ರೈತರ ಪರ ಮಾತಾಡಿದ ಸಚಿವೆ ಲಕ್ಷ್ಮೀ..!
ನೀರು ಸಂಸ್ಕರಣಾ ಘಟಕ: ರೈತರ ಪರ ಧ್ವನಿ ಎತ್ತಿದ ಸಚಿವರು ಹೆಚ್ಚಿನ ಪರಿಹಾರ ನೀಡಲು ಕೋರಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಬೆಳಗಾವಿ : ಒಳಚರಂಡಿ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಜಮೀನು ನೀಡಿರುವ ಹಲಗಾ ಗ್ರಾಮದ ರೈತರ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಹೆಚ್ಚಿನ ಪರಿಹಾರ ನೀಡುವಂತೆ ಕೋರಿ ಸರಕಾರಕ್ಕೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ…

