ಬೆಳಗಾವಿಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಸರ್ಕಾರಿ ಅಧಿಕಾರಿಗೆ ಸೋಂಕು ತಗುಲಿದೆ. ಬಿಮ್ಸ್‌‌ ಆಸ್ಪತ್ರೆಯಲ್ಲಿ ರ‍್ಯಾಪಿಡ್ ಟೆಸ್ಟ್ ಮಾಡಿಸಿಕೊಂಡ ವೇಳೆ ಸೋಂಕು ದೃಢಪಟ್ಟಿದೆ. ಕಳೆದೊಂದು ವಾರದಿಂದ ಕೆಮ್ಮು, ನೆಗಡಿ ಸಮಸ್ಯೆಯಿಂದ ಅಧಿಕಾರಿ ಬಳಲುತ್ತಿದ್ದರು. ವೈದ್ಯರ ಸಲಹೆಯಂತೆ ಹೋಮ್ ಐಸೋಲೇಶನ್ ಆಗಿದ್ದಾರೆ. ರೂಪಾಂತರಿ ಹಾವಳಿ ಶುರುವಾಗಿರುವಾಗಲೇ ಒಂದೂವರೆ ವರ್ಷದ ಬಳಿಕ ಜಿಲ್ಲೆಯಲ್ಲಿ ಮೊದಲ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

Read More

ಮಹಾನಗರ ಪಾಲಿಕೆ ಒಂದಾದ ದಲಿತ ಸಂಘಟನೆಗಳು

ಬೆಳಗಾವಿ.ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ದಲಿತ ನೌಕರ ಸಂಘಟನೆಗಳು ತಮ್ಮ ಎಲ್ಲ‌ ಭಿನ್ನಾಭಿಪ್ರಾಯ ಮರೆತು ಒಂದಾಗಿವೆ ಪಾಲಿಕೆ ಎಸ್ ಸಿ ಎಸ್ ಟಿ ನೌಕರ ಸಂಘಟನೆಯ ಚುನಾವಣೆಯಲ್ಲಿ ಭಿನ್ನ ಮಾತುಗಳು ಕೇಳಿ ಬಂದಿದ್ದವು. ಆದರೆ ಕೊನೆಗೆ ಎಲ್ಲ ನೌಕರರು ಒಂದಾಗಿ ಉದಯಕುಮಾರ ತಳವಾರ ಅವರನ್ನೇ ಅಡಾಕ್ ಅಧ್ಯಕ್ಷರಾಗಿ ಒಪ್ಪಿಕೊಂಡರು ಎನ್ನುವ ಮಾತು ಕೇಳಿ ಬಂದಿತು. ಹೀಗಾಗಿ ಇನ್ನುಳಿದ ನೌಕರರೂ ಸಹ ನೆಮ್ಮದಿಯ ನಿಟ್ಟುಸಿರು ಬಿಟ್ಟರು ಎಂದು ಗೊತ್ತಾಗಿದೆ. ಉದಯಕುಮಾರ ಅವರು ಮಹಾನಗರ ಪಾಲಿಕೆಯ ಉಪ ಕಾರ್ಯದರ್ಶಿ…

Read More

3 ಅಧಿಕಾರಿಗಳ ಅಮಾನತ್ಗೆ ಪಟ್ಟು

“ಭೂ” ಪರಿಹಾರ ನೀಡುವಂತೆ ಒತ್ತಾಯಿಸಿ ಮಾಸ್ತಿಹೊಳಿ ಗ್ರಾಮಸ್ಥರಿಂದ ಬೃಹತ್‌ ಧರಣಿ ಮೂವರು ನೀರಾವರಿ ಅಧಿಕಾರಿಗಳು ಅಮಾನತು ಮಾಡುವಂತೆ ಅನ್ನದಾತರ ಪಟ್ಟು ಬೆಳಗಾವಿ: ಹಿಡಕಲ್ ಡ್ಯಾಂ ಹಿನ್ನೀರಿನಿಂದ ಮುಳುಗಡೆಯಾದ ಭೂಮಿಗೆ ಸರ್ಕಾರ ಶೀಘ್ರವೇ ಪರಿಹಾರ ನೀಡುವಂತೆ ಒತ್ತಾಯಿಸಿ ಮಾಸ್ತಿಹೊಳಿ ಗ್ರಾಮದ ರೈತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಿರಂತರ ಧರಣಿ ನಡೆಸಿದ್ದಾರೆ. ಇದಕ್ಕೂ , ಮೊದಲು ಇಲ್ಲಿನ ರಾಣಿ ಚನ್ನಮ್ಮ ವೃತ್ತದಿಂದ ಕರ್ನಾಟಕ ನೀರಾವರಿ ನಿಗಮದ ಕಚೇರಿವರೆಗೂ ಪ್ರತಿಭಟನೆ, ಬಡವರ ನೆರವಿಗೆ ಬಾರದ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ, ನೀರಾವರಿ…

Read More

ವಿವಸ್ತ್ರ ಪ್ರಕರಣ 3 ಜನ ಸಿಐಡಿ ವಶಕ್ಕೆ

ಬೆಳಗಾವಿ: ತಾಲುಕಿನ ಹಳ್ಳಿಯೊಂದರಲ್ಲಿ ನಡೆದ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತನ್ನ ತೆಗೆದುಕೊಂಡಿದೆ ಬಸಪ್ಪ ರುದ್ರಪ್ಪ ನಾಯಕ, ರಾಜು ರುದ್ರಪ್ಪ ನಾಯಕ, ಮತ್ತು ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ವಶಕ್ಜೆ ತೆಗೆದುಕೊಂಡಿದೆ.. . ಕಳೆದ ಕೆಲವು ದಿನಗಳ ಹಿಂದೆ ಜೋಡಿಯೊಂದು ಪರಾರಿಯಾದ ಕಾರಣಕ್ಕೆ ಯುವಕನ ತಾಯಿಯ ಮೇಲೆ ಆರೋಪಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.

Read More

ಚುನಾವಣಾ ಪ್ರಚಾರ ವೆಚ್ಚ: ದರಗಳ ನಿಗದಿಗೆ ಕ್ರಮ-

ಚುನಾವಣಾ ಪ್ರಚಾರ ವೆಚ್ಚ: ದರಗಳ ನಿಗದಿಗೆ ಕ್ರಮ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ತಗಲುವ ಖರ್ಚು-ವೆಚ್ಚಗಳನ್ನು ಲೆಕ್ಕಾಚಾರ ಮಾಡಲು ಅನುಕೂಲವಾಗುವಂತೆ ವಿವಿಧ ಸೇವೆಗಳಿಗೆ ನಿಗದಿಪಡಿಸಲಾದ ಮಾರುಕಟ್ಟೆ ದರಗಳನ್ನು ಆಧರಿಸಿಯೇ ವೆಚ್ಚವನ್ನು ಲೆಕ್ಕ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಎಸ್.ಆರ್. ದರ ನಿಗದಿಪಡಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ(ಡಿ.21) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More
error: Content is protected !!