ಬೆಳಗಾವಿಗೆ ಹೊಸ ಯೋಜನೆ- ಚರ್ಚೆ

ಹುಕ್ಕೇರಿ : ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೋಮವಾರ ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಇಲಾಖೆಯ ಆರ್ಕಿಟೆಕ್ಚರ್ ವಿಭಾಗ ಹಾಗೂ ಮುಖ್ಯ ಅಭಿಯಂತರರ ಕಚೇರಿಗೆ ಭೇಟಿ ನೀಡಿ ಬೆಳಗಾವಿಯ ಹೊಸ ಯೋಜನೆಗಳ ಕುರಿತು ಸುಧೀರ್ಘ ಚರ್ಚೆ ನಡೆಸಿದರು. ಸಚಿವ ಜಾರಕಿಹೊಳಿ ಅವರು ಆರ್ಕಿಟೆಕ್ಚರ್ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ವಿವಿಧ ಯೋಜನೆಗಳ ಮಾಹಿತಿ ಪಡೆದರು. ಇಲಾಖೆಯ ವಿವಿಧ ಹೊಸ ಯೋಜನೆಗಳು ಮತ್ತು ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣ ನವೀಕರಣ, ಹೊಸದಾಗಿ ನಿರ್ಮಿಸಲು…

Read More

ಗಣೇಶ ದರ್ಶನಕ್ಕೆ ಬೈಕ ಹತ್ತಿದ ಶಾಸಕ

ಬೆಳಗಾವಿ.ಕಿರಿಯರಲ್ಲಿ ಹಿರಿಯ ರಾಜಕಾರಣಿ ಎನಿಸಿಕೊಂಡು ವಿನೂತನ ಕಾರ್ಯಗಳ ಮೂಲಕ ಸೈ ಎನಿಸಿಕೊಂಡವರು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಒಬ್ಬರು, ತಮ್ಮ ಅಧಿಕಾರಾವಧಿಯಲ್ಲಿ ಎಂದಿಗೂ ಹೈಟೆಕ್ ರಾಜಕಾರಣ ಮಾಡದೇ ಕ್ಷೇತ್ರದ ಜನರ ಮಧ್ಯದಲ್ಲಿದ್ದು ಮುನ್ನಡೆದವರಲ್ಲಿ ಇವರು ಮೊದಲಿಗರು ಎನ್ನಬಹುದು ,ಈಗ ವಿಶೇಷವಾಗಿ ಬೆಳಗಾವಿ ಗಣೇಶ ದರ್ಶನಕ್ಕೆ ಅವರು ಕಾರ್ಯಕರ್ತನ ಬೈಕ್ ಏರಿ ಹೊರಟಿದ್ದು ಎಲ್ಲರನ್ನು ಹುಬ್ಬೇರಿಸುವಂತೆ ಮಾಡಿದೆ. ಛತ್ತೀಸಗಡ ಚುನಾವಣೆ ಉಸ್ತುವಾರಿ ಜವಾಬ್ದಾರಿ ಮಧ್ಯೆಯೇ‌ ಬಿಡುವು ಮಾಡಿಕೊಂಡ ಅಭಯ ಪಾಟೀಲರು, ಗಣೇಶ ಹಬ್ಬದ ಸಂದರ್ಭದಲ್ಲಿ…

Read More

ಕಾವೇರಿಗೆ ಜೈ ಎಂದ ಎಕೆಬಿಎಂಎಸ್..!

