Headlines

ಎಲ್ಲೆಡೆ ಜೈ ಶ್ರೀರಾಮ…!

ಜನೇವರಿ 22 ರಂದು ಪ್ರತಿ ಮನೆ ಮುಂದೆ ಭಗವಾಶ್ವಜ. ಐದು ಹಣತೆ ದ್ವೀಪ ಹಚ್ಚುವ ತೀರ್ಮಾನ. ಮಂದಿರದಲ್ಲಿ ರಾಮಜಪ. ಪ್ರತಿ ವಾರ್ಡನಲ್ಲೂ ಪೂರ್ವಸಿದ್ಧತಾ ಸಭೆಗಳು ವಾರ್ಡ ನಂಬರ 43 ರಲ್ಲಿ ಗುರುವಾರ ನಡೆದ ಸಭೆ ಬೆಳಗಾವಿ. ಅಯೋಧ್ಯೆ ಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆ ಯನ್ಬು ಕಣ್ತುಂಬಿಕೊಳ್ಳಲು ಇಡೀ ಜಗತ್ತು ಕುತೂಹಲದಿಂದ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿ ಗಣ್ಯರ ಉಪಸ್ಥಿತಿ ಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕೂಡ ರಾಮಮಂದಿರ ಉದ್ಘಾಟನೆ ದಿನ…

Read More

ಸಚಿವೆ ಹೆಬ್ಬಾಳಕರಗೆ ಅಯೋಧ್ಯೆ ಆಮಂತ್ರಣ..!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಅಯೋಧ್ಯೆ ಆಮಂತ್ರಣ ನೀಡಿದ ವಿಎಚ್ ಪಿ ಪ್ರಮುಖರು ಬೆಳಗಾವಿ : ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು. ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ,…

Read More
error: Content is protected !!