Headlines

ಕುರುಬ ಸಮಾವೇಶಕ್ಕೆ ಸಿದ್ಧತೆ

ಬೆಳಗಾವಿ :ಮೊದಲ ಬಾರಿಗೆ ಕುರುಬ ಸಮಾಜದಿಂದ ಅ.2ರಿಂದ 3ರವರೆಗೆ ಬೆಳಗಾವಿಯಲ್ಲಿ ಶಪಡ್ಸ್೯ ಇಂಡಿಯಾ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧಿವೇಶ ನಡೆಯಲಿದೆ ಎಂದು ಶಪಡ್ಸ್೯ ಇಂಡಿಯಾ ಇಂಟರ್ನ್ಯಾಷನಲ್ ಸಂಸ್ಥಾಪಕ ಅಧ್ಯಕ್ಷರೂ ಆಗಿರುವ ಮಾಜಿ‌ ಸಚಿವ ಎಚ್.ವಿಶ್ವನಾಥ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪೂರ್ವ ಸಿದ್ಧತೆ ಪರಿಶೀಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. , ಕುರುಬ ಸಮಾಜದ ಭವಿಷ್ಯಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ನಾವು ಏನೇನೂ ಕೇಳಬಹುದು ಎಂದು ಅ.2 ರ ಸಭೆಯಲ್ಲಿ ಚರ್ಚೆ ನಡೆಸಿ ಅ.3 ರಂದು ನಡೆಯುವ…

Read More

ಸನಾತನ ಧರ್ಮ ರಕ್ಷಣೆಗೆ ಟೊಂಕ ಕಟ್ಟಿ ನಿಂತವರು…!.

ಎಕೆಬಿಎಂಎಸ್ ಅಧ್ಯಕ್ಷ ಅಶೋಕ ಹಾರನಹಳ್ಳಿ ಸನಾತನ ಧರ್ಮದ ಬಗ್ಗೆ ಹೇಳಿದ್ದೇನು?. ಸನಾತನ ಧರ್ಮ ರಕ್ಷಣೆಗೆ ನಿಂತವರು ಯಾರು ಗೊತ್ತೆ?. ಆಧ್ಯಾತ್ಮಿಕವಾಗಿ ಒಂದು ರಾಷ್ಟ್ರ ಎಂಬುದನ್ನು ತೋರಿಸಿಕೊಟ್ಟವರು ಶ್ರೀ ಶಂಕರಾಚಾರ್ಯರು. ಬೆಂಗಳೂರು. ಇತಿಹಾಸದ ಉದ್ದಕ್ಕೂ ಸನಾತನ ಧರ್ಮದ ಮೇಲೆ ದೇಶದ ಮೇಲೆ ಪರಕೀಯರ ಆಕ್ರಮಣ ನಡೆಯುತ್ತಲೇ ಬಂದಿದೆ.ಆ ರೀತಿಯ ಆಕ್ರಮಣ ವಾದಾಗಲೆಲ್ಲ ಒಬ್ಬ ಶಿವಾಜಿ, ಒಬ್ಬ ಬಾಜಿರಾವ್ ಭರತ ಭೂಮಿಯ ಹಾಗು ಸನಾತನದ ಧರ್ಮದ ಶ್ರೀ ರಕ್ಷೆಗೆ ಟೊಂಕ ಕಟ್ಟಿ ನಿಂತ ಹಲವಾರು ಪ್ರಸಂಗಗಳಿವೆ. ಈ ದೇಶವನ್ನು ಹಾಗು…

Read More

ಈದ್ ಮಿಲಾದ್ ಅದ್ದೂರಿ ಮೆರವಣಿಗೆ

ಈದ್ ಮಿಲಾದ್ ಅದ್ದೂರಿ ಮೆರವಣಿಗೆಭಾವೈಕ್ಯತೆಗೆ ಬೆಳಗಾವಿ ಸಾಕ್ಷಿ ಬೆಳಗಾವಿ:ಗಡಿನಾಡು ಬೆಳಗಾವಿ ಭಾವೈಕ್ಯತೆಯ ಸಂಗಮ ಎನ್ನುವುದು ಮತ್ತೊಮ್ಮೆ ಇಂದು ಸಾಬೀತಾಯಿತು.ಈ ಬಾರಿ ಗಣೇಶ ವಿಸರ್ಜನೆ ಮತ್ತು ಮುಸ್ಲೀಂರ ಈದ್ ಮಿಲಾದ ಒಂದೇ ದಿನ ಬಂದಿತ್ತು, ಆದರೆ ಮುಸ್ಲೀಂ ಬಾಂಧವರು ತಮ್ಮ ಹಬ್ಬವನ್ನು ಎರಡು ದಿನ ಮುಂದಕ್ಕೆ ಹಾಕಿ ಹಮ್ ಸಬ್ ಭಾಯ್ ಬಾಯ್ ಎನ್ನುವುದನ್ನು ತೋರಿಸಿಕೊಟ್ಟರು,

