ಕನ್ನಡಿಗರಿಗೆ ಜೈಲು ‘ಭಾಗ್ಯ’ ಕರುಣಿಸಿದ ಕಾಂಗ್ರೆಸ್ ಸರ್ಕಾರ..!

ಬೆಂಗಳೂರು. ಕನ್ನಡ ಕನ್ನಡ ಎಂದು ಬೀದಿಗಿಖಿದ ಕನ್ನಡ ಹೋರಾಟಗಾರರನ್ಬು ಜೈಲಿಗಟ್ಟುವ ಕೆಲಸವನ್ನು ರಾಜ್ಯದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದೆ. ವಾಣಿಜ್ಯ ಮಳಿಗೆಗಳ ಮುಂದೆ ಕನ್ನಡ ಫಲಕ ಬೇಕು ಎನ್ನುವ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಆಂಗ್ಲ ಫಲಕವನ್ನು ಕಿತ್ತೊಗೆಯುವ ಕೆಲಸವನ್ನು ಕನ್ನಡ ಕಲಿಗಳು ಮಾಡಿದ್ದರು. ಆ ಹೋರಾಟಕ್ಕೆ ಮುಂದಾಗಿದ್ದ ಕರವೇ ಅಧ್ಯಕ್ಷ ಟಿ.ಎ.‌ನಾರಾಯಣಗೌಡ ಸೇರಿದಂತೆ 6 ಕ್ಕೂ ಹೆಚ್ಚು ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರಕ್ಜೆ ಕಳಿಸಿದ್ದಾರೆ. ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕುವಂತೆ ಒತ್ತಾಯಿಸಿ…

Read More

ಪಾಲಿಕೆ ಜೊತೆ ಸಂಘರ್ಷಕ್ಕೆ ಸರ್ಕಾರ ಸಿದ್ಧತೆ..?

ಆಸ್ತಿ ತೆರಿಗೆ ಪರಿಷ್ಕರಣೆ ವಿಷಯ ಮುಗೀತು. ಈಗ ಭಾಷಾ ವಿಷಯ ಮುಂದಿಟ್ಟು ಪಾಲಿಕೆಗೆ ನೋಟೀಸ್ ಕೊಡುವ ಚಿಂತನೆ? ಕನ್ನಡದಿಂದಲೇ ಕಲಾಪ‌ ಆರಂಭಿಸಿದ್ದ ಮೇಯರ್. ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯನ್ನು ಇಕ್ಕಟ್ಟಿಗೆ ಸಿಲುಕಿಸಲು ರಾಜ್ಯದ ಕಾಂಗ್ರೆಸ್ ಸರ್ಕಾರ ತೆರೆಮರೆ ಕಸರತ್ತು ನಡೆಸಿದೆಯೇ? ಸಧ್ಯ ನಡೆದಿರುವ ಬೆಳವಣಿಗೆಯನ್ನು‌ ಗಮನಿಸಿದರೆ ಅಂತಹುದೊಂದು ಅನುಮಾ‌ನ ಬರತೊಡಗಿದೆ. ಕಳೆದ ದಿನ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಮೇಯರ್ ಸೇರಿದಂತೆ ಬಹುತೇಕ ನಗರ ಸೇವಕರು ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ…

Read More
error: Content is protected !!