Headlines

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ ಭಾವೈಕ್ಯತೆಯ ಸಂಕೇತದಿಂದ ಕೂಡಿರುವ ಗ್ರಾಮದೇವತೆ ಜಾತ್ರೆಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ : ಅಶೋಕ ಪೂಜೇರಿ ಮುಖಂಡ ಅಶೋಕ ಪೂಜೇರಿ ಮಾತನಾಡಿ, ಗ್ರಾಮದೇವತೆ ಜಾತ್ರೆಯನ್ನು ಮಾಡುವುದರ ಮೂಲಕ ದೇವಸ್ಥಾನಗಳ ನವೀಕರಣಗೊಳಿಸುವ ಕಾರ್ಯಕ್ಕೆ ಮುಂದಾಗಿರುವ ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಜಾತ್ರಾ ಕಮೀಟಿಯ ನಿರ್ಧಾರ ಅತ್ಯಂತ ಸ್ತುತ್ಯಾರ್ಹವಾಗಿದೆ. ಹಿಂದೂ-ಮುಸ್ಲಿಂರು…

Read More

ಮೇಯರ್ ಪತ್ರದ ದುರುಪಯೋಗ..?

ಬೆಳಗಾವಿ ದಕ್ಷಿಣ ಕ್ಷೇತ್ರದ ಮೀಸಲಾತಿಯನ್ನೇ ಬದಲಾಯಿಸುವೆ ಎಂದವನ ಸ್ಥಿತಿ ಎಲ್ಲಿಗೆ ಬಂತು ಗೊತ್ತಾ? ಆಡಳಿತ ಪಕ್ಷದವರೂ ನಡು ನೀರಿನಲ್ಲಿ ಕೈಬಿಟ್ಟರಾ? ಮೇಯರ್ ಪತ್ರದ ದುರುಪಯೋಗದ ಹಿಂದಿರುವ ಕಾಣದ ಕೈ ಯಾರದ್ದು? ಮೇಯರ್ ಪತ್ರ ಆರೋಗ್ಯ ಸ್ಥಾಯಿ ಸಮಿತಿಗೆ ಬಂದಿದ್ದು ಹೇಗೆ? ಪಾಲಿಕೆಗೆ ಸುಪ್ರೀಂ ಎನ್ನುವ ಮೇಯರ್ ಪತ್ರದ ಬಗ್ಗೆ ಸ್ಥಾಯಿ ಸಮಿತಿಯಲ್ಲಿ ಚರ್ಚೆ ನಡೆಸಿದ್ದು ಸರಿಯೇ? ಇದು ಮೇಯರ್ ಗೆ ಮಾಡಿದ ಅವಮಾನ ಅಲ್ಲವೇ? ಸ್ಥಾಯಿ ಸಮಿತಿಗೆ ಸದಸ್ಯರಲ್ಲದವರು ಸಭೆಗೆ ಹೋಗಲು ಅವಕಾಶ ಇದೆಯೇ? ಬೆಳಗಾವಿ. ಗಡಿನಾಡ…

Read More

ಪಾಲಿಕೆ ಆರೋಗ್ಯ ಚಿಕಿತ್ಸೆಗೆ ಕಮೀಟಿನೇ ನೇಮಕ..

ಪಾಲಿಕೆ 138 ಪೌರ ಕಾರ್ಮಿಕರ ನೇಮಕ‌ ವಿವಾದ ಕಾನೂನು ಬಾಹಿರವಾಗಿ ನೇಮಕ ಮಾಡಿದ ಬಗ್ಗೆ ವಿಚಾರಣೆಗೆ ತನಿಖಾ ಸಮಿತಿ ರಚನೆ ಎರಡು ದಿನಗಳಲ್ಲಿ ಹೊಸ ಟೆಂಡರ್ ಪ್ರಕ್ರಿಯೆಗೆ ಚಾಲನೆ. ನಗರಾಭಿವೃದ್ಧಿ ಸಚಿವರ ನಿರ್ದೇಶನ ಎಂದ ಆಯುಕ್ತರು. ಸಭೆಯಲ್ಲೂ ದಿಕ್ಕು ತಪ್ಪಿಸಲು ಯತ್ನಿಸಿದ ಅಧಿಕಾರಿ. ಒಟ್ಟಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರಾನೇರ ಉತ್ತರ ನೀಡಿದ ಆಯುಕ್ತರು. ಅಕ್ರಮ ನೇಮಕಕ್ಕೆ ಸ್ವಪಕ್ಷೀಯರದ್ದೇ ವಿರೋಧ. ಸರ್ಕಾರಕ್ಕೆ ಪತ್ರ ಬರೆದು ತೀರ್ಮಾನಿಸಿ ಎಂದ ಆಡಳಿತ ಪಕ್ದದವರು. ಮೇಯರ ಪತ್ರದ ದುರುಪಯೋಗ ಮಾಡಿಕೊಂಡ ಆರೋಗ್ಯ ಶಾಖೆಯವರು-…

