ದಾರೆ.ಈ ಎರಡು ಕಾರ್ಖಾನೆಗಳಿಂದ ಪ್ರಸಕ್ತ ಹಂಗಾಮಿನಲ್ಲಿ ಪ್ರತಿ ಟನ್ ಕಬ್ಬಿಗೆ ಮೂರು ಸಾವಿರ…

Read More

ತೆಲಂಗಾಣದಲ್ಲಿ ಮುಂದುವರೆದ ಮತಬೇಟೆ

ಚಿನ್ನಾ ಮತ್ತು ಮೇಘಾ ರೆಡ್ಡಿ ಸಂಧಾನ ಯಶಸ್ವಿ.ತೆಲಂಗಾಣದಲ್ಲಿಯೇ ಬೀಡು ಬಿಟ್ಟ ಚನ್ನರಾಜ. ಚಿನ್ನಾ ರೆಡ್ಡಿ ಮತ್ತು ನೇಘಾ ರೆಡ್ಡಿ ಮನವೊಲಿಕೆ ಯಶಸ್ವಿ ತೆಲಂಗಾಣ- ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ, ಎಂ,ಸಿ, ಸುಧಾಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಏಐಸಿಸಿ ನಿದೇರ್ಶನದ ಪ್ರಕಾರ ತೆಲಂಗಾಣ ಭಾಗದಲ್ಲಿ ಭರ್ಜರಿ ಮತಬೇಟೆ ಶುರುವಿಟ್ಟುಕೊಂಡಿದ್ದಾರೆ, ಕಳೆದ ದಿ, 16 ರಂದು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್, ತೆಲಂಗಾಣದ ಭಾಗದ ಎಐಸಿಸಿ…

Read More
error: Content is protected !!