ರಾಜ್ಯ ಸರ್ಕಾರ ಮನೆಗೆ ಕಳುಹಿಸುವುದೇ ಬಿಜೆಪಿ ಗ್ಯಾರೆಂಟಿ

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ೨೮ ಸ್ಥಾನ ಗೆದ್ದರೆಒಂದು ತಿಂಗಳಲ್ಲಿ ರಾಜ್ಯ ಸರ್ಕಾರ ಮನೆಗೆ ಕಳುಹಿಸುವುದೇ ಬಿಜೆಪಿ ಗ್ಯಾರೆಂಟಿ : ಬಸವರಾಜ ಬೊಮ್ಮಾಯಿ ಕೋಲಾರ: ರಾಜ್ಯದಲ್ಲಿ ೨೮ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಈ ಸರ್ಕಾರವನ್ನು ಒಂದು ತಿಂಗಳಲ್ಲಿ ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್‌ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ…

Read More

ಕಾಂತರಾಜ ವರದಿ ಸ್ವೀಕಾರ ರಾಜಕೀಯ ಸ್ಟಂಟ್

ಕಾಂತರಾಜ ವರದಿ ಸ್ವೀಕಾರ ರಾಜಕೀಯ ಸ್ಟಂಟ್: ಬಸವರಾಜ ಬೊಮ್ಮಾಯಿಬಲಾಢ್ಯ ಹಿಂದುಳಿದವರು ಮಾತ್ರ ಮೀಸಲಾತಿ ಲಾಭ ಪಡೆದುಕೊಳ್ಳುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಕೋಲಾರ: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ವರದಿ ಸ್ವೀಕಾರ ಮಾಡುವುದು ಕೇವಲ ಲೋಕಸಭೆ ಚುನಾವಣೆಯ ಸ್ಟಂಟ್ ಆಗಿದ್ದು, ಹಿಂದುಳಿದವರಲ್ಲಿ ಬಲಾಢ್ಯರು ಮಾತ್ರ ಮೀಸಲಾತಿ ಲಾಭ ಪಡೆಯುತ್ತಿದ್ದಾರೆ. ಅತಿ ಹಿಂದುಳಿದವರಿಗೆ ನ್ಯಾಯಕೊಡಿಸಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕೋಲಾರದಲ್ಲಿ ಇಂದು ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಬೃಹತ್ ಪ್ರತಿಭಟನೆಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ರಾಜ್ಯಸಭೆ ಚುನಾವಣೆ: ಡಿಕೆಶಿ ತಂತ್ರ ಕುತೂಹಲ

5 ನೇ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ, ಕಾಂಗ್ರೆಸ್ ನಲ್ಲಿ ಹೆಚ್ಚಿದ ಪೈಪೋಟಿ. ಚುನಾವಣೆ ನಡೆದರೆ ಅಡ್ಡ ಮತದಾನ ಭೀತಿ ಕಾಡುತ್ತಿದೆ.ಮೊದಲನೇ ಪ್ರಾಶಸ್ತ್ಯದ ಮತಗಳಿಂದಲೇ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಗೆಲ್ಲಬಹುದು. ವಿಶೇಷ ವರದಿ ಬೆಂಗಳೂರುಬರುವ ಫೆಬ್ರವರಿ 27 ರಂದು ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆಗೆ ಐದನೇ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ಪರಿಶೀಲನೆ ನಡೆಸಿದೆ.ವಿವಿಧ ರಾಜ್ಯಗಳಿಂದ ಒಟ್ಟು 56 ಸ್ಥಾನಗಳಿಗೆ ಚುನಾವನೆ ನಡೆಯಲಿದ್ದು ಆಯಾ ರಾಜ್ಯಗಳ ವಿಧಾನಸಭೆಯ ಸದಸ್ಯರು ಮತದಾರರಾಗಿದ್ದಾರೆ. ಆ ಪೈಕಿ ಕರ್ನಾಟಕದಿಂದ…

Read More

ಮತ್ತೊಮ್ಮೆ ಮೋದಿ

ಬೆಳಗಾವಿ. ಮತ್ತೊಮ್ಮೆ ಮೋದಿ ಗೋಡೆ ಬರಹ ಸ್ಟೆನ್ಸಿಲ್ ನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಬಿಡುಗಡೆ ಮಾಡಿದರು. ಬಿಜೆಪಿ ಮುಖಂಡ ಮುಕ್ತಾರ ಅಹ್ಮದ ಪಠಾಣ ಅವರು ಸಿದ್ಧಪಡಿಸಿದ್ದ ಈ ವಾಲ್ ಪೇಪರ್ ಸ್ಟೇನ್ಸಿಲನ್ನು ಸಂಸದರು ತಮ್ನ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುಚ ಬಿಜೆಪಿ, ಕೇಂದ್ರದ ಸಾಧನೆಗಳನ್ನು ಮನೆ ಮನೆ ತಲುಪಿಸುವ ಕೆಲಸವನ್ನು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಆಭಿಯಾನ ರೂಪದಲ್ಲಿ ವಿಶೇಷ ಯೋಜನೆಗಳನ್ನು ಬಿಜೆಪಿ ಹಮ್ನಿಕೊಂಡಿದೆ. ರಾಜ್ಯಸಭಾ ಸದಸ್ಯರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ…

Read More

ಚುನಾವಣೆ ಘೋಷಣೆ

ನವದೆಹಲಿ ರಾಜ್ಯಸಭೆಯ 56 ಸ್ಥಾನಗಳಿಗೆ ಚುನಾವಣೆ ಘೋಷಣೆ! 15 ರಾಜ್ಯಗಳ ರಾಜ್ಯಸಭೆಯ 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. 56 ಸದಸ್ಯರ ಅಧಿಕಾರಾವಧಿಯು ಏಪ್ರಿಲ್ ನಲ್ಲಿ ಮುಕ್ತಾಯಗೊಳ್ಳಲಿದ್ದು, ಕರ್ನಾಟಕದಲ್ಲಿ 4 ಸ್ಥಾನ ಸೇರಿದಂತೆ ಒಟ್ಟು 15 ರಾಜ್ಯಗಳಲ್ಲಿ ಈ ಚುನಾವಣೆ ನಡೆಯಲಿದೆ ಎಂದು ಅದು ತಿಳಿಸಿದೆ.

Read More
error: Content is protected !!