ಕಡಿಮೆ ಅವಧಿಯಲ್ಲಿ ನಿರೀಕ್ಷೆ ಮೀರಿದ ಓದುಗರು..!

‘ಇ ಬೆಳಗಾವಿ’ ಡಾಟ್ ಕಾಮ್ ಗೆ ನಿರೀಕ್ಷೆಗೂ ಮೀರಿದ ವೀಕ್ಷಕರು. ಕೇವಲ 15 ದಿನದಲ್ಲಿ 23 ಸಾವಿರ ದಾಟಿದ ವೀಕ್ಷಕರು. ಬೆದರಿಕೆಗಳಿಗೆ ಬಗ್ಗಲ್ಲ, ಜಗ್ಗಲ್ಲ. ಇದ್ದದ್ದು ಇದ್ಹಂಗ ಹೇಳೋದು ಬಿಡಲ್ಲ. ಬೆಳಗಾವಿ. ಕಳೆದ ಕೇವಲ 15 ರಿಂದ 20 ದಿನಗಳ ಹಿಂದೆ “ಇ ಬೆಳಗಾವಿ” ಡಾಟ್ ಕಾಮ್ ನ್ನು ನಿಮ್ಮ ಮಡಿಲಿಗೆ ಹಾಕಿದ್ದೇವು. ಆದರೆ ನಮ್ಮ‌ನಿರೀಕ್ಷೆಗೂ ಮೀರಿ ತಾವು ಅದನ್ನು ಬೆಳೆಸಿದ್ದೀರಿ. ಇ ಬೆಳಗಾವಿ ಡಾಟ್ ಕಾಮ್ ಸುದ್ದಿ ವಿಷಯದಲ್ಲಿ ರಾಜೀ ಮಾಡಿಕೊಂಡಿಲ್ಲ. ಎಲ್ಲವನ್ನು ಇದ್ದದ್ದು ಇದ್ಹಂಗ್…

Read More

ಕೇಬಲ್ ಕಾರಗೆ ಗ್ರೀನ್ ಸಿಗ್ನಲ್.

ಬೆಳಗಾವಿಯ ಕೇಬಲ್ ಕಾರ್ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್… ಶಾಸಕ ಅಭಯ ಪಾಟೀಲ ಅವರ ಪ್ರಯತ್ನ ಸಾರ್ಥಕ ಬೆಳಗಾವಿ – ಬೆಳಗಾವಿ ಮಹಾನಗರದಲ್ಲಿ ಹೊಸತನ ಬಯಸುವ ಶಾಸಕ ಅಭಯ ಪಾಟೀಲ ಈಗ ಬೆಳಗಾವಿಯ ಸೌಂದರ್ಯ ಹೆಚ್ಚಿಸಿ ಪಕ್ಕದ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರನ್ನು ಭೇಟಿಯಾಗಿ ಹಸಿರು‌ ನಿಶಾನೆ ಪಡೆದುಕೊಂಡರು. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಗಡ…

Read More

ಗಣೇಶನಿಗೆ ಸ್ವಾಗತ ಕೋರಿದ ಬೆಳಗಾವಿ

ಬೆಳಗಾವಿ. ವಿಘ್ನನಿವಾರಕ ಗಣೇಶನಿಗೆ ಸ್ವಾಗತ ಕೋರಲು ಬೆಳಗಾವಿ ರೆಡಿ ಆಗಿದೆ. ಮಹಾನಗರ ಪಾಲಿಜೆಯು ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಡ್ಡಿ ಆತಂಕಗಳು ಬರಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಇಂದು ಬೆಳಿಗ್ಗೆ ಗಣೇಶನ ವಿಸರ್ಜನೆ ಗೆ ಸಿದ್ಧವಾದ ಜಕ್ಕೇರಿ ಹೊಂಡಕ್ಕೆ ಮೇಯರ್ ಶೋಭಾ ಸೋಮನ್ನಾಚೆ ಚಾಲನೆ ನೀಡಿದರು. ಉಪಮೇಯರ್ ರೇಷ್ನಾ ಪಾಟೀಲ, ನಗರ ಯೋಜನೆ‌ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ, ನಗರಸೇವಕರಾದ ಗಿರೀಶ ಧೋಂಗಡಿ, ರಾಜು ಭಾತಖಾಂಡೆ,…

Read More

ರಾಯಬಾಗದಲ್ಲಿ 400 KV ವಿತರಣಾ ಕೇಂದ್ರ

ರಾಯಬಾಗದಲ್ಲಿ 400 ಕೆ.ವಿ. ವಿತರಣಾ ಕೇಂದ್ರ ಸ್ಥಾಪಿಸಲು ಮಂಜೂರಾತಿ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಬೆಂಗಳೂರಿನಲ್ಲಿ ಈಚೆಗೆ ಜರುಗಿದ ಕವಿಪ್ರನಿನಿಯ ತಾಂತ್ರಿಕ ಸಮನ್ವಯ ಸಮಿತಿ ಸಭೆಯಲ್ಲಿ ರಾಯಬಾಗ ತಾಲೂಕಿನ ಮೇಖಳ ಗ್ರಾಮದ ವ್ಯಾಪ್ತಿಯಲ್ಲಿ ಹೊಸದಾಗಿ 400 ಕೆ.ವಿ. ವಿತರಣಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಲ್ಲಿಸಲಾದ ಪ್ರಸ್ತಾವಣೆಗೆ ಮಂಜೂರಾತಿ ದೊರೆತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿದ ಅವರು,ಈ ವಿದ್ಯುತ್ ವಿತರಣಾ ಕೇಂದ್ರ…

