ಕುಡಿಯುವ ನೀರಿಗೆ ಪ್ರಥಮ‌ ಆಧ್ಯತೆ ಕೊಡಿ

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.ಮಂಗಳವಾದಂದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೊಳಗೆ ಆಯಾ ಗ್ರಾಮಗಳಲ್ಲಿನ ಸ್ಥಿತಿಗತಿಗಳನ್ನು ಅರಿತು ಸಂಬಂಧಸಿದ ಅಧಿಕಾರಿಗಳಿಗೆ ವರದಿ ಮಾಡುವಂತೆ ಹೇಳಿದರು ಜನ ಮತ್ತು ಜಾನುವಾರುಗಳಿಗೆ…

Read More

ಪಾಲಿಕೆ ಜಾಗೆ ಅತಿಕ್ರಮಣ- ಕ್ರಮಕ್ಕೆ ಮನವಿ

ಬೆಳಗಾವಿ.ಮಹಾನಗರ ಪಾಲಿಕೆಗೆ ದಾನರೂಪವಾಗಿ ನೀಡಿರುವ ಜಾಗೆಯನ್ನು ಅತಿಕ್ರಮಣ ಮಾಡಿದವರ ಮೇಲೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕೆಂದು ಗಣಾಚಾರಿ ಗಲ್ಲಿಯ ನಿವಾಸಿಗಳು ಆಗ್ರಹಿಸಿದ್ದಾರೆ, ಈ ಕುರಿತಂತೆ ಮೇಯರ್, ಆಯುಕ್ತರು ಮತ್ತು ಪಿಡಬ್ಲುಡಿ ಕಮಿಟಿ ಅಧ್ಯಕ್ಷರಿಗೆ ಮನವಿ ಪತ್ರವನ್ನು ನಿವಾಸಿಗಳು ಅರ್ಪಿಸಿದರು ಗಣಾಚಾರಿ ಗಲ್ಲಿಯ ಬಕರಿ ಮಂಡಿಯಲ್ಲಿನ ಶ್ರೀಮತಿ, ಶ್ರೀಮತಿ ಶಂಕರ ಕಾಟಕರ ಇವರು ಸಮಾಜದ ಉಪಯೋಗಕ್ಕಾಗಿ 12 ಗುಂಟೆ ಜಾಗೆಯ ದುರುಪಯೋಗ ಆಗಬಾರದೆಂಬ ಉದ್ದೇಶದಿಂದ ಮಹಾನಗರ ಪಾಲಿಕೆಗೆ ದಾನದ ಸ್ವರೂಪದಲ್ಲಿ ನೀಡಿದ್ದರು.ಆದರೆ ಕೆಲವು ವರ್ಷಗಳ ಹಿಂದೆ ಅಲ್ಲಿ ಹಿಂದೂ…

Read More

ಕವಟಗಿಮಠರಿಗೆ ಉಜ್ವಲ ಭವಿಷ್ಯವಿದೆ ಎಂದ ಬಿಎಸ್ವೈ

ಬೆಳಗಾವಿ.ಸಹಕಾರಿ ಕ್ಷೇತ್ರ ಎಲ್ಲರಿಗೂ ಒಲಿಯುವುದಿಲ್ಲ. ಆದರೆ, ಕವಟಗಿಮಠರ ಮನೆತನ ಮೂರು ತಲೆಮಾರಿನಿಂದ ಸಹಕಾರಿ ಕ್ಷೇತ್ರದಲ್ಲಿ ಬೆಳೆದು ಬಂದಿರುವುದನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಅವರಿಗೆ ಉಜ್ವಲ ಭವಿಷ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು,ಸವದತ್ತಿಯಲ್ಲಿ ಮಹಾಂತೇಶ ಕವಟಗಿಮಠ ಪೌಂಡೇಶನ್ ಉದ್ಘಾಟನೆ, ಮಹಾಂತೇಶ ಕವಟಗಿಮಠರ 58 ನೇ ಜನ್ಮದಿನಾಚರಣೆ ಮತ್ತು ಸದನದೊಳಗೆ, ಹೊರಗೆ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು, ಮುಂಬೈ-ಕನರ್ಾಟಕ ಭಾಗದಲ್ಲಿ ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದಿರುವ ಕವಟಗಿಮಠ ಮನೆತನದ ಕೊಡುಗೆ ಅಪಾರ. ತಂದೆಯವರ ಸಾಮಾಜಿಕ ಸೇವೆಯನ್ನು ಮುಂದುವರಿಸಿಕೊಂಡು…

Read More

ದೂದಗಂಗಾ ನದಿ ದಡದಲ್ಲಿ ರಾಮ ಮಂದಿರ ಪತ್ತೆ..!

ಬೆಳಗಾವಿ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದ ಹೊರವಲಯದಲ್ಲಿ ದೂಧಗಂಗಾ ನದಿ ದಡದಲ್ಲಿ, ಹಿಂದೆ ಮಣ್ಣಲ್ಲಿ ಹುದುಗಿದ್ದ ರಾಮ ಮಂದಿರ ಪತ್ತೆಯಾಗಿದೆ. .ಎರಡು ತಲೆಮಾರುಗಳ ಹಿಂದೆ ನದಿ ದಡದಲ್ಲಿ ರಾಮ ಮಂದಿರ ಇತ್ತು. ಪ್ರವಾಹದ ವೇಳೆ ಮುಳುಗಿತ್ತು ಎಂದು ಹಿರಿಯರು ಹೇಳುತ್ತಿದ್ದರು. ಅಯೋಧ್ಯೆಯಲ್ಲಿ ರಾಮನ ಮಂದಿರ ಉದ್ಘಾಟನೆ ಆಗುತ್ತಿರುವ ಹಿನ್ನೆಲೆಯಲ್ಲಿ ಯುವಕರು ಸೋಮವಾರ ಇಡೀ ದಿನ ಜೆಸಿಬಿ ನೆರವಿನಿಂದ ದೇವಸ್ಥಾನಕ್ಕೆ ಶೋಧ ನಡೆಸಿದರು. ಸಂಜೆ ಪತ್ತೆಯಾಯಿತು’ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಶಾಸಕಿ ಶಶಿಕಲಾ ಜೊಲ್ಲೆ ಸ್ಥಳಕ್ಕೆ ಭೇಟಿ ನೀಡಿದರು….

Read More
error: Content is protected !!