ಪ್ರತಿಪಕ್ಷದ ನಾಯಕರಾಗಿ ಆಶೋಕ ಆಯ್ಕೆ

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಆರ್​. ಅಶೋಕ್​ಗೆ ಪ್ರತಿಪಕ್ಷ ನಾಯಕನ ಸ್ಥಾನ ಒಲಿದಿದೆ. ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ಅಶೋಕ್​ ಅವರನ್ನು ಘೋಷಣೆ ಮಾಡಲಾಗಿದೆ. ಏಳು ಬಾರಿ ಬಿಜೆಪಿ ಶಾಸಕರಾಗಿರುವ ಅಶೋಕ್ ಅವರು ಜುಲೈ 2012 ರಿಂದ ಮೇ 2013 ರವರೆಗೆ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದರು. ಅಲ್ಲದೆ, ಸಂಪುಟ ಸದಸ್ಯರಾಗಿ ಐವರು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡುವ ಅವಕಾಶ ಅಶೋಕ್​ಗೆ ಸಿಕ್ಕಿತ್ತು. ಸಚಿವರಾಗಿ ಗೃಹ, ಕಂದಾಯ, ಪೌರಾಡಳಿತ, ಸಾರಿಗೆ…

Read More

ಪ್ರತಿ ಟನ್ಗೆ Rs 3000

ಸತೀಶ್ ಶುಗರ್ಸ್ -ಬೆಳಗಾಂ ಶುಗರ್ಸ್:ಪ್ರತಿ ಟನ್ ಕಬ್ಬಿಗೆ 3 ಸಾವಿರ ದರ ಘೋಷಣೆ ಬೆಳಗಾವಿ: ಸತೀಶ್ ಶುಗರ್ಸ್ ಕಾರ್ಖಾನೆ ಹಾಗೂ ಬೆಳಗಾಂ ಶುಗರ್ಸ್ ಕಾರ್ಖಾನೆಗಳಿಗೆ ಪ್ರಸಕ್ತ 2023-24ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಪೂರೈಸುವ ಪ್ರತಿ ಟನ್ ಕಬ್ಬಿಗೆ 3 ಸಾವಿರ ರೂ ದರ ನೀಡಲಾಗುವುದು ಎಂದು ಸತೀಶ್ ಶುಗರ್ಸ್ ಹಾಗೂ ಬೆಳಗಾಂ ಶುಗರ್ಸ್ ಕಾರ್ಖಾನೆ ಚೇರಮನ್ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ಘೋಷಿಸಿದ್ದಾರೆ.ಈ ಎರಡು ಕಾರ್ಖಾನೆಗಳಿಂದ ಪ್ರಸಕ್ತ ಹಂಗಾಮಿನಲ್ಲಿ ಪ್ರತಿ ಟನ್ ಕಬ್ಬಿಗೆ ಮೂರು ಸಾವಿರ…

Read More

ತೆಲಂಗಾಣದಲ್ಲಿ ಮುಂದುವರೆದ ಮತಬೇಟೆ

ಚಿನ್ನಾ ಮತ್ತು ಮೇಘಾ ರೆಡ್ಡಿ ಸಂಧಾನ ಯಶಸ್ವಿ.ತೆಲಂಗಾಣದಲ್ಲಿಯೇ ಬೀಡು ಬಿಟ್ಟ ಚನ್ನರಾಜ. ಚಿನ್ನಾ ರೆಡ್ಡಿ ಮತ್ತು ನೇಘಾ ರೆಡ್ಡಿ ಮನವೊಲಿಕೆ ಯಶಸ್ವಿ ತೆಲಂಗಾಣ- ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ, ಎಂ,ಸಿ, ಸುಧಾಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಏಐಸಿಸಿ ನಿದೇರ್ಶನದ ಪ್ರಕಾರ ತೆಲಂಗಾಣ ಭಾಗದಲ್ಲಿ ಭರ್ಜರಿ ಮತಬೇಟೆ ಶುರುವಿಟ್ಟುಕೊಂಡಿದ್ದಾರೆ, ಕಳೆದ ದಿ, 16 ರಂದು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್, ತೆಲಂಗಾಣದ ಭಾಗದ ಎಐಸಿಸಿ…

Read More

PRO ಮಂತ್ರಿಯಾದರೆ..?

