ಸುದ್ದಿ ಸಾರ ಮರೆಯದಿರಿ..!

ಬೆಳಗಾವಿ.ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ಭರದಲ್ಲಿ ಸುದ್ದಿಯ ಸಾರವನ್ನು ಪತ್ರಕರ್ತರು ಮರೆಯುವಂತಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಣಸ ಜಾರಕಿಹೊಳಿ ಹೇಳಿದರು.ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್, ಗಿರೀಶ ಕೋಟೆ ಅವರಿಗೆ ಹಮ್ಮಿಕೊಂಡಿದ್ದ ಅಭಿಮಾನದ ಅಭಿವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿನ ಸಮಸ್ಯೆಗಳತ್ತ ಬೆಳಕು ಚೆಲ್ಲುವ ಕೆಲಸವಾಗಬೇಕು. ಮುಖ್ಯವಾಗಿ ಪತ್ರಿಕಾ ರಂಗದಲ್ಲಿ ಎಲೆಮರೆ ಕಾಯಿಯಂತಿರುವ ಸಾಧಕರನ್ನು ಗುರುತಿಸುವ ಕಾರ್ಯವಾಗಬೇಕೆಂದರು….

Read More

ಸಿಎಂ ಮಾಧ್ಯಮ ಸಲಹೆಗಾರರಿಗೆ ಅಭಿಮಾನದ ಅಭಿವಂದನೆ

ಸಿಎಂ ಮಾಧ್ಯಮ ಸಲಹೆಗಾರರಿಗೆ ಅಭಿಮಾನದ ಅಭಿವಂದನೆ ಬೆಳಗಾವಿ :ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕದ ವತಿಯಿಂದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ. ವಿ.‌ಪ್ರಭಾಕರ & ಗಿರೀಶ ಕೋಟೆ ಅವರಿಗೆ ಅಭಿಮಾನದ ಅಭಿವಂದನೆ ನೀಡಿ ಇಂದು ಸನ್ಮಾನಿಸಲಾಯಿತು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಗದಗ ಡಂಬಳ ತೋಂಟದಾರ್ಯ ಮಠದ ಶ್ರೀ ಡಾ. ಸಿದ್ದರಾಮ ಸ್ವಾಮೀಜಿ, ಎಸ್ಪಿ ಡಾ. ಭೀಮಾಶಂಕರ ಗುಳೇದ, ಶಾಸಕ ರಾಜು ಸೇಠ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ,…

Read More

ಇದು ವೈದ್ಯರಿಲ್ಲದ ಆಸ್ಪತ್ರೆ..!

ಬೆಳಗಾವಿ ಪಾಲಿಕೆ ತುಂಬಅಪರೇಶನ್’ ಮಾತು..! ಇಲ್ಲಿ ಆಪರೇಶ್ ಮಾಡಲು ವೈದ್ಯರೇ ಬರ್ತಿಲ್ಲ. ಆದರೂ 9 ರೋಗಿಗಳು ಬೆಡ್ ಮೇಲೆ ಮಲಗಿದ್ದಾರೆ. ಒಬ್ಬ ರೋಗಿಯಿಂದಲೇ ಉಳಿದವರ ಆರೋಗ್ಯದ ಮೇಲೆ ದುಷ್ಪರಿಣಾಮ.. ಈಗ MLA ABHAY PATIL ರು Dr Abhay patil ಆಗಬೇಕಿದೆ. ಇವರು ರೋಗಿಗೆ ಹೈ ಡೋಸ್ ಗುಳಿಗೆ ಕೊಡದೇ ಶಸ್ತ್ರ ಚಿಕಿತ್ಸೆ ಮಾಡಬೇಕಾಗಿದೆ. ಇ ಬೆಳಗಾವಿ ವಿಶೇಷ ಬೆಳಗಾವಿ. ಇಲ್ಲಿ ರೋಗಿಗಳು ಒಂದಿಷ್ಟು ಬೇಸರ ಮಾಡಿಕೊಂಡು ಬೆಡ್ ಮೇಲೆ ಮಲಗಿದ್ದಾರೆ. ಆದರೆ ಅವರನ್ನು ಯಾರೂ ಏನಾಗಿದೆ…

