ಸಿಪಿಐ ಬಗ್ಗೆ ‘ಆ ಪತ್ರ’ ಬರೆಯೋರು ಯಾರು?
ಬೆಳಗಾವಿ. ಕಳೆದ ದಿನ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಟಿಳಕವಾಡಿ ಸಿಪಿಐ ಬಗ್ಗೆ ತೆಗೆದುಕೊಂಡ ತೀರ್ಮಾನದ ಬಗ್ಗೆ ಮುಂದಿನ ಪತ್ರ ವ್ಯವಹಾರ ಮಾಡುವರು ಯಾರು? ತೀರ್ಮಾನ ಪ್ರಕಟಿಸಿದ ಮೇಯರ್ ಅವರೇ ವ್ಯಕ್ತಿಗತ ಪತ್ರ ಬರೆಯಬೇಕೊ ಅಥವಾ ಪಾಲಿಕೆಯ ವತಿಯಿಂದ ಕೌನ್ಸಿಲ್ ಠರಾವ್ ಹಚ್ವಿ ಬರೆಯಬೇಕೋ ಎನ್ನುವ ಗೊಂದಲ ಬಹುತೇಕರನ್ನು ಕಾಡುತ್ತಿದೆ ಈ ಪ್ರಶ್ನೆ ಬೆಳಗಾವಿಗರನ್ನು ಅಷ್ಟೇ ಅಲ್ಲ ಖುದ್ದು ಸಭೆಯಲ್ಲಿ ವಿಷಯ ಮಂಡಿಸುದವರಿಗೂ ಕಾಡತೊಡಗಿದೆ. ನಗರಸೇವಕ ಅಭಿಜಿತ್ ಜವಳಕರ ಬಂಧನ ಪ್ರಜರಣದಲ್ಲಿ ಟಿಳಕವಾಡಿ ಸಿಪಿಐ ಯವರ ಬಗ್ಗೆ ಮಾನವ…