Read More

ಸಾಲಕ್ಕೆ ಹೆದರದಿರಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ 4 ರೈತ ಕುಟುಂಬಗಳ ವಾರಸುದಾರರಿಗೆ ತಲಾ 5 ಲಕ್ಷ ರೂ.ಗಳ ಧನಾದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂದು…

Read More

ಸ್ಮಾರ್ಟ ಪ್ರಶಸ್ತಿ- ಸಿಹಿ ವಿತರಣೆ

ಬೆಳಗಾವಿ ದಕ್ಷಿಣ ಭಾರತದ ನಗರಗಳ ಪೈಕಿ ಬೆಳಗಾವಿ ಸ್ಮಾರ್ಟ ಸಿಟಿಗೆ ಸಮಗ್ರ ಪ್ರಶಸ್ತಿ ಲಭಿಸಿದ್ದಕ್ಕಾಗಿ ಪಾಲಿಕೆಯ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಸಿಹಿ ವಿತರಿಸಿ ಸಂಭ್ರಮಿಸಿದರು. ವಾರ್ಡ ನಂಬರ 43 ರಲ್ಲಿ ಬರುವ ಬೂಡಾ ಕಾಲೊನಿಯಲ್ಲಿ ನಡೆದ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಕ್ಕೆ ಚಾಲನೆ ನೀಡುವಾಗ ಎಲ್ಲರಿಗೂ ಸಿಹಿ ವಿತರಿಸಿ ಖುಷಿಪಟ್ಟರು. ಬೆಳಗಾವಿಗೆ ಒಟ್ಟಾರೆ ಅಭಿವೃದ್ಧಿ ಗೆ ಸ್ಮಾರ್ಟ ಸಿಟಿ ಪ್ರಶಸ್ತಿ ಸಿಕ್ಕಿದೆ ರಾಷ್ಟ್ರಪತಿ ಗಳೇ ಪ್ರಶಸ್ತಿ ವಿತರಣೆ…

Read More

ಬೆಳಗಾವಿ ‘ಸ್ಮಾರ್ಟ’ ಟೀಕಾಕಾರರಿಗೆ ರಾಷ್ಟ್ರಪತಿ ಉತ್ತರ

ಸ್ಮಾರ್ಟ ಸಿಟಿ ಬೆಳಗಾವಿಗೆ ರಾಷ್ಟ್ರಪತಿ ಶಹಬ್ಬಾಷಗಿರಿ. ಮಧ್ಯಪ್ರದೇಶ ದ ಇಂದೋರನಲ್ಲಿ ರಾಷ್ಟ್ರಪತಿ ಮುರ್ಮು ಅವರಿಂದ ಪ್ರಶಸ್ತಿ ವಿತರಣೆ. ಬೆಳಗಾವಿ ಸ್ಮಾರ್ಟ ಟೀಕಾಕಾರರಿಗೆ ಪ್ರಶಸ್ತಿ ಮೂಲಕ ಉತ್ತರ ಕೊಟ್ಟ ರಾಷ್ಟ್ರಪತಿ. ಸ್ಮಾರ್ಟ ಪ್ರಶಸ್ತಿ ಖುಷಿ ತಂದಿದೆ ಎಂದ ಶಾಸಕ ಅಭಯ ಪಾಟೀಲ ಬೆಳಗಾವಿ.ಗಡಿನಾಡ ಬೆಳಗಾವಿ ಸ್ಮಾರ್ಟ ಸಿಟಿ ಬಗ್ಗೆ ಸದಾ ಇಲ್ಲ ಸಲ್ಲದ್ದೊಂದು ಮಾತನಾಡುವ ‘ಪ್ರಜ್ಞಾವಂತ’ ಟೀಕಾಕಾರರಿಗೆ ಖುದ್ದು ರಾಷ್ಟ್ರಪತಿ ಮುರ್ಮು ಉತ್ತರ ನೀಡಿದ್ದಾರೆ.ಬೆಳಗಾವಿ ಸ್ಮಾರ್ಟ ಸಿಟು ಕಾಮಗಾರಿ ಕಳಪೆ ಆಗಿದೆ. ‘ಸ್ಮಾರ್ಟ” ಆದವರೇ ಬೇರೆಯವರು’ ಎನ್ನುವ ರೀತಿಯಲ್ಲಿ…

Read More

ಸಿಡಿದೆದ್ದ ಗುತ್ತಿಗೆದಾರರು ಕೆಲಸ ಬಂದ್ ಗೆ ನಿರ್ಧಾರ.