Read More

ಅಭಿನಂದನಾ ಸಮಾರಂಭ

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಅವರ ಅಭಿನಂದನೆ ಸಮಾರಂಭ. ಬೆಳಗಾವಿ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ರವರನ್ನು ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರೀಶ್ ಕೋಟೆ, ಶ್ರೀ ಕೆ ಪಿ ಪುಟ್ಟಸ್ವಾಮಯ್ಯ, ಶ್ರೀ ಕೆ ಎಸ್ ನಾಗರಾಜ್ ಸೇರಿದಂತೆ , ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಈಗ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ, ಬೆಳಗಾವಿ ಪತ್ರಕರ್ತರಿಂದ ಅಭಿಮಾನದ ಅಭಿನಂದನೆ ಜರುಗಲಿದೆ. ಕರ್ನಾಟಕ ಕಾರ್ನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲೆಯ ಘಟಕ ಮತ್ತು…

Read More

ಬರ ನಿರ್ವಹಣೆಗೆ ಸೂಚನೆ

ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬರ ನಿರ್ವಹಣೆ, ಕುಡಿಯುವ ನೀರು ಪೂರೈಕೆ; ನರೇಗಾ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ,ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದರಿಂದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ನರೇಗಾ ಯೋಜನೆಯಡಿ ಎಲ್ಲರಿಗೂ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ…

Read More

ಅಯೋಧ್ಯೆ ಕೇವಲ‌ ಮಂದಿರವಲ್ಲ…!

ರಥಯಾತ್ರೆ ರೂವಾರಿ‌ಲಾಲ್ ಕೃಷ್ಣ ಆಡ್ವಾಣಿ ಅವರಿಗೆ 96 ವರ್ಷದ ಹುಟ್ಡು ಹಬ್ಬ ಆಚರಣೆ ಅಯೋಧ್ಯೆ ಎಂದರೆ ಕೇವಲ ಮಂದಿರ ಕಟ್ಟುವುದಲ್ಲ. ..! ರಾಷ್ಟ್ರೀಯತೆ, ದೇಶಪ್ರೇಮ. ಮತ್ತು ಸಕಾರಾತ್ಮಕ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ವಾತಂತ್ರ್ಯದ ಉದಯದಿಂದಲೂ ನಿರ್ಮಿಸಲಾದ ದೋಷಪೂರಿತ ನಿರೂಪಣೆಯನ್ನು ಮರುಹೊಂದಿಸುವುದು , ಲಾಲ್ ಕೃಷ್ಣ ಅಡ್ವಾಣಿ ಅವರು ಸೋಮನಾಥದಲ್ಲಿ ಐತಿಹಾಸಿಕ ಅಯೋಧ್ಯೆ ರಥಯಾತ್ರೆಯ ತಮ್ಮ ಮೊದಲ ಭಾಷಣದಲ್ಲಿ ಹೇಳಿದ ಮಾತಿದು, ಇಲ್ಲಿ ಅಯೋಧ್ಯೆ ವಿಷಯ ಬಂದಾಗ ಎಲ್ಲರಿಗೂ ಮೊಟ್ಟ ಮೊದಲು ನೆನಪಿಗೆ ಬರುವ ಹೆಸರು ಉಕ್ಕಿನ…

Read More

ರನ್ ವೇ ಟರ್ಮಿನಲ್ ವಿಸ್ತರಣೆಗೆ ಜಮೀನು

ಸಾಂಬ್ರಾ ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ವಿಸ್ತರಣೆಗೆ ಜಮೀನು ಒದಗಿಸಲು ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, : ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣದ ರನ್ ವೇ ಮತ್ತು ಟರ್ಮಿನಲ್ ವಿಸ್ತರಣೆಗಾಗಿ ಅಗತ್ಯವಿರುವ ಅಂದಾಜು 57 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ವಿಮಾನ ನಿಲ್ದಾಣಕ್ಕೆ ಒದಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಜಮೀನು ಒದಗಿಸುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ನ.8) ನಡೆದ ಸಭೆಯ…

Read More

ಪಾಲಿಕೆಯಲ್ಲಿ ತಿಳಿದವರ ತಪ್ಪುಗಳು..!