Read More

ಪ್ರಧಾನಿ ಮೋದಿ ಜನ್ಮದಿನಾಚರಣೆ

ಬೆಳಗಾವಿ. ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ ಮಾರ್ಗದರ್ಶನದಲ್ಲಿ ಪ್ರಧಾನಿ‌ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಆಚರಿಸಲಾಯಿತು. ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ ನಂಬರ. 43 ರಲ್ಲಿ ಬರುವ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಮಧು ಗುರುವ ಮತ್ತು ನಗರಸೇವಕಿ ವಾಣಿ ವಿಲಾಸ ಜೋಶಿ ಮುಙದಾಖತ್ವದಲ್ಲಿ ಮೋದಿ ಹುಟ್ಟು ಹಬ್ಬವನ್ಬು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ವಿವರಣೆ ನೀಡಲಾಯಿತು. ಅಷ್ಟೇ ಅಲ್ಲ ಕೇಂದ್ರದ ಯೋಜನೆಗಳ ಸದುಪಯೋಗಪಡಿಸಿಕೊಂಡ ಫಲಾನುಭವಿಗಳ ಜೊತೆ ಸಂವಾದ ನಡೆಸಲಾಯಿತು….

Read More

YOUTH v/s GARBAGE

ಬೆಳಗಾವಿ ಪಾಲಿಕೆ ವಿನೂತನ ಕಾರ್ಯಕ್ರಮ, ಸ್ವಚ್ಚತಾ ಅಭಿಯಾನದಲ್ಲಿ‌ ಆಯುಕ್ತರು, ಮೇಯರ್‌, ಉಪ‌ಮೇಯರ್, ಮೂವರು ಸ್ಥಾಯಿ ಸಮಿತಿ ಅಧ್ಯಕ್ಷರು ಭಾಗಿ ಸ್ಚಚ್ಚತಾ ಅಭಿಯಾನಕ್ಕೆ ಚಾಲನೆ. ಕೋಟೆ ಕೆರೆ ಆವರಣ ಸ್ವಚ್ಚಗೊಳಿಸಿದರು. ಬೆಳಗಾವಿ. ಸ್ವಚ್ಚ ಭಾರತ ಮಿಶನ್ ಅಡಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಸ್ವಚ್ಚತಾ ಅಭಿಯಾನವನ್ನು ಆರಂಭಿಸಿತು.ಆಯುಕ್ತ ಅಶೋಕ‌ ದುಡಗುಂಟಿ, ಮಹಾಪೌರ ಶ್ರೀಮತಿ ಶೋಭಾ ಸೋಮನ್ನಾಚೆ, ಉಪ ಮೇಯರ್ ರೇಷ್ಮಾ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷರಾದ ವಾಣಿ ಜೋಶಿ, ವೀಣಾ ವಿಜಾಪುರೆ, ಆಡಳಿತ ಪಕ್ಷದ ನಾಯಕ ರಾಜಶೇಖರ ಡೋಣಿ, ಆರೋಗ್ಯ…

Read More

ಪೌರ ಕಾರ್ಮಿಕರ ವಿಚಾರಣೆ ಮುಂದಕ್ಜೆ..

ಬೆಳಗಾವಿ.‌ಮಹಾನಗರ ಅಷ್ಟೇ ಅಲ್ಲ ರಾಜ್ಯ ಮಟ್ಟದಲ್ಲಿ ದೊಡ್ಡ ಮಟ್ಟದ ಸುದ್ದಿ‌ ಮಾಡಿರುವ 138 ಜನ ಪೌರ ಕಾರ್ಮಿಕರ ಬಗ್ಗೆ ಮುಂದಿನ‌ ಸಭೆಯಲ್ಲಿ‌ ಚರ್ಚೆ ಮಾಡುವುದಾಗಿ ಮೇಯರ್ ಶೋಭಾ ಸೋಮನ್ನಾಚೆ ಹೇಳಿದರು. ಎಂಎನ್ ಎಸ್ ಸದಸ್ಯ ರವಿ ಸಾಳುಂಕೆ ಅವರು ಇಂದಿಲ್ಲಿ ನಡೆದ ಸಭೆಯಲ್ಲಿ ಈ‌ ವಿಷಯ ಪ್ರಸ್ತಾಪ ಮಾಡಿದರು. ಆದರೆ ಇದರ ಬಗ್ಗೆ ಮುಂದಿನ‌ ಸಭೆಯಲ್ಲಿ ಚರ್ಚಿಸೋಣ ಎಂದು ಮೇಯರ್ ರೂಲಿಂಗ್ ನೀಡಿದರು. ಕಳೆದ ಎರಡು ತಿಂಗಳಿಂದ ಸಂಬಳವಿಲ್ಲದೇ 138 ಜನ ಪಿಕೆಗಳು ಪರದಾಟ ನಡೆಸಿದ್ದಾರೆ. ಈ…

Read More

ಪಾಲಿಕೆ ಸಭೆ- ಅತೀ ಶ್ಯಾಣ್ಯಾ ಆದವರು‌ ಏನಾದರು?

