ರೈತ ಮಕ್ಕಳ ಆಕ್ರಂದನ ಕರಗದ ಖಾಕಿ ಮನಸ್ಸು

ಸೋಮವಾರ ಬಿಜೆಪಿಗೆ ಸಿಕ್ಕಿತು ಕುಲವಳ್ಳಿ ರೈತರ ಮೇಲೆ ಖಾಕಿ ದರ್ಪದ ಅಸ್ತ್ರ. ಮಕ್ಕಳನ್ನು ಜಡೆ ಹಿಡಿದು ಎಳೆದರಂತೆ ಪೊಲೀಸರು. ರೈತರಿಗೆ ಸೆಡ್ಡು ಹೊಡೆದ್ರಾ ಎಸ್ಪಿ ? ಗಾಯಗೊಂಸ ಮಕ್ಕಳು. .ಜಡೆ ಹಿಡಿದು ಎಳೆದರು. ಮಕ್ಕಳ ಚೀರಾಟ ಕಂಡ್ರೂ ಮನಸ್ಸು ಕರಗಲಿಲ್ಲ…! ಬೆಳಗಾವಿ.ಚಳಿಗಾಲ ಅಧಿವೇಶನದಲ್ಲಿ ಇಡೀ ಸದನ ರೈತರ ಬಗ್ಗೆ ವಿಶೇಷ ಒತ್ತುಕೊಟ್ಟು ಚಚರ್ೆ ನಡೆಸಿದೆ,. ಸೌಧದ ಹೊರಗೆ ರೈತರ ಪ್ರತಿಭಟನೆಗಳು ನಡೆಯುತ್ತಿದ್ದರೂ ಕೂಡ ಅಲ್ಲಿ ಯಾವುದೇ ರೀತಿಯ ಕಿರಿಕ್ ಆಗದಂತೆ ಅಲ್ಲಿರುವ ಪೊಲೀಸರು ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ,ಆದರೆ…

Read More

5 ವರ್ಷ 381 ಪ್ರಕರಣ ದಾಖಲು

ಬಾಲಾಪರಾಧ ಕಾಯ್ದೆಯಡಿ 5 ವರ್ಷಗಳಲ್ಲಿ 381 ಪ್ರಕರಣ ದಾಖಲು -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಸುವರ್ಣ ಸೌಧ. ಕಳೆದ 5 ವರ್ಷಗಳಲ್ಲಿ ಬಾಲಾಪರಾಧ ಕಾಯ್ದೆ ಅಡಿಯಲ್ಲಿ ಗೃಹ ಇಲಾಖೆಯಲ್ಲಿ 381 ಪ್ರಕರಣಗಳು ದಾಖಲಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್ ತಿಳಿಸಿದರು.ಶುಕ್ರವಾರ ಬೆಳಗಾವಿ ಅಧಿವೇಶನದಲ್ಲಿ ವಿಧಾನಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನÀ ಪ್ರಶ್ನೆಗೆ ಉತ್ತರಿಸಿದರು.ಮಕ್ಕಳ ರಕ್ಷಣಾ ನಿರ್ದೇಶನಾಲಯದಿಂದ ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು…

Read More

46 ಲಕ್ಷ ಮನೆಗಳಿಗೆ ನಳ ಸಂಪರ್ಕ

ಜಲ ಜೀವನ್ ಮಿಷನ್ ಅಡಿ 46.98 ಲಕ್ಷ ಮನೆಗಳಿಗೆ ನಳ ಸಂಪರ್ಕ -ಸಚಿವ ಪ್ರಿಯಾಂಕ ಖರ್ಗೆ ಬೆಳಗಾವಿ ಸುವರ್ಣ ಸೌಧ,ಡಿ. : ರಾಜ್ಯದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಈವರೆಗೆ 46.98 ಲಕ್ಷ ಮನೆಗಳಿಗೆ ಕಾರ್ಯತ್ಮಕ ನಳ ಸಂಪರ್ಕ ಕಲ್ಪಿಸಲಾಗಿದೆ. 71.50 ಲಕ್ಷ ಗ್ರಾಮೀಣ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.ಶುಕ್ರವಾರ ಬೆಳಗಾವಿ ಅಧಿವೇಶನದಲ್ಲಿ ವಿಧಾನಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಕೇಶವ ಪ್ರಸಾದ್ ಎಸ್…

Read More

ಅನುದಾನ ದುರ್ಬಳಕೆಗೆ ಅವಕಾಶವಿಲ್ಲ

ಯಾವುದೇ ಕಾರಣಕ್ಕೂ ಎಸ್.ಸಿ.ಎಸ್.ಪಿ/ಟಿ.ಎಸ್‌.ಪಿ ಯೋಜನೆಯ ಅನುದಾನದ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ:ಸಚಿವ ಡಾ.ಹೆಚ್.ಸಿ. ಮಹದೇವಪ್ಪಬೆಳಗಾವಿ ಸುವರ್ಣವಿಧಾನಸೌಧ ರಾಜ್ಯ ಸರ್ಕಾರವು ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು.ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಛಲವಾದಿ ಟಿ ನಾರಾಯಣ ಸ್ವಾಮಿ ಕೇಳಿದ ಚುಕ್ಕೆ ಗುರುತಿನÀ ಪ್ರಶ್ನೆ 62 (562)ಕ್ಕೆ ಉತ್ತರಿಸಿದರು.ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಧಿನಿಯಮ 2013 ಮತ್ತು ನಿಯಮಗಳು 2017 ರಲ್ಲಿ ಪ.ಜಾತಿ ಮತ್ತು ಪಂಗಡದ ಜನರಿಗೆ ನೇರವಾಗಿ…

Read More
error: Content is protected !!