ಹುಷಾರು..ಇವರು ನಿಮ್ಮಠಾಣೆಗೂ ಬರ್ತಾರೆ!

ಎರಡು ಠಾಣೆಗಳಿಗೆ RULE 7 ಜಾರಿ ಪೊಲೀಸ್ ಆಯುಕ್ತರ ದಿಟ್ಟ ಕ್ರಮ. ಮಾರುವೇಷದಲ್ಲಿ ಠಾಣೆಗೆ ಕಳಿಸಿ ಚಳಿ ಬಿಡಿಸಿದರು. ದೂರು ದಾಖಲಿಗೆ ವಿಳಂಬ ಮಾಡಿದರೆ ಕ್ರಮ. ಬೆಳಗಾವಿ‌ . ಇದೊಂಥರಾ ವಿಚಿತ್ರ ಪ್ರಯೋಗ. ಆದರೆ ವಾಸ್ತವತೆ ಚೆಕ್ ಮಾಡಬೇಕಾದರೆ ಇದೊಂದು ಉತ್ತಮ ಹೆಜ್ಜೆ ಎಂದು ಹೇಳಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಇ ಬೆಳಗಾವಿ ಡಾಟ್ ಕಾಮ್‌ ಇಂತಹ ಹಲವು ಸತ್ಯ ಸಂಗತಿಗಳನ್ನು ಜನರ ‌ಮುಂದಿಡುವ ಕೆಲಸ ಮಾಡುತ್ತಲೇ ಇದೆ.‌ ಅದು ಕೆಲವರಿಗೆ ಸರಿ‌ ಅನಿಸಬಹುದು, ಅಥವಾ ಅನಿಸದೇ ಇರಬಹುದು….

Read More

ಆ ಕೊಲೆ ಹಿಂದಿತ್ತು ಹೆಣ್ಣಿನ‌ ಹೆಜ್ಜೆ…!

ಗಾಡಿವಡ್ಡರ ಕೊಲೆ ಇಬ್ಬರ ಬಂಧನ. ಪ್ರಕರಣ ಬೇಧಿಸಿದ ಅಧಿಕಾರಿಗಳಿಗೆ ಬಹುಮಾನ ಬೆಳಗಾವಿ: ಅಡ್ಡದಾರಿ ಹಿಡಿದ ಯುವಕನೊಬ್ಬನಿಗೆ ಹೊಡೆದು ಬುದ್ಧಿಮಾತು ಹೇಳಿದ್ದೇ ಶಿವಬಸವನಗರದಲ್ಲಿ ಎರಡು ದಿನಗಳ ಹಿಂದೆ ನಾಗರಾಜ ಗಾಡಿವಡ್ಡರ ಕೊಲೆಗೆ ಕಾರಣವಾಯಿತು ಎಂಬ ಅಚ್ಚರಿಯ ಅಂಶವೊಂದು ತನಿಖೆಯ ವೇಳೆ ಬಯಲಾಗಿದೆ.ಈ ಪ್ರಕರಣದ ಪ್ರಧಾನ ರೂವಾರಿ ಮೂರನೇ ಆರೋಪಿ ನಿಪ್ಪಾಣಿಯ ಯುವಕ ರಾಮನಗರದಲ್ಲಿನ ವಿವಾಹಿತ ಮಹಿಳೆಯೊಬ್ಬಳ ಜತೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಯನ್ನು ಸೇರಲು ವಾರಕ್ಕೊಮ್ಮೆ ನಿಪ್ಪಾಣಿಯಿಂದ ಇಲ್ಲಿಗೆ ಬರುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ಯುವಕನ ಚಲನವಲನಗಳನ್ನು ಗಮನಿಸಿದ…

Read More

ಖಾಕಿ ವರ್ಗಾವಣೆ.. ಮತ್ತೊಂದು ಪಟ್ಟಿನೂ ರೆಡಿ..!

ಬೆಂಗಳೂರು. ಸರ್ಕಾರ ಬದಲಾದಂತೆ ಅಧಿಕಾರಿಗಳ ವರ್ಗಾವಣೆ ಪಟ್ಟಿ ಬರುತ್ತಲೇ ಇದೆ. ಹೀಗಾಗಿ ಅಧಿಕಾರಿಗಳು ತಮ್ನ ಕುರ್ಚಿ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸುತ್ತಿದ್ದಾರೆ. ಅದರಲ್ಲೂ ಪೊಲೀಸ್ ಇಲಾಖೆಯಲ್ಲಿ ಅಧಿಕಾರಿಗಳ ಪಟ್ಡಿ ಬರುತ್ತದೆ . ದಿನಕ್ಕೆ ಒಂದಲ್ಲ ಎರಡು ಬಾರಿ ಪಟ್ಟಿಗಳು ಬರುತ್ತಲೇ ಇವೆ. ಶನಿವಾರ ಬಂದ ಮೊದಲ ಪಟ್ಟಿಯಲ್ಲಿ ಬೆಳಗಾವಿ ಡಿಸಿಪಿ ಶೇಖರನ್ ವರ್ಗಾವಷೆ ಆಗಿದ್ದಾರೆ. ಅವರ ಜಾಗೆಗೆ ರೋಹನ್ ಜಗದೀಶ ಬಂದಿದ್ದಾರೆ. ಇನ್ನು ಮತ್ತೇ ಸಂಜೆ ಹೊತ್ತು ಮತ್ತೊಂದು ಪಟ್ಟಿ ಹೊರಬರುವ ಸಾಧ್ಯತೆ ಇದೆ.‌ಅದರಲ್ಲಿ ಬಹುಶಃ…

