Headlines

ಒಗ್ಗಟ್ಟಿನ ಸಂದೇಶ ಕೊಟ್ಟ ವಿಜಯೇಂದ್ರ.

ಬೆಳಗಾವಿ. ಮಹಾನಗರ ಪಾಲಿಕೆಯ ಬಿಜೆಪಿ ನಗರಸೇವಕರ ಸಮ್ಮುಖದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಶಾಸಕ ಅಭಯ ಪಾಟೀಲರ ಮನೆಯಲ್ಲಿ ರಾಜ್ಯಾಧ್ಯಕ್ಷರ ಜತೆ ಮಹತ್ವದ ಸಭೆ ನಡೆಯಲಿದೆ ಎಂದು e belagavi ಡಾಟ್ ಕಾಮ್ ವರದಿ ಮಾಡಿತ್ತು. ನಿರೀಕ್ಷೆಯಂತೆ ವಿಜಯೇಂದ್ರ ಅವರು ಶಾಸಕರ ಮನೆಗೆ ಆಗಮಿಸಿದಾಗ ಅವರನ್ನು ಸ್ವಾಗತಿಸಲಾಯಿತು.. ನಂತರ ಕೆಲ ಹೊತ್ತು ಶಾಸಕರು ಮತ್ತು ಪ್ರಮುಖರೊಂದಿಗೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಅವರು ಮಾತುಕತೆ ನಡೆಸಿದರು. ಆಭಯ ಪಾಟೀಲರು ಛತ್ತೀಸಗಡ…

Read More

ಅಭಯ- ವಿಜಯೇಂದ್ರ ಚರ್ಚೆ..? ಏನಿದು ರಹಸ್ಯ ಮಾತು!

ಬೆಳಗಾವಿ. ಸಂಘಟನಾ ಚತುರ ಎಂದೇ ಹೆಸರಾದ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾತುಕತೆ ನಡೆಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಆಬಯ ಪಾಟೀಲರ ನಿವಾಸಕ್ಕೆ ಆಗಮಿಸುವ ಬಿಜಯೇಂದ್ರ ನಾಷ್ಟಾ ಪೇ ಚರ್ಚೆ ರೀತುಯಲ್ಲಿ ಮಾತುಕತೆ ನಡೆಸಲಿದ್ದಾರೆಂದು ಗೊತ್ತಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ನಗೆಸೇವಕರಿಗೂ ಆಹ್ವಾನ ನೀಡಲಾಗಿದೆ. ಆದರೆ ಕೆಲವೊಂದು ವಿಷಯಗಳ ಬಗ್ಗೆ ವಿಜಯೇಂದ್ರ ಅಭಯ ಜೊತೆ ಚರ್ಚೆ ನಡೆಸಲುದ್ದಾರೆಂದು ಗೊತ್ತಾಗಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಈ ಮಾತುಕತೆ ಕುತೂಜಲ…

Read More

ರಾಕ್ ಗಾರ್ಡನ್ಗೆ ಸಚಿವ ತಂಗಡಗಿ ಭೆಟ್ಟಿ

ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆ, ರಾಕ್ ಗಾರ್ಡನ್ ಗೆ ಸಚಿವ ತಂಗಡಗಿ ಭೇಟಿ; ಪರಿಶೀಲನೆ ಬೆಳಗಾವಿ, ಡಿ.14 ಹಿಂದುಳಿದ‌ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಬೆಳಗಾವಿ ಜಿಲ್ಲೆ‌‌ ಬೈಲಹೊಂಗಲ‌ ತಾಲ್ಲೂಕಿನಲ್ಲಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ‌ಇಲಾಖೆ‌ ಸಚಿವ‌ ಶಿವರಾಜ್ ತಂಗಡಗಿ‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ಸ್ಥಳೀಯ ಶಾಸಕ ಮಹಾಂತೇಶ್ ಕೌಜಲಗಿ ಹಾಗೂ ಅಧಿಕಾರಿಗಳೊಂದಿಗೆ ಸೈನಿಕ ಶಾಲೆಗೆ ಭೇಟಿ ನೀಡಿದ‌ ಸಚಿವರು ಶಾಲೆಯಲ್ಲಿನ ಮೂಲಸೌಲಭ್ಯ…

Read More

ಬಿಜೆಪಿ ಹೋರಾಟಕ್ಕೆ ಜನಸಾಗರ.