ಸಚಿವರು ಮತ್ತು ಪತ್ರಕರ್ತರ ನಡುವೆ ಹುಳಿ ಹಿಂಡಿದವರು ಯಾರು? . ಪತ್ರಕರ್ತರು ಅಸಮಾಧಾನ ಹೊರಹಾಕಲು ಸಿಕ್ಕಿತು ಆ ಒಂದು ನೆಪ. ಪತ್ರಿಕಾ ದಿನದಂದೇ ಅಸಮಾಧಾನ ಹೊರಹಾಕಿದ ಪತ್ರಕರ್ತರು. ‘ಅವರು‘ ಉದ್ದೇಶಪೂರ್ವಕವಾಗಿ ಸಚಿವರಿಂದ ಬೆಳಗಾವಿ ಪತ್ರಕರ್ತರನ್ನು ದೂರ ಮಾಡಿದರಾ?. ಸಚಿವರಿಗೆ ಇರಿಸು ಮುರಿಸು ತಂದವರಿಗೆ ಬುದ್ದಿ ಹೇಳೊರು ಯಾರು? ಬೆಳಗಾವಿ. ಅವರವರ ಜವಾಬ್ದಾರಿಗಳನ್ನು ಅವರೇ ಸರಿಯಾಗಿ ನಿಭಾಯಿಸಿದರೆ ನಿಜವಾಗಿಯೂ ಯಾರಿಗೂ ಯಾವುದೇ ಸಮಸ್ಯೆ ಬರುವುದೇ ಇಲ್ಲ. ಆದರೆ ಅದನ್ನು ಮೀರಿ ಅಧಿಕಾರ ಚಲಾಯಿಸಲು ಮುಂದಾದರೆ ಯಡವಟ್ಟುಗಳು ಗ್ಯಾರಂಟಿ .!…

Read More

ಅನ್ಯತಾ ಭಾವಿಸಬೇಡಿ..!

ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆ, ಅನ್ಯಥಾ ಭಾವಿಸಬೇಡಿ – ಸಚಿವ ಲಕ್ಷ್ಮೀ ಹೆಬ್ಬಾಳಕರ್ ಮನವಿ ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ. ಅಲ್ಲಿ ನಾನು ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆಯೇ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು ಆಪ್ತ ಸಹಾಯಕರ ಮೂಲಕ ಹೇಳಿಕೆ ನೀಡಿರುವ…

Read More

ಸಚಿವೆ ಲಕ್ಷ್ಮೀ ವಿರುದ್ಧ ಪತ್ರಕರ್ತರು ಗರಂ

ಪತ್ರಕರ್ತರ ಬಗ್ಗೆ ಸಚಿವೆ ಹೆಬ್ಬಾಳ್ಕರ ಅವಮಾನಕರ ಹೇಳಿಕೆ: ಎಐಸಿಸಿ ಹಾಗೂ ಸಿಎಂಗೆ ದೂರು ನೀಡಲು ಪತ್ರಕರ್ತರ ನಿರ್ಧಾರ. ಪತ್ರಿಕಾ ದಿನದಂದೇ ನಡೆದ ಸಚಿವೆ ವಿರುದ್ಧ ಸಿಡಿದೆದ್ದ ಪತ್ರಕರ್ತರು ಅವಮಾನ ಸಹಿಸಲ್ಲ ಅಂದ್ರು ಪತ್ರಕರ್ತರು. ಇದು ಇಡೀ ಪತ್ರಕರ್ತರ ಸಮೂಹಕ್ಕೆ ಮಾಡಿದ ಅವಮಾನ. 42 ಕ್ಕೂ ಹೆಚ್ಚು ಪತ್ರಕರ್ತರು ಭಾಗಿ. ಬೈಟ ತೆಗೆದು ಕೊಳ್ಳಲು ಹೋದವರಿಗೂ ಆದ ಕಹಿ ಅನುಭವ ಬಿಚ್ಚಿಟ್ಟ ಪತ್ರಕರ್ತರು. ‌ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಪತ್ರಕರ್ತರು ಅಪ್ರಭುದ್ಧರು ಎನ್ನುವ ಅರ್ಥದಲ್ಲಿ ನೀಡಿದ್ದ…

