Headlines

ಚಳಿಗಾಲ ಅಧಿವೇಶನಕ್ಜೆ ಪ್ರತಿಭಟನೆಗಳ ಕಾವು

ಬೆಳಗಾವಿ: ಇಂದುನಿಂದ ಹತ್ತು ದಿನಗಳ ಕಾಲ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನಕ್ಕೆ ಪ್ರತಿಭಟನೆಗಳ ಕಾವು ಜೋರಾಗಿದೆ. ಬಿಜೆಪಿ ಪ್ರತಿಪಕ್ಷದ ನಾಯಕ ಆರ್.‌ಅಶೋಕ, ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸರ್ಕಾರವನ್ನು ಇಕ್ಜಟ್ಟಿಗೆ ಸಿಲುಕಿಸಲು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದಾರೆ. ಒಂದಲ್ಲ ಹತ್ತಾರು ಸರ್ಕಾರಿ ಲೋಪಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಸ್ಕೆಚ್ ಕೂಡ ಹಾಕಿದ್ದಾರೆ. ಛತ್ತೀಸಗಡ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯ ಗಳ ವಿಧಾನಸಭೆ ಚುನಾವಣೆ ಗೆಲುವು ಬಿಜೆಪಿಗೆ ಒಂದು ರೀತಿಯ ಬೂಸ್ಟ್ ಸಿಕ್ಕಂತಾಗಿದೆ. ಸಿದ್ದರಾಮಯ್ಯ ಸರ್ಕಾರದ…

Read More

BJP ರಾಜ್ಯಾಧ್ಯಕ್ಷರ ಆಗಮನ ಇಂದು..

ಬೆಳಗಾವಿ. ಬಿಜೆಪಿ ರಾಜ್ಯಾಶ್ಯಕ್ಷ ವಿಜಯೇಙದ್ರ ಅವರು ನಾಳೆ ದಿ. 4 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಅಶ್ಯಕ್ಷರಾದ ನಂತರ ಪ್ರಥಮ ಬಾರಿಗೆ ಬೆಳಗಾವಿಗೆ ಆಗಮಿಸುವ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಬಿಜೆಪಿಗರು ಎಲ್ಲ ಸಿದ್ಧತೆ ನಡೆಸಿದ್ದಾರೆ. ನಾಳೆ.‌ ದಿ. 4 ರಂದು ಬೆಳಗಾವಿ ವಿಮಾನ ನಿಲ್ದಾಣ ದಲಗಲಿ ಅವರನ್ನು ಸ್ವಾಗತಿದಲು ಬಿಜೆಪಿ ನಗರಸೇವಕರು ಮತ್ತು ಕಾರ್ಯಕರ್ತರು ಹಾಜರಿರಲಿದ್ದಾರೆ. ಶಾಸಕ ಅಭಯ ಪಾಟೀಲ, ಮಾಜಿ‌ ನಗರಸೇವಕ ಅನಿಲ ಬೆನಕೆ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿರುವರು.

Read More

ವಿರೋಧ‌ ಪಕ್ಷದ ನಾಯಕರಿಗೆ ಸ್ವಾಗತ

ಬೆಳಗಾವಿ. ರಾಜ್ಯದ ವಿರೋಧ ಪಕ್ಷದ ನಾಯಕ ಆರಗ. ಅಶೋಕ ಅವರನ್ನು ಬಿಜೆಪಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಚಳಿಗಾಲ ಅಧಿವೇಶನಕ್ಕೆ ಆಗಮಿಸಿದ ಅವರನ್ನು ಬೆಳಗಾವು ವಿಮಾನ‌ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತಿಸಲಾಯಿತು ಶಾಸಕ ಅಭಯ ಪಾಟೀಲ, ಮೇಯರ್ ಶೋಭಾ ಸೋಮನ್ನಾಚೆ, ಉಪ‌ಮೇಯರ್ ರೇಷ್ಮಾ ಪಾಟೀಲ. ಸ್ಥಾಯಿ ಸಮಿತಿ ಅಧ್ಯಕ್ಷರಾದ ವಾಣಿ ಜೋಶಿ, ವೀಣಾ ವಿಜಾಪುರೆ, ಸವಿತಾ ಪಾಟೀಲ ಮುಂತಾದವರು‌ಹಾಜರಿದ್ದರು

