ಒಗ್ಗಟ್ಟಿನ ಸಂದೇಶ ಕೊಟ್ಟ ವಿಜಯೇಂದ್ರ.

ಬೆಳಗಾವಿ. ಮಹಾನಗರ ಪಾಲಿಕೆಯ ಬಿಜೆಪಿ ನಗರಸೇವಕರ ಸಮ್ಮುಖದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಶಾಸಕ ಅಭಯ ಪಾಟೀಲರ ಮನೆಯಲ್ಲಿ ರಾಜ್ಯಾಧ್ಯಕ್ಷರ ಜತೆ ಮಹತ್ವದ ಸಭೆ ನಡೆಯಲಿದೆ ಎಂದು e belagavi ಡಾಟ್ ಕಾಮ್ ವರದಿ ಮಾಡಿತ್ತು. ನಿರೀಕ್ಷೆಯಂತೆ ವಿಜಯೇಂದ್ರ ಅವರು ಶಾಸಕರ ಮನೆಗೆ ಆಗಮಿಸಿದಾಗ ಅವರನ್ನು ಸ್ವಾಗತಿಸಲಾಯಿತು.. ನಂತರ ಕೆಲ ಹೊತ್ತು ಶಾಸಕರು ಮತ್ತು ಪ್ರಮುಖರೊಂದಿಗೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಅವರು ಮಾತುಕತೆ ನಡೆಸಿದರು. ಆಭಯ ಪಾಟೀಲರು ಛತ್ತೀಸಗಡ…

Read More

ಅಭಯ- ವಿಜಯೇಂದ್ರ ಚರ್ಚೆ..? ಏನಿದು ರಹಸ್ಯ ಮಾತು!

ಬೆಳಗಾವಿ. ಸಂಘಟನಾ ಚತುರ ಎಂದೇ ಹೆಸರಾದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾತುಕತೆ ನಡೆಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಆಬಯ ಪಾಟೀಲರ ನಿವಾಸಕ್ಕೆ ಆಗಮಿಸುವ ಬಿಜಯೇಂದ್ರ ನಾಷ್ಟಾ ಪೇ ಚರ್ಚೆ ರೀತುಯಲ್ಲಿ ಮಾತುಕತೆ ನಡೆಸಲಿದ್ದಾರೆಂದು ಗೊತ್ತಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ನಗೆಸೇವಕರಿಗೂ ಆಹ್ವಾನ ನೀಡಲಾಗಿದೆ. ಆದರೆ ಕೆಲವೊಂದು ವಿಷಯಗಳ ಬಗ್ಗೆ ವಿಜಯೇಂದ್ರ ಅಭಯ ಜೊತೆ ಚರ್ಚೆ ನಡೆಸಲುದ್ದಾರೆಂದು ಗೊತ್ತಾಗಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಈ ಮಾತುಕತೆ ಕುತೂಜಲ…

Read More

ರಾಕ್ ಗಾರ್ಡನ್ಗೆ ಸಚಿವ ತಂಗಡಗಿ ಭೆಟ್ಟಿ

ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆ, ರಾಕ್ ಗಾರ್ಡನ್ ಗೆ ಸಚಿವ ತಂಗಡಗಿ ಭೇಟಿ; ಪರಿಶೀಲನೆ ಬೆಳಗಾವಿ, ಡಿ.14 ಹಿಂದುಳಿದ‌ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಬೆಳಗಾವಿ ಜಿಲ್ಲೆ‌‌ ಬೈಲಹೊಂಗಲ‌ ತಾಲ್ಲೂಕಿನಲ್ಲಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ‌ಇಲಾಖೆ‌ ಸಚಿವ‌ ಶಿವರಾಜ್ ತಂಗಡಗಿ‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ಸ್ಥಳೀಯ ಶಾಸಕ ಮಹಾಂತೇಶ್ ಕೌಜಲಗಿ ಹಾಗೂ ಅಧಿಕಾರಿಗಳೊಂದಿಗೆ ಸೈನಿಕ ಶಾಲೆಗೆ ಭೇಟಿ ನೀಡಿದ‌ ಸಚಿವರು ಶಾಲೆಯಲ್ಲಿನ ಮೂಲಸೌಲಭ್ಯ…

Read More
error: Content is protected !!