Read More

ಪೌರ ಕಾರ್ಮಿಕರೊಂದಿಗೆ ದೀಪಾವಳಿ ಆಚರಿಸಿದ ನಗರಸೇವಕ

ಬೆಳಗಾವಿ. ಮಹಾನಗರ ಪಾಲಿಕೆಯ ಎಂಎನ್ಎಸ್ ಸದಸ್ಯ ರವಿ ಸಾಳುಂಕೆ ಅವರು ತಮ್ಮ ವಾರ್ಡನ ಪೌರ ಕಾರ್ಮಿಕರೊಂದಿಗೆ ದೀಪಾವಳಿ ಹಬ್ಬ ಆಚರಿಸಿದರು . ಪೌರ ಕಾರ್ಮಿಕರಿಗೆ ಹಬ್ಬದ ಉಡುಗೊರೆ ನೀಡಿ ಶುಭ ಹಾರೈಸಿದರು.

Read More

ಉಡುಪಿಯಲ್ಲಿ ಕೊಲೆ ಬೆಳಗಾವಿಯಲ್ಲಿ ಆರೋಪಿ ಅಂದರ್

ಬೆಳಗಾವಿಉಡುಪಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಓರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ, ಕುಡಚಿಯ ಪ್ರವೀಣ್ ಅರುಣ್ ಚೌಗಲೆ ಎಂಬಾತನೇ ಬಂಧಿತ ವ್ಯಕ್ತಿ, ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಗೊತ್ತಾಗಿದೆ.ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿ ಸಂಬಂಧಿಯೊಬ್ಬರ ಮನೆಯಲ್ಲಿ ಅಡಗಿದ್ದ ಎಂದು ಹೇಳಲಾಗಿದೆ.ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲಿಸರು ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ

Read More

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅಭಿನಂದನೆ ಮಹಾಪೂರ

ಬೆಂಗಳೂರು ಭಾರತೀಯ ಜನತಾ ಪಕ್ಷ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಜಯೆಂದ್ರ ಯಡಿಯೂರಪ್ಪ ಅವರನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ ಅವರು ಬೆಂಗಳೂರಿನಲ್ಲಿ‌ ಭೇಟಿಯಾಗಿ ಹೂಗುಚ್ಚ ನೀಡಿ ಅಭಿನಂದಿಸಿದರು. ಬಳಿಕ ಮಾತನಾಡಿ, ಅವರ ತಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಂತೆ ಅತ್ಯಂತ ಕ್ರಿಯಾಶೀಲವಾಗಿ, ಸಂಘಟನಾ ಚತುರರಾಗಿ ಜನರನ್ನು ಆಕರ್ಷಿಸುವ ಶಕ್ತಿಯನ್ನು ವಿಜಯೇಂದ್ರ ಹೊಂದಿದ್ದಾರೆ. ಅವರ ಕೆಲಸವನ್ನು ಗಮನಿಸಿಯೇ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲಿದ್ದಾರೆ ಎಂದರು….

Read More

ರೈತರ ಪರ ಮಾತಾಡಿದ ಸಚಿವೆ ಲಕ್ಷ್ಮೀ..!

ನೀರು ಸಂಸ್ಕರಣಾ ಘಟಕ: ರೈತರ ಪರ ಧ್ವನಿ ಎತ್ತಿದ ಸಚಿವರು ಹೆಚ್ಚಿನ ಪರಿಹಾರ ನೀಡಲು ಕೋರಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಬೆಳಗಾವಿ : ಒಳಚರಂಡಿ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ ಜಮೀನು ನೀಡಿರುವ ಹಲಗಾ ಗ್ರಾಮದ ರೈತರ ಪರವಾಗಿ ಗಟ್ಟಿಯಾಗಿ ಧ್ವನಿ ಎತ್ತಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಹೆಚ್ಚಿನ ಪರಿಹಾರ ನೀಡುವಂತೆ ಕೋರಿ ಸರಕಾರಕ್ಕೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ…

Read More
error: Content is protected !!