ದಾವಣಗೆರೆ. ರಾಜ್ಯದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ನಡೆದಿರುವ ಕಾವೇರಿ ಹೋರಾಟಕ್ಜೆ ಅಖಿಲ ಕರ್ನಾಟಕ ಬ್ರಾಹ್ಮಣ ನಹಾಸಭಾ ಬೆಂಬಲ ಸೂಚಿದಿದೆ. ಇಂದಿಲ್ಲಿ ಮಹಾಸಭಾ ಅಧ್ಯಕ್ಷ ಅಶೋಕ‌ ಹಾರನಹಳ್ಳಿ ಅಧ್ಯಕ್ಷತೆಯಲ್ಲಿ‌ ನಡೆದ ಬ್ರಾಹ್ಮಣ ಮಹಾಸಭಾದ ಎರಡನೇ ಕಾರ್ಯಕಾರಿಣಿ ಸಭೆಯಲ್ಲಿ‌ ಈ‌ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯದ ರೈತರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಮೂಲಕ ಕಾವೇರಿ ನದಿ ನೀರಿನ ಹೋರಾಟಕ್ಕೆ ಬೆಂಬಲಿಸುವ ಮಹತ್ವದ ತೀರ್ಮಾನವನ್ನು ಅಖಿಲ.ಕರ್ನಾಟಕ ಬ್ರಾಹ್ಮಣ ಮಹಾಸಭಾ ತೆಗೆದುಕೊಂಡಿತು. ಮಹಿಳಾ ಮೀಸಲಾತಿ ಸ್ವಾಗತ…

Read More

ಬ್ರಾಹ್ಮಣರ ಮೀಸಲಾತಿ ಕೋರ್ಟಗೆ ಮೊರೆ..!

ದಾವಣಗೆರೆ, ,ಬ್ರಾಹ್ಮಣರಿಗೆ ಸಿಗಬೇಕಾದ ಶೇ 1೦ ರಷ್ಡು ಮೀಸಲಾತಿಯನ್ನು ನೀಡದ ಸರ್ಕಾರದ ಕ್ರಮವನ್ಬು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗುವ ತೀರ್ಮಾನವನ್ನು ಅಖಿಲ ಕರ್ನಾಟಕ ಬ್ರಾಹ್ಮಣ‌ ಮಹಾಸಭಾ ಪ್ರಕಟಿಸಿದೆ. ದಾವಣಗೆರೆಯಲ್ಲಿ ನಡೆದ 2 ನೇ ಕಾರ್ಯಕಾರಿಣಿ ಸಭೆಯಲ್ಲಿ ಮಹಾಸಭಾ ಅದ್ಯಕ್ಷ ಅಶೋಕ ಹಾರನಹಳ್ಳಿ‌ ಈ ನಿರ್ಧಾರವನ್ನು ಪ್ರಕಟಿಸಿದರು. ಇನ್ನೊಙದೆರಡು ವಾರದಲ್ಲಿ ಕೋರ್ಟ ಮೆಟ್ಟಿಲು ಹತ್ತಲಾಗುವುದು ಎಂದರು. ಹುಬ್ಬಳ್ಳಿಯಲ್ಲಿ ಸಾಮಾನ್ಯ ಸಭೆ https://ebelagavi.com/index.php/2023/09/03/hi-35/

Read More

ಹುಬ್ಬಳ್ಳಿಯಲ್ಲಿ AKBMS ಸಾಮಾನ್ಯ ಸಭೆ

ದಾವಣಗೆರೆ, ಅಖಿಲ ಕರ್ನಾಟಕ ಮಹಾಸಭೆಯ ಸಾನಾನ್ಯ ಸಭೆ ನವೆಂಬರ್ ತಿಂಗಳಲ್ಲಿ ಹುಬ್ಬಳ್ಳಿ ಯಲ್ಲಿ ನಡೆಸಲು ಚಿಂತನೆ ನಡೆದಿದೆ ಎಂದು ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು. ಇಂದಿಲ್ಲಿ ನಡೆದ 2 ನೇ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಬೆಂಗಳೂರು ಹೊರತುಪಡಿಸಿ ಬೇರೆ ಬೇರೆ ಕಡೆಗೆ ಸಾಮಾನ್ಯ ಸಭೆ ನಡೆಸುವ ಬಗ್ಗೆ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬೈಲಾ ತಿದ್ದುಪಡಿ ಮಾಡುವ ಮೂಲಕ ಈ ಐತಿಹಾಸಿಕ ನಿರ್ಧಾರ ಮಾಡಲಾಗಿದೆ ಎಂದರು. ಈಗ ಹುಬ್ಬಳ್ಳಿ ಯಲ್ಲಿ ಸಭೆ ನಡೆಸು ಬಗ್ಗೆ…

