MES ಭಂಡರ ವಿರುದ್ಧ ಕೇಸ್..!
ಬೆಳಗಾವಿ.ಅದ್ದೂರುಯಾಗಿ ನಡೆದ ರಾಜ್ಯೋತ್ಸವಜ್ಕೆ ಕಪ್ಪು ಚುಕ್ಕೆ ಯಂತಾಗಿದ್ದ ನಾಡದ್ರೋಹಿ ಎಂಇಎಸ್ ಭಂಡರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಯಾವುದೇ ಅನುಮತಿ ಇಲ್ಲದಿದ್ದರೂ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನವೆಂಬರ್ 1 ರಂದು ಕರಾಳ ದಿನ ಆಚರಣೆ ಮಾಡಿದ್ದರು.ಈಗ ವಿಡಿಯೋ ಆಧರಿಸಿ ಎಂಇಎಸ್ನ ಸುಮಾರು 18 ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದಾರೆ,ಮಾಲೋಜಿರಾವ್ ಅಷ್ಟೇಕರ, ಮನೋಹರ ಕಿಣೇಕರ, ಪ್ರಕಾಶ ಮರಗಾಳಿ, ರಣಜಿತ್ ಚವ್ವಾಣ, ಅಮರ ಯಳ್ಳೂರಕರ, ನಗರಸೇವಕ ರವಿ ಸಾಳುಂಕೆ,…