ಬೆಳಗಾವಿ. ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ರಾಜ್ಯದ ಆಡಳಿತಾರೂಢ‌ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಬಿಜೆಪಿ ಹಮ್ಮಿಕೊಂಡ ಹೋರಾಟಕ್ಕೆ ಜನಸಾಗರ ಹರಿದು ಬರ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುವ ಹೋರಾಟಕ್ಕೆ ಜಿಲ್ಲೆಯಿಂದ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರ್ತಿದ್ದಾರೆ ಬೆಳಗಾವಿ ದಕ್ಷಿಣ‌ಕ್ಷೇತ್ರದಿಂದ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬರುತ್ತಿದ್ದರೆ ಇನ್ನುಳಿದ ಕಡೆಯಿಂದ ವಾಹನಗಳಲ್ಲಿ ಸಮಾವೇಶದತ್ತ ಹೊರಟಿದ್ದು ಕಂಡು ಬರುತ್ತಿದೆ

Read More

ಪಂಚಮಸಾಲಿ. ಮುಂದಿನವಾರರೀ.

ವಾರದೊಳಗೆ ಸಿಎಂ ಮತ್ತೊಂದು ಸಭೆ ಕರೆಯಲಿದ್ದಾರೆ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ಬೆಳಗಾವಿ: ತಾಂತ್ರಿಕ ಮಾಹಿತಿಗಳನ್ನು ಪಡೆದು, ಒಂದು ವಾರದೊಳಗಾಗಿ ಪಂಚಮಸಾಲಿ ಮುಖಂಡರ ಸಭೆ ಕರೆದು, ಮತ್ತೊಮ್ಮೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ನಮ್ಮ ಬೇಡಿಕೆ ಈಡೇರುವವರೆಗೂ ಶಾಂತಿಯುತವಾದ ಹೋರಾಟವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಬುಧವಾರ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು….

Read More

ಸದನಕ್ಕೆ ನುಗ್ಗಿದ ಅಪರಿಚಿತರು..!

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಕೂಡಲೇ ಆ ಆತನನ್ನು ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಕಲಾಪವನ್ನು ಮುಂದೂಡಲಾಗಿದೆ. ದಿಢೀರ್​​ ಗ್ಯಾಲರಿಯಿಂದ ಜಿಗಿದ ಯುವಕನೊಬ್ಬ ಕಲರ್​ ಬಾಂಬ್​​ವೊಂದನ್ನು ಸ್ಪ್ರೇ ಮಾಡಿದ್ದಾನೆ. ಆಗ ಸದನದಲ್ಲಿದ್ದ ಸಚಿವರು, ಸಂಸದರು ಆತಂಕದಿಂದ ಹೊರ ಬಂದಿದ್ದಾರೆ. ಇದೇ ವೇಳೆ ಹೊರಗಿನ ಗೇಟ್​ ಬಳಿಯೂ ವ್ಯಕ್ತಿಯೊಬ್ಬ ಇದೇ ರೀತಿ ಬಣ್ಣವನ್ನು ಸ್ಪ್ರೇ ಮಾಡಿದ್ದಾನೆ. ಸಂಸತ್…

Read More

ಅನುದಾನ ಕೇಳದ ಪಾಲಿಕೆ. ಇಲ್ಲಿ ‘ಆಡಳಿತ’ ಹರೋ ಹರ..!

ಬೆಳಗಾವಿ ಪಾಲಿಕೆಗೆ ಅನುದಾನ ಕೇಳದ ಆಡಳಿತ ಮತ್ತು ವಿರೋಧ ಪಕ್ಷ. ಮೇಯರ್, ಆಡಳಿತ, ವಿರೋಧ ಪಕ್ಷದ ನಾಯಕರದಿವ್ಯ ಮೌನ, ಅಭಿವೃದ್ಧಿಗಾಗಿ ನಡೆಯದ ಚರ್ಚೆ. ಆಡಳಿತದವರ ತಪ್ಪು ಸರಿ ಮಾಡುವುದರಲ್ಲಿಯೇ ಅಭಯ ಪಾಟೀಲ ಕಸರತ್ತು. ಆಡಳಿತ ಗುಂಪಿನಲ್ಲಿ ನಡೆಯದ ಹೊಙದಾಣಿಕೆ. ಅನುದಾನ ಕೇಳಬೇಡಿ ಅಂತಾ ಸರ್ಕಾರ ಬೆಳಗಾವಿ. ಸೂಪರ್ ಸೀಡ್ ತೂಗುಗತ್ತಿಯಿಂದ ಪಾರಾದ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತ ಸರಿದಾರಿಗೆ ಬರುವ ಸ್ಥಿತಿಯಲ್ಲಿ ಇಲ್ಲ. ಈ ಹಿಂದಿನ‌ನಗರ ಸೇವಕರು ವಾರ್ಡ ಅಭಿವೃದ್ಧಿ ಬಗ್ಗೆ ಚಿಂತನೆನೇ ಮಾಡುತ್ತಿರಲಿಲ್ಲ. ಆದರೆ ಹೊಸದಾಗಿ…

Read More

BJP ಆಕ್ಷೇಪ ಯಾಕೆ ಗೊತ್ತಾ?