ಪಾಲಿಕೆ ಬಿಜಿಪಿ ಹಿಡಿತ ತಪ್ಪಿಸಲು ಕಾಂಗ್ರೆಸ್ ಮತ್ತೇ ಸ್ಕೆಚ್. ಅಧಿವೇಶನ ಸಂದರ್ಭದಲ್ಲಿಯೇ ಮುಹೂರ್ತ ಫಿಕ್ಸ್ ಮಾಡಿತಾ ಕಾಂಗ್ರೆಸ್.? ಶಾಸಕ ಅಭಯ ಪಾಟೀಲ ಮಧ್ಯಪ್ರವೇಶದಿಂದ ತಪ್ಪಿದ ಸೂಪರ್ ಸೀಡ್. ಹೀಗಾಗಿ ಎರಡನೇ ಹಂತದ ಹೋರಾಟಕ್ಕೆ ಸಜ್ಜಾದ ಕಾಂಗ್ರೆಸ್. ಬಿಜಿಪಿಯಲ್ಲಿ ‘ತಿಳಿದವರ’ ತಪ್ಪುಗಳೇ ಕಂಟಕವಾಗುವ ಸಾಧ್ಯತೆ.. ಬಿಜೆಪಿಯನ್ನು ಖೆಡ್ಡಾಕ್ಕೆ ಕೆಡವಲು ರೆಡಿಯಾದ ಕಾಂಗ್ರೆಸ್ ನೇತೃತ್ವದ ರಹಸ್ಯ ತಂಡ. ಪ್ರತಿ ಹಂತದಲ್ಲೂ ತಪ್ಪು ಹುಡುಕುತ್ತಿರುವ ಪೌರಾಡಳುತ ಇಲಾಖೆ. ಸ್ಥಾಯಿ ಸಮಿತಿಯಲ್ಲೂ‌ ನಡೆಯದ ನಿಯಮಾವಳಿಗಳು ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ…

Read More

ಸೌಧ ನಿರ್ವಹಣೆಗೆ ಶಾಶ್ವತ ಯೋಜನೆ

ಬೆಳಗಾವಿ ಸುವರ್ಣಸೌಧ ನಿರ್ವಹಣೆಗೆ ಶಾಶ್ವತ ಯೋಜನೆಗೆ ಚಿಂತನೆ ಬೆಳಗಾವಿ, ಸುಮಾರು‌ 450 ಕೋಟಿ ರೂ ವೆಚ್ಚದಲ್ಲಿ‌ ನಿರ್ಮಾಣವಾಗಿರುವ ಸುವರ್ಷ ಸೌಧ ನಿರ್ವಹಣೆಯೇ ಈಗ ಒಂದು‌ ದೊಡ್ಡ ಸಮಸ್ಯೆಯಾಗಿ ಬಿಟ್ಟಿದೆ‌ ಸರ್ಕಾರ ಈ ಸೌಧಕ್ಕೆ ಅಗತ್ಯ ಕೆಲ ಪ್ರಮುಖ ಕಚೇರಿ ಸ್ಥಳಾಂತರ ಮಾಡಿದ್ದರೆ ಹತ್ತರಲ್ಲಿ ಹನ್ನೊಂದು ಎನ್ನುವಂತೆ ಸ್ವಚ್ಚತೆ ಆಗುತ್ತಿತ್ತು. ಆದರೆ ಪ್ರತಿ ವರ್ಷಕ್ಕೊಮ್ಮೆ ಚಳಿಗಾಲ ಅಧಿವೇಶನಕ್ಕೊಮ್ಮೆ ಹಿಂಡು ಕಟ್ಟಿಕೊಂಡು ಜಾತ್ರೆಗೆ ಬಂದಂತೆ ಸರ್ಕಾರ ಬಂದರೆ ಅದರ ನಿರ್ವಹಣೆ ಬಲು ಕಷ್ಟವೇ ಸರಿ. ಒಂದು ರೀತಿಯಲ್ಲಿ ಸೌಧ ನಿರ್ವಹಣೆ…

Read More

ಆ ಧ್ವನಿ ಅಡಗಿಸಿದ ಸುವರ್ಣ ಸೌಧ

ಸುವರ್ಣಸೌಧ ನಿರ್ಮಾಣದಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣ: ಸಭಾಪತಿ ಬಸವರಾಜ್ ಹೊರಟ್ಟಿ ಬೆಳಗಾವಿ, ಗಡಿ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣದಿಂದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣವಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟರು. ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ(ನ.7) ಅಧಿವೇಶನ ಪೂರ್ವಸಿದ್ಧತೆ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗಡಿಜಿಲ್ಲೆಯಲ್ಲಿ ವಿಧಾನಸೌಧ ನಿರ್ಮಾಣದಿಂದ ಕನ್ನಡಕ್ಕೆ ಸ್ಫೂರ್ತಿ ಬಂದಂತಾಗಿದೆ. ಅನೇಕ ಸರಕಾರಿ ಕಚೇರಿಗಳು ಕೂಡ ಸ್ಥಳಾಂತರಗೊಂಡಿವೆ. ಇದರಿಂದ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು…

Read More
error: Content is protected !!