Read More

ಹದಗೆಟ್ಟ ಪಾಲಿಕೆ ಆರೋಗ್ಯ ಚಿಕಿತ್ಸೆ ಕೊಡೋರು ಯಾರು?

ಪಾಲಿಕೆ ಆರೋಗ್ಯ ಶಾಖೆಯ ಯಡವಟ್ಟು. 138 ಪಿಕೆಗಳ ವಿವಾದ. ತಪ್ಪು ಮುಚ್ವಿಕೊಳ್ಳಲು ಹೋಗಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂವರು ಯಾರು?. ಸಂಬಳ ಪಾವತಿ ಅಸಾಧ್ಯ ಎಂದ ಪಾಲಿಕೆ ಆಯುಕ್ತರು. ಅವರ ಸಂಬಳ ಕೊಡಿ ಎಂದು ಗುತ್ತಿಗೆದಾರನಿಗೆ ಒತ್ತಡ. ಅದಕ್ಕೂ ತಮಗೂ ಸಂಬಂಧವಿಲ್ಲ ಎಂದ ಸ್ಥಾಯಿ ಸಮಿತಿ ಅಧ್ಯಕ್ಷರು. ಆದರೆ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಆರೋಗ್ಯ ನೀರಿಕ್ಷಕರು ಪತ್ರ ಬರೆದಿದ್ದು ಯಾಕೆ? ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಹಿಂಜರಿಕೆ ಏಕೆ? ಬೆಳಗಾವಿ. ಮಹಾನಗರ ಪಾಲಿಕೆಯ ಆರೋಗ್ಯ ಶಾಖೆಯಿಂದ ಇಡೀ…

Read More

ಸ್ಮಾರ್ಟ್ ಸಿಟಿ ಪ್ರಶಸ್ತಿ ಯಶಸ್ಸಿನ ಹಿಂದೆ…!

ಬೆಳಗಾವಿ. ಗಡಿನಾಡ ಬೆಳಗಾವಿ ಸ್ಮಾರ್ಟ ಸಿಟಿಗೆ ಸಮಗ್ರ ಪ್ರಶಸ್ತಿ ಬಂದ ನಂತರ ಅನಗತ್ಯ ಆರೋಪ ಮಾಡುವವರ ಕೆಲವರ ಬಾಯಿ ಬಂದ್ ಆಗಿದೆ. ಮಾತೆತ್ತಿದರೆ ಸ್ಮಾರ್ಟ ಸಿಟಿ ಕಾಮಗಾರಿಯಲ್ಲಿ ಲೋಪ ವಾಗಿದೆ. ಅದು ಸರಿಯಾಗಿಲ್ಲ, ಇದು ಸರಿಯಾಗಿಲ್ಲ ಎನ್ನುವವರು ಈಗ ತೆರೆಗೆ ಸರಿದಿದ್ದಾರೆ. ಅದಕ್ಕೆ ಕಾರಣ ಮಧ್ಯಪ್ರದೇಶದ ಇಂದೋರನಲ್ಲಿ ಖುದ್ದು ರಾಷ್ಟ್ರಪತಿ ಮುರ್ಮು ಅವರೇ ಬೆಳಗಾವಿ ಸ್ಮಾರ್ಟ ಸಿಟಿಗೆ‌ ಸಮಗ್ರ ಅಭಿವೃದ್ಧಿ ಪ್ರಶಸ್ತಿ ನೀಡಿದ್ದು.! ಇಲ್ಲಿ ಸ್ಮಾರ್ಟ ಸಿಟಿಗೆ ಇನ್ಯಾರೊ ಪ್ರಶಸ್ತಿ ನೀಡಿದ್ದರೆ ಆರೋಪ ಮಾಡಿದವರ ಮಾತುಗಳನ್ನು ಭಾಗಶಃ…

Read More

ಬೆಳಗಾವಿ ಪಾಲಿಕೆ ಹಣಿಯಲು ಕೈ ಕಸರತ್ತು..!

