ಕುರುಬ ಸಮಾವೇಶಕ್ಕೆ ಸಿದ್ಧತೆ
ಬೆಳಗಾವಿ :ಮೊದಲ ಬಾರಿಗೆ ಕುರುಬ ಸಮಾಜದಿಂದ ಅ.2ರಿಂದ 3ರವರೆಗೆ ಬೆಳಗಾವಿಯಲ್ಲಿ ಶಪಡ್ಸ್೯ ಇಂಡಿಯಾ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧಿವೇಶ ನಡೆಯಲಿದೆ ಎಂದು ಶಪಡ್ಸ್೯ ಇಂಡಿಯಾ ಇಂಟರ್ನ್ಯಾಷನಲ್ ಸಂಸ್ಥಾಪಕ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಎಚ್.ವಿಶ್ವನಾಥ ಹೇಳಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪೂರ್ವ ಸಿದ್ಧತೆ ಪರಿಶೀಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. , ಕುರುಬ ಸಮಾಜದ ಭವಿಷ್ಯಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ನಾವು ಏನೇನೂ ಕೇಳಬಹುದು ಎಂದು ಅ.2 ರ ಸಭೆಯಲ್ಲಿ ಚರ್ಚೆ ನಡೆಸಿ ಅ.3 ರಂದು ನಡೆಯುವ…

