Headlines

ಉದಯಕುಮಾರಗೆ ಅಭಿನಂದನೆ ಮಹಾಪೂರ

ಬೆಳಗಾವಿ

ಮಹಾನಗರ ಪಾಲಿಕೆಯ ಎಸ್ ಸಿ ಎಸ್ ಟಿ ನೌಕರ ಸಂಘದ ಅಡಾಕ್ ಅಧ್ಯಕ್ಷರಾಗಿ ಆಯ್ಕೆಗೊಂಡ ಉದಯಕುಮಾರ ತಳವಾರ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಭರ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಮತ್ತು ವಿವಿಧ ದಲಿತ ಸಂಘಟನೆಗಳ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!