ಜಗದೀಶ ಶೆಟ್ಟರ್ ಬಂದ್ರು..ಮುಂದೇನು?

ಬೆಳಗಾವಿ. ರಾಜಕೀಯ‌ ನಿಂತ ನೀರಲ್ಲ ಜೊತೆಗೆ ಯಾರು ಯಾರಿಗೆ ಶತ್ರುನೂ ಅಲ್ಲ ಮಿತ್ರನೂ ಅಲ್ಲ. ಅಂತಹ ಅನೇಕ ಜ್ವಲಂತ ಉದಾಹರಣೆಗಳು ನಮ್ಮೆಲ್ಲರ ಕಣ್ಮುಂದೆಯೇ ಇವೆ. ಇಲ್ಲಿ ನಾಯಕರು ಪಕ್ಷ ಬಿಟ್ಟು ಹೋಗುವಾಗ ಎಲ್ಲರನ್ನು ತೆಗಳುತ್ತಾರೆ. ಆದರೆ ಮತ್ತೇ ಮರಳಿ ಪಕ್ಷಕ್ಕೆ ಬರುವಾಗ ಅವರನ್ನೇ ಹೊಗಳುತ್ತಾರೆ. ಇದರಿಂದ ಸಮಸ್ಯೆ ಆಗುವುದು ನಾಯಕರಿಗಲ್ಲ .ಅವರನ್ನು ನಂಬಿ ಹಿಂಬಾಲಿಸಿದ ಕಾರ್ಯಕರ್ತರಿಗೆ ಎನ್ನುವುದು ವಾಸ್ತವ. ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಗೊಂಡ ಸಂದರ್ಭ ಅಂತಹ ಪರಿಸ್ಥಿತಿ ಶೆಟ್ಟರ ಅವರನ್ನು ನಂಬಿದ ಕಾರ್ಯಕರ್ತರಿಗೆ ಆಗಿದೆ…

Read More

ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ..!

ನವದೆಹಲಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಮರು ಸೇರ್ಪಡೆಯಾಗಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು ದೆಹಲಿಯಲ್ಲಿನ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ​ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಶೆಟ್ಟರ್‌ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶೆಟ್ಟರ್ ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು. ಮತ್ತೊಂದು ಮೂಲಗಳ ಪ್ರಕಾರ ಶೆಟ್ಟರ್ ಅವರನ್ನು ರಾಜ್ಯಪಾಲರನ್ನಾಗಿ…

Read More
error: Content is protected !!