Read More

ಉಸ್ತುವಾರಿ ಬದಲಾಣೆ ಕಾಂಗ್ರೆಸ್ನಲ್ಲಿ ಅಸಮಾಧಾನ

ಹೆಬ್ಬಾಳಕರಗೆ ಧಾರವಾಡ ಓಕೆ.ಬೆಳಗಾವಿಗೆ ಶಿವರಾಜ ತಂಗಡಗಿ ಯಾಕೆ? ಬೆಳಗಾವಿ. ಲೋಕಸಭೆ ಚುನಾವಣೆಗೆ ಅಖಾಡಾ ಸಿದ್ಧಗೊಳಿಸಲು ಕಾಂಗ್ರೆಸ್ ಎಲ್ಲ ರೀತಿಯ ತಂತ್ರಗಾರಿಕೆ ನಡೆಸಿದೆ. ಇದೆಲ್ಲದರ ಮಧ್ಯೆ ಕಾಂಗ್ರೆಸ್ ನವರು ಪ್ರಕಟಿಸಿದ ಉಸ್ತುವಾರಿಗಳ ನೇಮಕ ಪಕ್ಷದಲ್ಲಿ ಅಸಮಾಧಾನವ ಭುಗಿಲೇಳುವಂತೆ ಮಾಡಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚುವರನ್ನು ವಿಜಯಪುರಕ್ಕೆ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಧಾರವಾಡ ಜಿಲ್ಲೆಯ ಉಸ್ತುವಾರಿರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್ ಈಗ ಲೋಕಸಭೆ ಅಖಾಡಾ ಗೆಲ್ಲಲು ರಣ ತಂತ್ರ ರೂಪಿಸತೊಡಗಿದೆ, ಈ ಹಿನ್ನೆಲೆಯ;ಲ್ಲಿ ಆಯಾ…

Read More

ಧೈರ್ಯದಿಂದ ಮುನ್ನುಗ್ಗಿ..!

ಬೆಂಗಳೂರು. ಅಪಾರ ರಾಜಕೀಯ ಜ್ಞಾನವನ್ನು ಹೊಂದಿರುವ ಸಹೋದರಿ ತೇಜಸ್ವಿನಿ ಅನಂತಕುಮಾರ ಅವರು ಧೈರ್ಯ ಮಾಡಿ ರಾಜಕೀಯಕ್ಕೆ ಮುನ್ನುಗ್ಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ಬೆಙಗಳೂರಿನಲ್ಲಿ ಇಂದು ನಡೆದ ಅನಂತ ನಮನ-64 ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು. ನಿಮ್ಮ ಬೆನ್ನಿಗೆ ಸಮಾಜವಿದೆ. ಒಳ್ಳೆಯ ಕೆಲಸ ಮಾಡಿದ್ದೀರಾ. ಹೀಗಾಗಿ ಸಹೋದರಿ ತೇಜಸ್ವಿನಿ ಅವರು ರಾಜಕೀಯಕ್ಕೆ ಬರಬೇಕು ಎಂದರು ಅನಂತ್ ಕುಮಾರ್ ಅವರ ಜೊತೆಗೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವನ್ನು ಹೊಂದಿದ್ದೀರಿ., ಎಷ್ಟೋ ಹಸುಗಳು ಹುಟ್ಟುತ್ತವೆ, ಆದರೆ ಎಲ್ಲವೂ…

Read More

26 ಕ್ಕೆ ಬೆಂಗಳೂರು ಬಂದ್..!