16 ರಿಂದ ಸ್ವಚ್ಚತಾ ಕೆಲಸ ಬಂದ್ ಮಾಡಲು ನಿರ್ಧಾರ. ಪಾಲಿಕೆ ಆಯುಕ್ತರಿಗೆ ಪತ್ರ ಕೊಟ್ಟ ಗುತ್ತಿಗೆದಾರರು. ಕೆಲಸ ಸ್ಥಗಿತಕ್ಕೆ ಕಾರಣ ಏನು ಗೊತ್ತಾ? . 138 ಪಿಕೆಗಳ ಸಂಬಳ ಕೊಡಲು ಆಗಲ್ಲ. ಸಂಬಳ ಕೊಡಲು ಪಾಲಿಕೆ ಆಯುಕ್ತರ ಆದೇಶ ಇಲ್ಲ. ಸಂಬಳ ಕೊಡದಿದ್ದರೆ ಕಪ್ಪುಪಟ್ಟಿಗೆ ಸೇರಿಸುವ ಎಚ್ಚರಿಕೆ‌ ಕೊಟ್ಟವರು ಯಾರು?. ಲೋಕಾಯುಕ್ತರಿಗೂ ದೂರು ಕೊಡಲು ಮುಂದಾದ ಗುತ್ತಿಗೆದಾರರು. ಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ಉಲ್ಭಣಿಸಿದ 138. ಪೌರ ಕಾರ್ಮಿಕರ ನೇಮಕ ಮತ್ತು ಸಂಬಳ ಪ್ರಕರಣ ಈಗ ಮತ್ತಷ್ಟು ಗಂಭೀರ…

Read More

ಗೋ ರಕ್ಷಣೆಗೆ ಬಾಲಚಂದ್ರ ಮನವಿ

ಜಾನುವಾರಗಳು ಈ ದೇಶದ ಆಸ್ತಿ. ಅವುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ- ಶಾಸಕ ಬಾಲಚಂದ್ರ ಜಾರಕಿಹೊಳಿ ರಾಜ್ಯವನ್ನು ಕಾಲು ಬಾಯಿ ರೋಗ ಮುಕ್ತವನ್ನಾಗಿಸಲು ಪಣ ತೊಡುವಂತೆ ರೈತರಿಗೆ ಬಾಲಚಂದ್ರ ಜಾರಕಿಹೊಳಿ ಕರೆಮೂಡಲಗಿ: ಜಾನುವಾರುಗಳಿಗೆ ಕಾಲು ಬಾಯಿ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಬೇಕು. ಈ ಮೂಲಕ ಕಾಲು ಬಾಯಿ ರೋಗ ಮುಕ್ತ ವಲಯವನ್ನಾಗಿ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಬಾಂಧವರಲ್ಲಿ ಮನವಿ ಮಾಡಿಕೊಂಡರು.ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶನಿವಾರದಂದು ಜರುಗಿದ ಉಚಿತ ಕಾಲು…

Read More

ಸಾಕು ಪ್ರಾಣಿಗಳಿಗೆ ಉಚಿತ ಲಸಿಕಾ ಶಿಬಿರ ಇಂದು

ಬೆಳಗಾವಿ ಸಾಕು ಪ್ರಾಣಿಗಳಿಗೆ‌ ಉಚಿತ ಲಸಿಕಾ ಶಿಬಿರ ಮತ್ತು ಪೆಟ್ ಶಾಪ್ ಮಾಲೀಕರಿಗೆ ತಾತ್ಕಾಲಿಕ ನೊಂದಣಿ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಇಂದು ಕಾಲೇಜು ರಸ್ತೆಯಲ್ಕಿರುವ ಪಶು ಆಸ್ಪತ್ರೆ ಯಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ನಡೆಯುವ ಈ ಕಾರ್ಯಕ್ರಮವನ್ಬು ಶಾಸಕ ಆಸೀಫ್ ಶೇಠ ಉದ್ಘಾಟಿಸುವರು. ಸಾಕುಪ್ರಾಣಿಗಳಿಗೆ ಉಚಿತ ಆಂಟಿ ರೇಬೀಸ್ ಲಸಿಕೆ. ಪೆಟ್ ಶಾಪ್ ಮಾಲೀಕರಿಗೆ ತಾತ್ಕಾಲಿಕ ನೋಂದಣಿ ಪ್ರಮಾಣಪತ್ರಗಳ ವಿತರಣೆ ಮಾಡಲಾಗುತ್ತದೆ ಪ್ರಾಣಿ ಕಲ್ಯಾಣ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಮೆಚ್ಚುಗೆ ಪ್ರಮಾಣಪತ್ರಗಳನ್ನು…

Read More

ಮೋಡ ಬಿತ್ತನೆ. ಈಡೇರಿದ ಕನಸು

ಬೆಳಗಾವಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಮೋಡ ಬಿತ್ತನೆ ಮಾಡಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಧರಿಸಿದ್ದೆ, ಆದರೆ ಮೋಡ ಬಿತ್ತನೆ ಕನಸು ಇಂದು ಈಡೇರಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು . ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋಡ ಬಿತ್ತನೆಗೆ ಕೇಂದ್ರದಿಂದ ಅನುಮತಿ ಪಡೆಯಲು 20…

Read More
error: Content is protected !!