Headlines

ಹಲ್ಲೆಕೋರ ಅರೆಸ್ಟ್ .ನಗರಸೇವಕರ ಪ್ರತಿಭಟನೆ ಅಂತ್ಯ

ಬೆಳಗಾವಿ. ನಗರಸೇವಕ ಅಭಿಜಿತ್ ಜವಳಕರ ಮೇಲೆ ಹಲ್ಲೆ ಮಾಡಿದ ರಮೇಶ ಪಾಟೀಲ ಸೇರಿದಂತೆ ಇಬ್ಬರನ್ಬು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡರು. ಈ ಹಿನ್ನೆಲೆಯಲ್ಲಿ ಠಾಣೆ ಮುಂದೆ ಪ್ರತಿಭಟನೆ ಯನ್ನು ನಗರಸೇವಕರು ಕೈಬಿಟ್ಟರು. ಆರೋಪಿಯನ್ನು ಬಂಧಿಸುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಎಂದು ನಗರಸೇವಕರು ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟಪಡಿಸಿದ್ದರು. ಟಿಳಕವಾಡಿ ಸಿಪಿಐ ಪೂಜಾರಿ ಸೇರಿದಂತೆ ಎಸಿಪಿ ಖಡೇಬಜಾರ ಅವರು ಭರವಸೆ ನೀಡಿದ್ದರು. ಟಾವರ್ ವಿವಾದಕ್ಕೆ ಸಂಬಂಧಿಸಿದಂತೆ ನಗರಸೇವಕ ಜವಳಕರ ಮೇಲೆ ಸುಮಾರು ಹತ್ತಕ್ಕೂ ಹೆಚ್ಚು ಜನ‌ ಹಲ್ಲೆ ಮಾಡಿದ್ದರು.

Read More

ಬಿಜೆಪಿ ನಗರಸೇವಕರ ಪ್ರತಿಭಟನೆ

ಬೆಳಗಾವಿ. ಮಹಾನಗರ ಪಾಲಿಕೆ ಬಿಜೆಪಿ‌ ನಗರಸೇವಕ ಅಭಿಜಿತ್ ಜವಳಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಪಾಲಿಕೆಯ ಬಿಜೆಪಿ ನಗರಸೇವಕರು ಟಿಳಕವಾಡಿ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಅಕ್ರಮವಾಗಿ ಮೊಬೈಲ್ ಟಾವರ್ ಕೂಡಿಸಲು ವಿರೋಧ ವ್ಯಕ್ತಪಡಿಸಿದ ಎನ್ನುವ ಕಾರಣದಿಂದ ರಮೇಶ ಪಾಟೀಲ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ‌ ಜವಳಕರ ಮೇಲೆ ತೀವೃಸ್ವರೂಒದ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆ ಕೋರರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ನಗರಸೇವಜರು ಪ್ರತಿಭಟನೆ ನಡೆಸಿದರು.

Read More

BJP ನಗರಸೇವಕನ ಮೇಲೆ ಹಲ್ಲೆ

ಬೆಳಗಾವಿ. ಕಾನೂನು ಬಾಹಿರವಾಗಿ ಮೊಬೈಲ್ ಟವರ್ ಕೂಡಿಸುತ್ತಿದ್ದುದನ್ಬು ಪ್ರಶ್ನಿಸಿದ ಬಿಜೆಪಿ ನಗರಸೇವಕ ಅಭಿಜಿತ್ ಜವಳಕರ ಮೇಲೆ ಕಿಡಿಗೇಡಿಗಳ ಗುಂಪೊಂದು ಹಲ್ಲೆ ಮಾಡಿದ ಘಟನೆ ಇಂದು ಮಧ್ಯಾಹ್ನ ಭಾಗ್ಯನಗರದಲ್ಲಿ ನಡೆದಿದೆ. ಬಾಗ್ಯನಗರ 9 ನೇ ಕ್ರಾಸ್ ನ ಮಬೆಯೊಂದರ ಮೇಲೆ ರಮೇಶ್ ಎಂಬುವರು ಯಾವುದೇ ಪೂರ್ವಾನುಮತಿ ಇಲ್ಲದೇ ಮೊಬೈಲ್ ಟವರ್ ಕೂಡಿಸುತ್ತಿದ್ದರು. ಇದರ ಬಗ್ಗೆ ಅಲ್ಲಿನ ನಿವಾಸಿಗಳು ನಗರಸೇವಕ ಅಭಿಜಿತ್ ಜವಳಕರ ಮೂಲಕ ದೂರು ಸಹ ನೀಡಿದ್ದರು. ಈ ದೂರನ್ನು ಪರಿಗಣಿಸಿದ ಪಾಲಿಕೆಯವರು ಅದಕ್ಕೆ ಅನುಮತಿ ನೀಡಿರಲಿಲ್ಲ. ಆದರೆ…

Read More

ಜಾರಕಿಹೊಳಿ- ವಿಜಯೇಂದ್ರ ಮಾತು’ಕತೆ’

ಮಾಜಿ ಸಚಿವ ರಮೇಶ ಜಾರಕಿಹೊಳಿ‌ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೆಟ್ಟಿ. ಅರ್ಧ ತಾಸು ಮಾತುಕತೆ. ಅಸಮಾಧಾನ ಹೋಗಲಾಡಿಸಿದ ವಿಜಯೇಂದ್ರ, ಲೋಕಸಭೆ ಮುಂದಿನ ಟಾರ್ಗೆಟ್. ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸದಾಶಿವನಗರದ ಅವರ ನಿವಾಸದಲ್ಲಿಂದು ಭೇಟಿಯಾದರು. ಎಲ್ಲರ ವಿಶ್ವಾಸ ಪಡೆದು ಕಾರ್ಯನಿರ್ವಹಣೆ- ಬಿ.ವೈ.ವಿಜಯೇಂದ್ರ ಬೆಂಗಳೂರು: ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು…

Read More
error: Content is protected !!