ಬೆಂಗಳೂರು. ತಮಿಳುನಾಡಿಗೆ ಕಾವೇರಿ ನೀರು‌ಹರಿಸುವುದನ್ನು ಬಿರೋಧಿಸಿ ಇದೇ ಮಂಗಳವಾರ ದಿ.‌26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಸರ್ವ ಸಂಘಟನೆಗಳ ಸಭೆಯಲ್ಲಿ‌ ಈ‌ ನಿರ್ಧಾರ ಮಾಡಲಾಗಿದೆ.‌ಅಷ್ಟೇ ಅಲ್ಲ‌ ಈ‌ ಬಂದ್ ಗೆ‌ ಎಲ್ಲರೂ ಬಬಲ ಸೂಚಿಸಿದ್ದಾರೆಂದು ರೈತ ಹೋರಾಟಗಾರ ಕಡಬೂರು ಶಾಂತಕುಮಾರ್ ಹೇಳಿದ್ದಾರೆ. ಸುಮಾರು ೧೫೦ ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ. ಈ ಬಂದ್ ರಾಜಕೀಯ ಪ್ರೇರಿತ ಅಲ್ಲ. ಸ್ವಯಂ ಪ್ರೇರಿತ ಜನರ ಚಳವಳಿಯಾಗಿದೆ. ರಾಜ್ಯ ಸರ್ಕಾರ ಒಂದು ಹನಿ ನೀರನ್ನೂ…

Read More

ಸಾರ್ವಜನಿಕ ಗಣೇಶ ವಿಸರ್ಜನಾ ವಾಹನಗಳು

ಸಾರ್ವಜನಿಕ ಗಣೇಶ ವಿಸರ್ಜನಾ ವಾಹನಗಳುಬೆಳಗಾವಿ.ಗಣೇಶನ ಮೂರ್ತಿಗಳನ್ನು ಕೆರೆ, ಬಾವಿ ಮತ್ತು ನದಿಗಳಲ್ಲಿ ವಿಸರ್ಜಿಸುವುದನ್ನು ಮಾಲಿನ್ಯ ನಿಯಂತ್ರಣ ಮಂಡಳಿ ನಿಷೇಧಿಸಿದೆ. ಕೆೆರೆ, ಬಾವಿ ಮತ್ತು ನದಿಗಳಲ್ಲಿಚವಿರ್ಸಜಿಸುವುದತಿಂದ ಅಂತರ್ಜಲ ಹಾಗೂ ನೀರಿನ ಸೆಲೆ ಎಲ್ಲವೂ ಹಾಳಾಗುತ್ತದೆ ಎಂದು ಅದು ಸ್ಪಷ್ಟನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದಿನಾಂಕ: 23 ರಂದು ಸಾಯಂಕಾಲ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಿಗೆ ಸಾರ್ವಜನಿಕ ಅನೂಕೂಲಕ್ಕಾಗಿ ಗಣೇಶ ಸಂಚಾರಿ ವಿಸರ್ಜಣಾ ವಾಹನ ವ್ಯವಸ್ಥೆಯನ್ನು ಮಾಡಲಾಗಿದೆ, ಸಾರ್ವಜನಿಕರು…

Read More

ಕೋರ್ಟ ನೋಟೀಸ್. ಧರ್ಮಾಂರಿಗೆ ಎಚ್ವರಿಕೆ ಗಂಟೆ

ಸುಪ್ರೀಂ ಕೋರ್ಟ್ ನೋಟಿಸ್ ಧರ್ಮಾಂಧರಿಗೆ ಎಚ್ಚರಿಕೆಯ ಗಂಟೆ ಪ್ರಭು ಚವ್ಹಾಣ ಸನಾತನ ಧರ್ಮದ ನಿರ್ಮೂಲನೆ ಬಗ್ಗೆ ಮಾತನಾಡಿ ಸಮಾಜದಲ್ಲಿ ವಿಷ ಬೀಜ ಬಿತ್ತುವ ಧರ್ಮಾಂಧರಿಗೆ ಸುಪ್ರೀಂ ಕೋರ್ಟ್ ನೀಡಿರುವ ನೋಟಿಸ್ ಎಚ್ಚರಿಕೆ ಗಂಟೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಬಣ್ಣಿಸಿದ್ದಾರೆ. ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಸರ್ಕಾರದ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿರುವುದನ್ನು ಅವರು ಸ್ವಾಗತಿಸಿದ್ದಾರೆ. ಒಂದು ಕೋಮಿನ ಭಾವನೆಗೆ ಧಕ್ಕೆ ತರುವಂತಹ…

Read More
error: Content is protected !!