ಬೆಳಗಾವಿಯಲ್ಲಿ ರಾಮನ ಟ್ಯಾಟೋ ಗುಂಗು..!

ದೀಪಾವಳಿ ಸಡಗರ ತಂದ ರಾಮಮಂದಿರ ಲೋಕಾರ್ಪಣೆ. 5 ಲಕ್ಷ ಲಾಡು ವಿತರಣೆ. ದಕ್ಷಿಣ ಕ್ಷೇತ್ರದಲ್ಲಿ ರಾಮನ ಟ್ಯಾಟೊ ಹವಾ. ದೇವಸ್ಥಾನ ಸ್ವಚ್ಚತಾ ಅಭಿಯಾನ. ವಾರ್ಡ 43 ರಲ್ಲಿ ರಾಮನ ಧ್ವಜ ವಿತರಿಸಿದ ನಗರಸೇವಕಿ.ಬೆಳಗಾವಿ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮುಂದಾಳತ್ವ ಅಂದರೆ ಅದರಲ್ಲೊಂದು ವಿಶೇಷತೆ ಇರಲೇಬೇಕು. ಅದು ಸುಳ್ಳಲ್ಲ. ಅದನ್ನು ಶಾಸಕ ಅಭಯ ಪಾಟೀಲರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮತ್ತು ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅವರು ತಮ್ಮ…

Read More

ರಾಮಮಂದಿರಕ್ಕೆ ಹೋಗುವೆ ಎಂದ ಸಚಿವೆ

ಉಡುಪಿ.ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀ ಭಕ್ತಳು ಹೀಗಾಗಿ ಅಯೋಧ್ಯೆಯ ರಾಮ‌ಮಂದಿರಕ್ಕೆ ಹೋಗುವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದರು‌.ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ….

Read More
error: Content is protected !!