Read More

ಎಂಇಎಸ್ ನ್ನು ಮಹಾ ಗಡಿಗಟ್ಟಿದ ಖಾಕಿ

ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಕನ್ನಡ‌ ವಿರೋಧಿ ನೀತಿ ಅನುಸರಿಸುತ್ತಿದ್ದ ನಾಡದ್ರೋಹಿ ಎಂಇಎಸ್ ನ್ನು ಬೆಳಗಾವಿ ಪೊಲೀಸರು ಗಡಿದಾಟಿಸಿ ಮಹಾರಾಷ್ಟ್ರ ಕ್ಕೆ ಬಿಟ್ಟು ಬರುವ ಕೆಲಸ ಮಾಡಿದ್ದಾರೆ. ನಿಜವಾಗಿಯೂ ಬೆಳಗಾವಿ ಪೊಲೀಸ್ ರುಗೆ ಸೆಕ್ಯುಟ್.! ಪೊಲೀಸ್ ಮಾತಿಗೆ ಮೆತ್ತಗಾದ ಎಂಇಎಸ್ ಕಳೆದ ದಿನವಷ್ಟೇ ಪೊಲೀಸ್ ಅನುನತಿ ಸಿಗದಿದ್ದರೂ ಮಹಾಮೇಳಾವ್ ಮಾಡಿಯೇ ತೀರುವುದಾಗಿ ಅಬ್ಬರಿಸಿದ್ದ ಎಂಉಎಸ್ ನವರು ಇಂದು ಎಸಿಪಿ ನಾರಾಯಣ ಬರಮನಿ ಅವರ ಖಡಕ್ ಮಾತಿಗೆ ಬಾಲ ಸುಟ್ಟ ಬೆಕ್ಕಿನಂರಾಗಿದ್ದರು‌ ಮಹಾಮೇಳಾವ್ ಗೆ ಅನುಮತಿ ನಿರಾಕರಿಸಿದ ಬೆಳಗಾವಿ ಖಡಕ್…

Read More

BJP ಗೆಲುವು.. ವಿಜಯೋತ್ಸವ

ಮೂರು ಕ್ಷೇತ್ರದಲ್ಲಿ ಅರಳಿದ ಕಮಲ . ಪನವತಿ ಯಾರು ಎನ್ವುವುದು ದೇಶಕ್ಕೆ ಗೊತ್ತು .. ವಿಜಯೋತ್ಸವ ಆಚರಿಸಿದ ಶಾಸಕ ಅಭಯ ಪಾಟೀಲ. ‍ಬಿಜೆಪಿ ನಗರಸೇವಕರು ಭಾಗಿ. ಛತ್ತೀಸಗಡ ಅನುಭವ ಬಿಚ್ಚಿಟ್ಟ ಅಭಯ. ಜೈ ಶ್ರೀರಾಮ jai Hindu ಘೋಷಣೆ ಬೆಳಗಾವಿ . ನಾಲ್ಕು ರಾಜ್ಯಗಳ ಪೈಕಿ ಇವತ್ತು ಮೂರು ಕಡೆಗೆ ಭಾರತೀಯ ಜನತಾಪಕ್ಷ ಜಯಭೇರಿ ಬಾರಿಸಿದ್ದನ್ನು ಗಮನಿಸಿದರೆ ದೇಶಕ್ಕೆ ‘ಪನವತಿ’ ಯಾರು ಎನ್ನುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಗೆಲುವು. ಹೀಗಾಗಿ ಈ…

Read More
error: Content is protected !!