Read More

ಭೇಷ್.. ಅಬಕಾರಿ..!

ಬೆಳಗಾವಿ . ಅಧಿಕಾರಿಗಳು ಸ್ವಲ್ಪ ಮಟ್ಟಿಗೆ ಬುದ್ದಿ ಉಪಯೋಗಿಸಿದರೆ ಎಂತೆಂತಹ ಪ್ರಕರಣಗಳನ್ನು ಪತ್ತೆ ಮಾಡಬಹುದು ಎನ್ನುವುದಕ್ಕೆ ಬೆಳಗಾವಿ ಅಬಕಾರಿ ಇಲಾಖೆನೇ ಉತ್ತಮ‌ ಉದಾಹರಣೆ. ಗೋವಾದಿಂದ ಕರ್ನಾಟಕಕ್ಕೆ ಅಕ್ರಮ‌ ಮದ್ಯ ಸಾಗಾಟ ಹೊಸದೇನಲ್ಲ ಎಷ್ಟೇ ಚೆಕ್ ಪೋಸ್ಟ ಹಾಕಿದರೂ ಗೋವಾ ಮದ್ಯ ಕರ್ನಾಟಕದ ಗಡಿ ದಾಟಿ ಬರುತ್ತಲೇ ಇದೆ. ಸಹಜವಾಗಿ ಅಬಕಾರಿ ಇಲಾಖೆ ಹದ್ದಿನ ಕಣ್ಣುತಪ್ಪಿಸಿ ಸಾರಾಯಿ ಸಾಗಾಟ ಮಾಡುವುದು ಕಷ್ಟ ಸಾಧ್ಯವೇ ಸರಿ. ಆದರೂ ಕೆಲವರು ವಾಹನದಲ್ಲಿ ಯಾರಿಗೂ ಗೊತ್ತಾಗದಂತೆ ಮದ್ಯವನ್ನು ತರುತ್ತಾರೆ ಎನ್ನುವುದು ಹೊಸದೇನಲ್ಲ. ಸಧ್ಯ…

Read More

ಮಹಾರಾಷ್ಟ್ರದಲ್ಲಿ ಹುಬ್ಬಳ್ಳಿ ಬಸ್ ಗೆ ಬೆಂಕಿ

ಬೆಳಗಾವಿ.ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿಗಾಹುತಿಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಕರ್ನಾಟಕ ಸಾರಿಗೆ ಬಸ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ವಡಿಗೋದ್ರಿ ಗ್ರಾಮದ ಹದ್ದಿಯಲ್ಲಿ ಈ ಘಟನೆ ನಡೆದಿದೆ. ಸಾಂದರ್ಭಿಕ ಚಿತ್ರ…! ಮರಾಠಾ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಧರಣಿ ನಡೆದಿತ್ತು. ಜಾಲಾ ಜಿಲ್ಲೆಯ…

Read More

ಮೊದಲು ನೇಮಕ ನಂತರ ಒಪ್ಪಿಗೆ

ಪಿಡಬ್ಲುಡಿ ಕಮಿಟಿಯಲ್ಲಿ ವ್ಯಾಪಕ ಚರ್ಚೆ ಮೊದಲು ನೇಮಕ– ನಂತರ ಒಪ್ಪಿಗೆ ಪಾಲಿಕೆಯಲ್ಲಿ ಬಗೆಹರಿಯದ ಪೌರ ಕಾರ್ಮಿಕರ ನೇಮಕಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ತೀವೃ ಚರ್ಚೆ ವ ಸ್ತುವಾಗಿರುವ 138 ಪೌರ ಕಾರ್ಮಿಕರ ನೇಮಕಾತಿ ವಿಷಯ ಇಂದಿಲ್ಲಿ ನಡೆದ ನಗರ ಯೋಜನೆ ಮತ್ತು ಸ್ಥಾಯಿ ಸಮಿತಿ ಕಮಿಟಿ ಸಭೆಯಲ್ಲಿ ಪ್ರತಿಧ್ವನಿಸಿತು.138 ಜನ ಪೌರ ಕಾರ್ಮಿಕರಲ್ಲಿ 8 ಜನ ಮಹಾರಾಷ್ಟ್ರದವರು ಏಕೆ ಎಂಬುದರ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ಯಾಯಿತು, ಈ ಬಗ್ಗೆ ಇ ಬೆಳಗಾವಿ ವರದಿಯನ್ನು ಪ್ರಕಟಿಸಿತ್ತು, ಅಷ್ಟೇ ಅಲ್ಲ…