ರೈತರ ಕಡೆಗಣನೆ, ಅಲ್ಪಸಂಖ್ಯಾತರ ಓಲೈಕೆಗೆ ಬಿಜೆಪಿ ಶಾಸಕಾಂಗ ಪಕ್ಷ ಸಭೆ ಆಕ್ಷೇಪ: ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ.ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಳೆ ರೈತರ ಹೋರಾಟ ನಡೆಯಲಿದೆ. 25 ಸಾವಿರ…

Read More

ಆಯುಕ್ತರ ಕಚೇರಿಯಲ್ಲಿ ಓಡಿ ಹೋದ ಜೋಡಿ ಪ್ರತ್ಯಕ್ಷ..!

ಬೆಳಗಾವಿಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಇವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೀತಿಸಿ ಓಡಿ ಹೋದ ಜೋಡಿಗೆ ಪೊಲೀಸರು ರಕ್ಷಣೆ ನೀಡಿದ್ದಾರೆ. ಕಳೆದ ದಿನ ಇವರು ಓಡಿ ಹೋಗಿದ್ದರಿಂದ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಸದನದಲ್ಲೂ ಕೂಡ ಓಡಿಹೋದ ಜೋಡಿಗೆ ರಕ್ಷಣೆ ಕೊಡಬೇಕು ಎನ್ನುವ ಮಾತುಗಳು ಕೇಳಿ ಬಂದಿದ್ದವು. ಓಡಿ ಹೋದ ಯುವಕ ಯುವತಿಯರು ಇಂದು ಬೆಳಗಾವಿಯ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ್ದರು. . ಡಿಸಿಪಿ ಸ್ನೇಹ ಅವರ ಕೊಠಡಿಯಲ್ಲಿ ಯುವಕ, ಯುವತಿರ ಹೇಳಿಕೆಯನ್ನು ಸಿಬ್ಬಂದಿಗಳು ಪಡೆದುಕೊಳ್ಳುತ್ತಿದ್ದರು….

Read More

Case ಗೆ Counter case? ನ್ಯಾಯ ಮಾಯ..!

ಇದೆಂತಹ‌ ಬೆಳಗಾವಿ ಖಾಕಿ ನ್ಯಾಯ,? ಇಲ್ಲಿ ಪೊಲೀಸ್ ಸ್ಟೇಷನ್ ಕಟ್ಟೆ ಹತ್ತಿದವರೇ ತಪ್ಪಿತಸ್ಥರು. ನೋಂದವರು ಠಾಣೆ ಮೆಟ್ಟಿಲು ಹತ್ತಲು ಹೆದರುವ ಸ್ಥಿತಿ. ಹಾಗಿದ್ದರೆ ಪೊಲೀಸ್ ವಿಚಾರಣೆ ಎಲ್ಲಾ ನಾಮಕಾವಾಸ್ತೆನಾ? ಜವಳಕರ ಹಲ್ಲೆ ಪ್ರಕರಣದಲ್ಲಿ ಆಗಿದ್ದೂ ಅದೇನಾ? ರಾಜಕೀಯ ಒತ್ತಡಕ್ಕೆ‌ಮಣಿದರಾ ಪೊಲೀಸರು. ಬೆಳಗಾವಿ. ದುಷ್ಟರಿಗೆ ಕಾನೂನು ಮತ್ತು ಪೊಲೀಸ್ ಭಯ ಇರದೇ ಇದ್ದರೆ ಏನೆಲ್ಲಾ ಅನಾಹುತಗಳು ನಡೆಯುತ್ತವೆ ಎನ್ನುವುದಕ್ಕೆ ಬೆಳಗಾವಿ ತಾಲೂಕಿನ ಹೊಸವಂಟಮೂರಿ ಘಟನೆಯೇ ಸಾಕ್ಷಿ. ಇಲ್ಲಿ ಘಟಪ್ರಭಾ ದಲ್ಲಿ ದಲಿತ ಮಹಿಳೆಯನ್ನು ಚಪ್ಪಲಿ ಹಾರ ಹಾಕಿ ಮೆರವಣಿಗೆ…

Read More
error: Content is protected !!