
ಚಳಿಗಾಲ ಅಧಿವೇಶನಕ್ಜೆ ಪ್ರತಿಭಟನೆಗಳ ಕಾವು
ಬೆಳಗಾವಿ: ಇಂದುನಿಂದ ಹತ್ತು ದಿನಗಳ ಕಾಲ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಕ್ಕೆ ಪ್ರತಿಭಟನೆಗಳ ಕಾವು ಜೋರಾಗಿದೆ. ಬಿಜೆಪಿ ಪ್ರತಿಪಕ್ಷದ ನಾಯಕ ಆರ್.ಅಶೋಕ, ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸರ್ಕಾರವನ್ನು ಇಕ್ಜಟ್ಟಿಗೆ ಸಿಲುಕಿಸಲು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದಾರೆ. ಒಂದಲ್ಲ ಹತ್ತಾರು ಸರ್ಕಾರಿ ಲೋಪಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಸ್ಕೆಚ್ ಕೂಡ ಹಾಕಿದ್ದಾರೆ. ಛತ್ತೀಸಗಡ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯ ಗಳ ವಿಧಾನಸಭೆ ಚುನಾವಣೆ ಗೆಲುವು ಬಿಜೆಪಿಗೆ ಒಂದು ರೀತಿಯ ಬೂಸ್ಟ್ ಸಿಕ್ಕಂತಾಗಿದೆ. ಸಿದ್ದರಾಮಯ್ಯ ಸರ್ಕಾರದ…