Read More

ಬೆಳಗಾವಿಯಲ್ಲಿ ಪೌರಕಾರ್ಮಿಕ ಆತ್ಮಹತ್ಯೆ-

ಬೆಳಗಾವಿ. ಗುತ್ತಿಗೆದಾರನ ಕಿರುಕುಳಕ್ಕೆ ಬೆಳಗಾವಿ ಮಹಾನಗರ ಪಾಲಿಕೆಯ ಪೌರಕಾರ್ಮಿಕನೊಬ್ಬ‌ ಆತ್ಮಹತ್ಯೆಗೆ ಶರಣಾದ ಘಟನೆ ಗಣೇಶಪುರದಲ್ಲಿ ನಡೆದಿದೆ. ಕಾರ್ಮಿಕ ಶಶಿಕಾಂತ ಸುಭಾಷ್ ಢವಳೆ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವ ಎಂದು ಗೊತ್ತಾಗಿದೆ. ದಲಿತ ಸಂಘಟನೆಗಳಿಂದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಸಂಬಳ ನೀಡದ್ದೂ ಸೇರಿದಂತೆ ಬಡ್ಡಿಗೆ ಹಣ ಕೊಟ್ಟರು ಒಂದು ರೀತಿಯ ಮಾನಸಿಕ ಕಿರಿಕಿರಿ‌ ನೀಡುತ್ತಿದ್ದನು ಎನ್ನಲಾಗಿದೆ ಶಶಿಕಾಂತ ಢವಳೆ ಅವರು ಕಳೆದ ಹನ್ನೆರಡು ವರ್ಷಗಳಿಂದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಎನ್. ಡಿ. ಪಾಟೀಲ್ ಸ್ವಚ್ಛತಾ ಗುತ್ತಿಗೆದಾರರೊಬ್ಬರ ಬಳಿ ಕೂಲಿ…

Read More

ನಿಧನ ವಾರ್ತೆ

ಹುಬ್ಬಳ್ಳಿ.ನಿವೃತ್ತ ಎಸ್ ಬಿ ಐ ಬ್ಯಾಂಕ್ ಉದ್ಯೋಗಿ ಹಾಗು ಬಸವೇಶ್ವರ ನಗರ ನಿವಾಸಿ ರಾಘವೇಂದ್ರ ಜಯವಂತರಾವ್ ದುರ್ಗ (70) ಅವರು ನಿಧನರಾದರು. ಮೃತರಿಗೆ ಪತ್ನಿ ಇಬ್ಬರು ಪುತ್ರರು ಮತ್ತು ಅಪಾರ ಬಂಧು ಬಳಗವಿದೆ.

Read More

ಎಸಿಪಿ ಎತ್ತಂಗಡಿಗೆ ಸಿಪಿಐ ಸ್ಕೆಚ್..!

ಶಾಸಕರ ಗಮನಕ್ಕೆ ಬಾರದೆ ಶಿಫಾರಸ್ಸು ಪತ್ರಕ್ಕೆ ಸಮ್ಮತಿ ಕೊಟ್ಟವರು ಯಾರು? ಆ ಸುದ್ದಿ ಕೇಳಿ ಗರಂ ಆದ ಮಾಜಿ ಶಾಸಕ.! ನಂತರ ತಗ್ಲಾಕ್ಕೊಂಡ ಆ ಸಿಪಿಐ ಯಾರು? ಬೆಳಗಾವಿ.ಇಂತಹ ಪವಾಡಗಳು ಕೇವಲ ಗಡಿನಾಡ ಬೆಳಗಾವಿಯಲ್ಲಿ ಮಾತ್ರ ನಡೆಯಲು ಸಾಧ್ಯ‌ಇನ್ನು ಇದು ಯಾವ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನುವುದನ್ನು ಇಲ್ಲಿ ಬಿಡಿಸಿ ಹೇಳಬೇಕಾದ ಅವಶ್ಯಕತೆನೂ ಇಲ್ಲ. ಏಕೆಂದರೆ ಅದು ಪೊಲೀಸ ಇಲಾಖೆಯಲ್ಲಿ ಎನ್ನುವುದು ಬಹುತೇಕರ ಊಹೆ.‌ಅದು ಸತ್ಯ. ಸಹಜವಾಗಿ ರಾಜ್ಯದಲ್ಲಿ ಸರ್ಕಾರ ಬದಲಾದಂತೆ ಅಧಿಕಾರಿಗಳ ವರ್ಗಾವಣೆಗಳು ಆಗುತ್ತವೆ.ಅದರಲ್ಲಿ ದೊಡ್ಡದೇನೂ ಇಲ್ಲ.‌ಆಯಾ…

Read More
error: Content is protected !!