ಬೆಳಗಾವಿ. ಬಿಜೆಪಿ ಹಿಡಿತದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆಯನ್ನು ಇಕ್ಕಟ್ಟಿಗೆ ಸಿಲುಕಿಸಬೇಕು ಎನ್ನುವ ಕಸರತ್ತು ತೆರೆಮರೆಯಲ್ಲಿ ಕಾಂಗ್ರೆಸ್ ನಡೆಸಿದೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ. ಆಗಿನ‌ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಿತ್ತು. ಆ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಡಾ. ಶಾಲಿನಿ ರಜನೀಶ್ ಆಡಳಿತಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದರು. ನಂತರ ವಂದನಾ ಬೆಳಗುಂದಕರ ಇದ್ದಾಗಲೂ ಕೂಡ ಇದೇ ಪರಿಸ್ಥಿತಿ ಬಂದಿತ್ತು. ಈಗ ಕನ್ನಡ ಮರಾಠಿ ವಿವಾದ ಇಲ್ಲವೇ ಇಲ್ಲ. ಮಹಾನಗರ ಪಾಲಿಕೆಯಲ್ಲಿ ಪಕ್ಷ ಆಧಾರಿತ ಚುನಾವಣೆ ನಡೆದ…

Read More

ಹೆದರೋ ಮಾತೇ ಇಲ್ಲ..!

ಬೆಳಗಾವಿ. ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ಮಾಡುತ್ತ ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚಿನ ವೀಕ್ಷಕರನ್ನು ಹೊಂದಿದ ಹೆಗ್ಗಳಿಕೆ ನಿಮ್ಮ E belagavi ಗೆ ಸಲ್ಲುತ್ತದೆ. ನಿಮಗೆ ಗೊತ್ತಿರಬಹುದು. ಕಳೆದ ಅಗಸ್ಟ್ 17.ಕ್ಕೆ ಇ ಬೆಳಗಾವಿ ಡಾಟ್ ಕಾಮ್ ನ್ನು ಸಾರ್ವಜನಿಕರ ಮಡಿಲಿಗೆ ಹಾಕಲಾಗಿತ್ತು. ಅಂದಿನಿಂದ ಆರಂಭಗೊಂಡ ಈ‌ ನಿಮ್ಮ ಡಾಟ್ ಕಾಮ್ ನಿರೀಕ್ಷೆಗೆ ಮೀರಿ ವೀಕ್ಷಕರನ್ನು ಹೊಂದಿದೆ. ನಿನ್ನೆಯವರೆಗೆ ಒಟ್ಟಾರೆ. 38001 ವೀಕ್ಷಕರನ್ನು ಹೊಂದಿದೆ ಎಂದು ತಿಳಿಸಲು ಖುಷಿಯಾಗುತ್ತದೆ. ಇದಕ್ಕೆ ಕಾರಣಿಕರ್ತರಾದ ತಮಗೆ ಕೃತಜ್ಞತೆಗಳು. ಇಲ್ಲಿ ಗಮನಿಸಬೇಕಾದ ಸಂಗತಿ…

Read More

ನಮಗೂ ಬದುಕಲು ಬಿಡಿ- ಗುತ್ತಿಗೆದಾರನ ಅಳಲು…!

ಡಿಸಿ, ಆರ್ಸಿ ಮತ್ತು ಆಯುಕ್ತರಿಗೆ ದೂರುಸ್ವಚ್ಚತಾ ಗುತ್ತಿಗೆದಾರನಿಗೆ ಕಿರುಕುಳ ಆರೋಪ.ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ಅಧಿಕಾರಿ ಕಲಾದಗಿ ವಿರುದ್ಧ ಗುರುತರ ಆರೋಪ. ಬೆಳಗಾವಿ. ನಮಗೆ ಮುಕ್ತವಾಗಿ ಕೆಲಸ ಮಾಡಲು ಬಿಡಿ. ಜೊತೆಗೆ ನೆಮ್ಮದಿಯ ಬದುಕು ಸಾಗಿಸಲು ಬಿಡಿ. ಈ ರೀತಿಯ ನಿಮ್ಮ ಅನಗತ್ಯ ಕಿರುಕುಳ ಮತ್ತು ಮಾನಸಿಕ ಹಿಂಸೆಯಿಂದ ನಾನು ಸೋತು ಹೋಗಿದ್ದೇನೆ. ಇದರಿಂದ ನನ್ನ ಜೀವಕ್ಕೆ ಏನಾದರೂ ಅಪಾಯ ಆದರೆ ಅದಕ್ಕೆ ಅವರಿಬ್ಬರೇ ಹೊಣೆ!. ಮಹಾನಗರ ಪಾಲಿಕೆಯ ಕಸ ವಿಲೇವಾರಿ ಗುತ್ತಿಗೆದಾರ ವೈ.ಬಿ. ಗೊಲ್ಲರ ಎಂಬುವರು…

