ಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಅಸ್ತು

ಪಾಲಿಕೆ ಪಿಡಬ್ಲುಡಿ ಸಮಿತಿಯಲ್ಲಿ ಮಹತ್ವದ ನಿರ್ಧಾರಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಅಸ್ತುಬೆಳಗಾವಿ.ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಉಪಯೋಗಿಸಿ ರಸ್ತೆ ನಿರ್ಮಿಸುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ,. ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ವಾಣಿ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಸಂಶೋಧನೆ ಮತ್ತು ನಿಯತಕಾಲಿಕೆ ಪ್ರಕಾರ ಶೇ 6 ರಿಂದ 8 ರಷ್ಟು…

Read More

ವಿವಸ್ತ್ರ ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಳಗಾವಿ. ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಗೆ ಕಾರಣವಾದ ಹೊಸವಂಟಮೂರಿ ಮಹಿಳೆಯ ವುವಸ್ತ್ರ ಪ್ರಕರಣ ಈಗ ಸಿಐಡಿಗೆ ಹಸ್ತಾಂತರವಾಗಿದೆ. ಈ‌ ಕುರಿತು ಅಧಿಕೃತ ಆದೇಶ ಕೂಡ ಹೊರಬಿದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಕಾಕತಿ ಸಿಪಿಐ ವಿಜಯಕುಮಾರ ಸಿನ್ನೂರ ಅವರನ್ಬು ಅಮಾನತ್ ಮಾಡಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದರು. ಈಗಾಗಲೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಚಾಟಿ ನೀಡಿತ್ತು. ನಂತರ ಮೂರು ಆಯೋಗಗಳು ಸಂತ್ರಸ್ತೆಯನ್ನು ಭೆಟ್ಟಿಯಾಗಿ ಸಾಂತ್ವನ ಹೇಳಿದ್ದವು. ಈಗ ಈ…

Read More
error: Content is protected !!