Headlines

ಬೆಂಗಳೂರಲ್ಲಿ ವಿಪ್ರ ಮಹಿಳಾ ರಾಜ್ಯ ಸಮ್ಮೇಳನ

ಎರಡು ದಿನಗಳ ಕಾಲ ಬೆಂಗಳೂರಲ್ಲಿ ವಿಪ್ರ ಮಹಿಳಾ ರಾಜ್ಯ ಸಮ್ಮೇಳನಐದು ಸಾವಿರ ಮಂದಿ ಗೊಳ್ಳುವ ನಿರೀಕ್ಷೆ: ಶಂಕರಪುರಂ ನ ಸಜ್ಜು ಬೆಂಗಳೂರು : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ತೃತೀಯ ವಿಪ್ರ ಮಹಿಳಾ ಸಮ್ಮೇಳನಕ್ಕೆ ಇದೀಗ ಬೆಂಗಳೂರಿನ ಶಂಕರ ಪುರಂ ಬಡಾವಣೆ ಸಜ್ಜುಗೊಂಡಿದೆ.ರಾಜಧಾನಿಯ ಸಾಂಸ್ಕೃತಿಕ ಬೇರು ಎಂದೇ ಹೆಸರಾದ ಬಸವನಗುಡಿಗೆ ಅಂಟಿಕೊಂಡೇ ಇರುವ ಈ ಬಡಾವಣೆಯ ಶಂಕರ ಮಠದ ಆವರಣದ ಜಗದ್ಗುರು ಶ್ರೀ ಭಾರತೀತೀರ್ಥ ಸಭಾ…

Read More

ಲೋಕ ಅಖಾಡಾ.. ಚಿಂದಿ ಚಿತ್ರಾನ್ನ..

ಬೆಳಗಾವಿ. ಲೋಕಸಭೆ ಚುನಾವಣೆಗೆ ಇನ್ನು ಗಾವುದ ದೂರ ಇರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಬಹುದೊಡ್ಡ ಗೊಂದಲ ಸೃಷ್ಟಿಯಾಗತೊಡಗಿದೆ.ಆದರೆ ಈ ಎಲ್ಲ ಗೊಂದಲದ ನಡುವೆ ನಾಡದ್ರೋಹಿ ಎಙಿಎಸ್ ನವರ ಮಾತು ಕೇಳಿ ಮಹಾರಾಷ್ಟ್ರ ಸರ್ಕಾರ ಗಡಿ ಭಾಗದ ಮರಾಠಿ ಭಾಷಿಕರ ಪರ ಎನ್ನುವ. ತೋರಿಸುವ ನಾಟಕ ನಡೆಸಿದೆ.ಇವತ್ತು ಅತ್ತ ಮಹಾರಾಷ್ಟ್ರ ದವರೂ ಸಹ ಮರಾಠಿ‌ ಭಾಷಿಕರನ್ನು ಓಲೈಸತೊಡಗಿದ್ದಾರೆ. ಇತ್ತ ಗಡಿನಾಡ ಬೆಳಗಾವಿಯಲ್ಲಿಯೂ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ ನವರು ಇನ್ನುಳಿದ. ಸಮಾಜದವರನ್ನು ಕಡೆಗಣಿಸಿ ಮರಾಢಿಗರ ಓಲೈಕೆಗೆ…

Read More

ಬೆನಕೆಯವರಿಗೆ ಅಭಿನಂದನೆ

ಬೆಳಗಾವಿ. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಅನಿಲ ಬೆನಕೆ ಅವರಿಗೆ ಪಾಲಿಕೆಯ. ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ಜೋಶಿ ಅವರು ಅಭಿನಂದನೆ ಸಲ್ಲಿಸಿದರು. ಬೆಳಗಾವಿಯ ಅವರ ನಿವಾಸಕ್ಕೆ ತೆರಳಿ ಹೂಗುಚ್ಚ ನೀಡಿ ಶುಭಾಶಯ ಹೇಳಿದರು.

Read More
error: Content is protected !!