Read More

ಚಿಂತೆ ಬಿಡಿ..ಅದು ಚಿರತೆ ಅಲ್ಲ..!

ಬೆಳಗಾವಿ. ನಗರದ ಸಂತಮೀರಾ ಶಾಲೆಯ ಹಿಂಭಾಗದಲ್ಲಿ ನಾಯಿಗಳ ಕಣ್ಮರೆಗೆ ಚಿರತೆ ಕಾರಣ ಎನ್ನುವ ಮಾತು ಕೇಳಿ ಬಂದಿತ್ತು. ಈ ಬಗ್ಗೆ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಳಳಕ್ಕೆ ಹೋಗಿ ತಪಾಸಣೆ ಮಾಡಿ ಹೆಜ್ಜೆ ಗುರುತು ಪರಿಶೀಲಿಸಿದಾಗ ಅದು ಚಿರತೆಯದ್ದಲ್ಲ ಎನ್ನುವುದನ್ಬು ಸ್ಪಷ್ಟಪಡಿಸಿದ್ದಾರೆ. ಅಲ್ಲಿನ ವ್ಯಕ್ತಿಯೊಬ್ಬರು ಇಲ್ಲಿ ನಿತ್ಯ ನಾಯುಗಳು ಇರುತ್ತಿದ್ದವು. ಆದರೆ ಇಂದು ಕಾಣದಾಗಿದ್ದವು. ಮೇಲಾಗಿ ಅಲ್ಲಿ ಕಂಡು ಬಂದ ಹೆಜ್ಜೆ ಗುರುತನ್ನು ಗಮನಿಸಿ ಇದು ಚಿರತೆಯದ್ದಿರಬಹುದು ಎಂದು ಭಾವಿಸಿದ್ದರು. ಇದು ಎಲ್ಕೆಡೆ ಹಬ್ಬಿತ್ತು. ಈಗ…

Read More

10 ನಾಯಿ ತಿಂದದ್ದು ಚಿರತೆನಾ?

ಬೆಳಗಾವಿ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬರುವ ಸಂತಮೀರಾ ಶಾಲೆಯ ಹಿಂಭಾಗದಲ್ಲಿ ಹತ್ತಕ್ಕೂ ಹೆಚ್ಚು ಬೀದಿನಾಯಿಗಳನ್ನು ತಿಂದುಹಾಕಿದ್ದು ಯಾವುದು? ಇಂತಹುದೊಂದು ಪ್ರಶ್ನೆಯ ನಡುವೆ ಅದು ಚಿರತೆ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಇದು ಒಂದು ರೀತಿಯ ಆತಂಕಕ್ಕೂ ಕಾರಣವಾಗಿದೆ. ಸಾಂದರ್ಭಿಕ ಚಿತ್ರ ಆದರೆ ಅರಣ್ಯ ಇಲಾಖೆಯ ಕೆಲವರ ಪ್ರಕಾರ, ‌ಆ ಹೆಜ್ಜೆ ಗುರುತು ಚಿರತೆಯದ್ದಲ್ಲ. ಬೇರೆಯದ್ದು ಇರಬೇಕು‌ ಈ ಬಗ್ಗೆ ತಪಾಸಣೆ ನಡೆದಿದೆ ಎಂದು ಗೊತ್ತಾಗಿದೆ. ಸಂತಮೀರಾ ಶಾಲೆಯ ಸುತ್ತ ಮುತ್ತ ಸುಮಾರು‌ಹತ್ತಕ್ಕೂ ಹೆಚ್ಚು ನಾಯಿಗಳು ಇರುತ್ತಿದ್ದವು….

Read More
error: Content is protected !!