PID ದಂಧೆ, ಭೂ ಮಾಫಿಯಾ ವಿರುದ್ಧ ಸಿಡಿದೆದ್ದ ಪಾಲಿಕೆ. ಲೋಕಾಯುಕ್ತ, ನಗರಾಭಿವೃದ್ಧಿ ಇಲಾಖೆಗೆ ವಿಚಾರಣೆಗೆ ಪತ್ರ. 138 ಪೌರಕಾರ್ಮಿಕರ ಬಗ್ಗೆ ಮೌನ ತಾಳಿದ ಪಾಲಿಕೆ. ಚರ್ಚೆಗೆ ನಾಳೆ ಬಾ. ಬೆಳಗಾವಿ . ಮಾತನಾಡಲು ನಿಂತರೆ ಅಧಿಕಾರಿಗಳು ಉತ್ತರಿಸಲು ತಡವರಿಸಬೇಕು.ಅಂದರೆ ಅಷ್ಟರ ಮಟ್ಟಿಗೆ ಕೇಳುವ ಪ್ರಶ್ನೆಗಳ ಬಗ್ಗೆ ಅಧ್ಯಯನ ಮಾಡಬೇಕು. ಆದರೆ ಅದೆಲ್ಲವನ್ನು ಮಾಡದೇ ನಾನು ಯಾರನ್ನೊ ಟಾರ್ಗೆಟ್ ಮಾಡುವ ಸಲುವಾಗಿ ಮಾತನಾಡುತ್ತೇನೆ ಎಂದು‌‌ ಹೊರಟರೆ ಏನಾಗಬಹುದು . ಅದು ಎಲ್ಲರಿಗೂ ಗೊತ್ತಿದ್ದೇ. ಅದಕ್ಕೆ ಉತ್ತಮ ಉದಾಹರಣೆ ಇವತ್ತಿನ…

Read More

ಸ್ವಚ್ಚತಾ ಅಭಿಯಾನಕ್ಕೆ ಚಾಲನೆ..!

ಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ವಿವಿಧ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪಾಲಿಕೆಯ 43 ನೇ ವಾರ್ಡನಲ್ಲಿ black spot cleaning ಅಭಿಯಾನಕ್ಕೆ ಮೇಯರ್ ಶೋಭಾ ಸೋಮನ್ನಾಚೆ , ನಗರ ಯೋಜನೆ‌ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ‌ವಿಲಾಸ ಜೋಶಿ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಆರೋಗ್ಯ ನಿರೀಕ್ಷಕ ಅನಿಲ ಬೋರಗಾವಿ‌ ಉಪಸ್ಥಿತರಿದ್ದರು.

Read More

ಪಿಕೆಗಳ ಕಣ್ಣೀರ ಕಥೆ ಕೇಳೊರ್ಯಾರು?

ಬೆೆಳಗಾವಿ.ಸಧ್ಯದ ಪರಿಸ್ಥಿತಿಯಲ್ಲಿ ಬೆಳಗಾವಿ ಪಾಲಿಕೆಯಲ್ಲಿ 138 ಎನ್ನುವ ಶಬ್ದ ಕೇಳಿದಾಕ್ಷಣ ಕೆಲವರಿಗೆ ಒಂದು ರೀತಿಯ ಭಯ ಶುರುವಾಗಿದೆ,ಈ 138 ರ ಹಿಂದಿನ ಕಥೆಯನ್ನು ಕೇಳಿದರೆ ಅಯ್ಯೋ ಅನಿಸದೇ ಇರದು, ಅಂದ ಹಾಗೆ ಇಷ್ಟು ಸಂಖ್ಯೆಯಲ್ಲಿ ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಗೋಳು ಕೇಳಿದರೆ ಕರುಳು ಚುರ್ ಎನ್ನುತ್ತದೆ, ಕಳೆದ ಸುಮಾರು ಎರಡು ತಿಂಗಳಿಂದ ಅವರು ನಿತ್ಯ ಕೆಲಸ ನಿರ್ವಹಿಸಿದರೂ ಕೂಡ ಅವರು ಸಂಬಳಕ್ಕಾಗಿ ಪರದಾಟ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ,ಇಲ್ಲಿ 138 ಜನ ಪಿಕೆಗಳ ನೇಮಕಾತಿಯಲ್ಲಿಯೇ…

Read More
error: Content is protected !!