Headlines

BJP ಆಕ್ಷೇಪ ಯಾಕೆ ಗೊತ್ತಾ?

ರೈತರ ಕಡೆಗಣನೆ, ಅಲ್ಪಸಂಖ್ಯಾತರ ಓಲೈಕೆಗೆ ಬಿಜೆಪಿ ಶಾಸಕಾಂಗ ಪಕ್ಷ ಸಭೆ ಆಕ್ಷೇಪ: ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ.ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಳೆ ರೈತರ ಹೋರಾಟ ನಡೆಯಲಿದೆ. 25 ಸಾವಿರ…

Read More

ಆಯುಕ್ತರ ಕಚೇರಿಯಲ್ಲಿ ಓಡಿ ಹೋದ ಜೋಡಿ ಪ್ರತ್ಯಕ್ಷ..!

ಬೆಳಗಾವಿಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಇವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೀತಿಸಿ ಓಡಿ ಹೋದ ಜೋಡಿಗೆ ಪೊಲೀಸರು ರಕ್ಷಣೆ ನೀಡಿದ್ದಾರೆ. ಕಳೆದ ದಿನ ಇವರು ಓಡಿ ಹೋಗಿದ್ದರಿಂದ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಸದನದಲ್ಲೂ ಕೂಡ ಓಡಿಹೋದ ಜೋಡಿಗೆ ರಕ್ಷಣೆ ಕೊಡಬೇಕು ಎನ್ನುವ ಮಾತುಗಳು ಕೇಳಿ ಬಂದಿದ್ದವು. ಓಡಿ ಹೋದ ಯುವಕ ಯುವತಿಯರು ಇಂದು ಬೆಳಗಾವಿಯ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ್ದರು. . ಡಿಸಿಪಿ ಸ್ನೇಹ ಅವರ ಕೊಠಡಿಯಲ್ಲಿ ಯುವಕ, ಯುವತಿರ ಹೇಳಿಕೆಯನ್ನು ಸಿಬ್ಬಂದಿಗಳು ಪಡೆದುಕೊಳ್ಳುತ್ತಿದ್ದರು….

Read More

Case ಗೆ Counter case? ನ್ಯಾಯ ಮಾಯ..!

ಇದೆಂತಹ‌ ಬೆಳಗಾವಿ ಖಾಕಿ ನ್ಯಾಯ,? ಇಲ್ಲಿ ಪೊಲೀಸ್ ಸ್ಟೇಷನ್ ಕಟ್ಟೆ ಹತ್ತಿದವರೇ ತಪ್ಪಿತಸ್ಥರು. ನೋಂದವರು ಠಾಣೆ ಮೆಟ್ಟಿಲು ಹತ್ತಲು ಹೆದರುವ ಸ್ಥಿತಿ. ಹಾಗಿದ್ದರೆ ಪೊಲೀಸ್ ವಿಚಾರಣೆ ಎಲ್ಲಾ ನಾಮಕಾವಾಸ್ತೆನಾ? ಜವಳಕರ ಹಲ್ಲೆ ಪ್ರಕರಣದಲ್ಲಿ ಆಗಿದ್ದೂ ಅದೇನಾ? ರಾಜಕೀಯ ಒತ್ತಡಕ್ಕೆ‌ಮಣಿದರಾ ಪೊಲೀಸರು. ಬೆಳಗಾವಿ. ದುಷ್ಟರಿಗೆ ಕಾನೂನು ಮತ್ತು ಪೊಲೀಸ್ ಭಯ ಇರದೇ ಇದ್ದರೆ ಏನೆಲ್ಲಾ ಅನಾಹುತಗಳು ನಡೆಯುತ್ತವೆ ಎನ್ನುವುದಕ್ಕೆ ಬೆಳಗಾವಿ ತಾಲೂಕಿನ ಹೊಸವಂಟಮೂರಿ ಘಟನೆಯೇ ಸಾಕ್ಷಿ. ಇಲ್ಲಿ ಘಟಪ್ರಭಾ ದಲ್ಲಿ ದಲಿತ ಮಹಿಳೆಯನ್ನು ಚಪ್ಪಲಿ ಹಾರ ಹಾಕಿ ಮೆರವಣಿಗೆ…

Read More
error: Content is protected !!