ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ

ಬೆಳಗಾವಿ,: ನಗರದ ಸ್ವಚ್ಛತೆ ಕಾಪಾಡಿ, ಹಿರಿಮೆ ಹೆಚ್ಚಿಸಲು ಪೌರ ಕಾರ್ಮಿಕರ ಪಾತ್ರ ಬಹಳಷ್ಟಿದೆ. ಅವರ ಹಿತ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಶೇಕಡಾ 70% ರಷ್ಟು ಪೌರ ಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಹಂತ ಹಂತವಾಗಿ ಖಾಯಂಗೊಳಿಸಿ ನೇಮಕಾತಿ ಆದೇಶ ನೀಡಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು. ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಜ.02) ನಡೆದ…

Read More

ಮತ್ತೊಂದು ಅಮಾನವೀಯ ಘಟನೆ ನಡೆದು ಹೋಯಿತಾ?

ಮತ್ತೊಂದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಗೆ ಸಾಕ್ಷಿ ಆಯಿತಾ ಬೆಳಗಾವಿ ಜಿಲ್ಲೆ? ಗೋಕಾಕ ,ಬೆಳಗಾವಿ ಮುಗೀತು..ಈಗ ಬೈಲಹೊಂಗಲ ಸಾಕ್ಷಿ? ಆರಂಭದಲ್ಲಿ ಸಂತ್ರಸ್ತೆ ನೆರವಿಗೆ ಬಾರದ ಬೈಲಹೊಂಗಲ ಪೊಲೀಸರು? ಬೆಂಗಳೂರಿನವರು ಎಚ್ಚರಿಸಿದ ನಂತರ ಕೇಸ್ ರಿಜಿಸ್ಟರ್ ಆಯಿತಾ? ಬೆಳಗಾವಿ. ಗಡಿನಾಡ ಬೆಳಗಾವಿ ಜಿಲ್ಲೆ‌ಮೇಲೆ ಯಾರ ವಕ್ರದೃಷ್ಟಿ ಬಿದ್ದಿದೆ ಗೊತ್ತಿಲ್ಲ. ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆಗಳಿಗೆ ಬೆಳಗಾವಿ ಸಾಕ್ಷಿಯಾಗತೊಡಗಿದೆ. ಗೋಕಾಕ ತಾಲೂಕಿನ ಘಟಪ್ರಭಾಲ್ಲಿ ದಲಿತ ಮಹಿಳೆಗೆ ಚಪ್ಪಲಿ‌ಹಾರ ಹಾಕಿ ಮೆರವಣಿಗೆ ಮಾಡಲಾಯಿತು. ಆ ಪ್ರಕರಣ ಮರೆಮಾಸುವ ಮುನ್ನವೇ ಬೆಳಗಾವಿ…

Read More

‘ಲಕ್ಷ್ಮೀ’ ವರ್ಗ

ಬೆಳಗಾವಿ. ಮಹಾನಗರ ಪಾಕಿಕೆಯಲ್ಲಿ ಅಧೀಕ್ಷಕ ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮಾಡಿಲ್ಲ‌.ಬದಲಾಗಿ ನಗರಾಭಿವೃದ್ಧಿ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Read More
error: Content is protected !!