ಬೆಳಗಾವಿಗೆ ಹೊಸ ಯೋಜನೆ- ಚರ್ಚೆ
ಹುಕ್ಕೇರಿ : ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೋಮವಾರ ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಇಲಾಖೆಯ ಆರ್ಕಿಟೆಕ್ಚರ್ ವಿಭಾಗ ಹಾಗೂ ಮುಖ್ಯ ಅಭಿಯಂತರರ ಕಚೇರಿಗೆ ಭೇಟಿ ನೀಡಿ ಬೆಳಗಾವಿಯ ಹೊಸ ಯೋಜನೆಗಳ ಕುರಿತು ಸುಧೀರ್ಘ ಚರ್ಚೆ ನಡೆಸಿದರು. ಸಚಿವ ಜಾರಕಿಹೊಳಿ ಅವರು ಆರ್ಕಿಟೆಕ್ಚರ್ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ವಿವಿಧ ಯೋಜನೆಗಳ ಮಾಹಿತಿ ಪಡೆದರು. ಇಲಾಖೆಯ ವಿವಿಧ ಹೊಸ ಯೋಜನೆಗಳು ಮತ್ತು ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣ ನವೀಕರಣ, ಹೊಸದಾಗಿ ನಿರ್ಮಿಸಲು…

