M K HUBLI ಯಲ್ಲೂ ಧ್ವಜ ವಿವಾದ.

ಬೆಳಗಾವಿ. ಮಂಡ್ಯ ಜಿಲ್ಲೆಯ ಕೆರಗೋಡುವಿನಲ್ಲಿ ಉಲ್ಭಣಿಸಿದ ಧ್ವಜ ವಿವಾದ ಗಡಿನಾಡ ಬೆಳಗಾವಿ ಜಿಲ್ಲೆಯ ಎಂ‌ಕೆ ಹುಬ್ಬಳ್ಳಿ ಯಲ್ಲಿ‌ ಹುಟ್ಟಿಕೊಂಡಿದೆ. ಎಂ.ಕೆ.ಹುಬ್ಬಳ್ಳಿ ಪಟ್ಟಣದ ಸಂಬಣ್ಣವರ ಓಣಿಯಲ್ಲಿರುವ ಹಳೆಯ ಹನುಮಾನ ದೇವಸ್ಥಾನ ಎದುರಿಗಿರುವ ಧ್ವಜಕಂಬದಲ್ಲಿ‌ ಹಾರಾಡುತ್ತಿದ್ದ ಧ್ವಜವನ್ನು ಪೊಲೀಸರು ತೆಗೆದು ಹಾಕಿದ್ದರು ಎನ್ನಲಾಗಿದೆ. ಕಳೆದ ೧೫ ದಿನಗಳಿಂದ ಈ ವಿವಾದ‌ ನಡೆದೇ ಇತ್ತು. ಅದು ಒಂದು ರೀತಿಯಲ್ಲಿಬೂದಿ ಮುಚ್ವಿದ ಕೆಂಡವಾಗಿತ್ತು ಹೀಗಾಗಿ ಅದೇ ಧ್ವಜಕಂಬದಲ್ಲಿ ಮರು ಧ್ವಜ ಸ್ಥಾಪನೆಮಾಡುವ ಪ್ರಯತ್ನ ನಡೆದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ‌ ಬಸ್ ನಿಲ್ದಾಣದಿಂದ ಮೆರವಣಿಗೆ…

Read More

ಮತ್ತೊಮ್ಮೆ ಮೋದಿ ಅಭಿಯಾನಕ್ಕೆ ವೇಗ

ಬೆಳಗಾವಿ‌ ದಕ್ಷಿಣದಲ್ಲಿ ಮತ್ತೊಮ್ಮೆ ಮೋದಿ ಅಭಿಯಾನ ಚುರುಕು. ಶಾಸಕ ಅಭಯ ಪಾಟೀಲರ ನೇತೃತ್ವ. ವಾರ್ಡ 43 ರಲ್ಲಿ ಭರ್ಜರಿಯಾಗಿ ‌ಮುಂದುವರೆದ ಅಭಿಯಾನ. ನಗರಸೇವಕಿ‌ ವಾಣಿ ಜೋಶಿ ನೇತೃತ್ವದಲ್ಲಿ ವಾರ್ಡನಲ್ಲೆಡೆ ಮೋದಿ ಗೋಡೆ ಬರಹ ಅಭಿಯಾನ. ಜನ ಫುಲ್ ಖುಷ್. ದಕ್ಷಿಣದಲ್ಲಿ ಬಿಜೆಪಿ‌ ಹವಾ ಬೆಳಗಾವಿ. ಗಡಿನಾಡ ಬೆಳಗಾವಿ‌ ದಕ್ಷಿಣ ಕ್ಷೇತ್ರದಲ್ಲಿ ಮತ್ತೊಮ್ಮೆ ಮೋದಿ ಅಭಿಯಾನ ಭರ್ಜರುಯಾಗಿ‌ನಡೆಯುತ್ತಿದೆ. ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರ ಮನದ ಮನೆಗೆ ತಲುಪಿಸುವುದರ ಜೊತೆಗೆ ಮತ್ತೊಮ್ಮೆ ಮೋದಿ ಗೋಡೆ ಬರಹ ಅಭುಯಾನ ವಿಶೇಷವಾಗಿ ಬೆಳಗಾವಿ…

Read More

ಅಡ್ವಾಣಿ ನಿಜವಾಗಿ ಮಣ್ಣಿನ ಮಗ..!

ಎಲ್.ಕೆ. ಅಡ್ವಾಣಿಯವರು ನಿಜವಾದ ಮಣ್ಣಿನ ಮಗ: ಬಸವರಾಜ ಬೊಮ್ಮಾಯಿ ಬೆಂಗಳೂರು: ಮಾಜಿ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಂದಿರುವುದು ಹೆಮ್ಮೆಯ ವಿಷಯವಾಗಿದ್ದು, ಅವರಿಗೆ ಅಭಿನಂದನೆ. ಎಲ್. ಕೆ. ಅಡ್ವಾಣಿ ಅವರು ನಿಜವಾದ ಭಾರತದ ಮಣ್ಣಿನ ಮಗನಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಂದಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅಡ್ವಾಣಿಯವರು ದೇಶ ವಿಭಜನೆಯ ಸಂದರ್ಭದಲ್ಲಿ…

Read More

MAYOR ELECTION ಸೋಮವಾರ ಮುಹೂರ್ತ ಫಿಕ್ಸ್..!

ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು‌ ಉಪಮೇಯರ್ ಚುನಾವಣೆಗೆ ಸೋಮವಾರ ಮುಹೂರ್ತ ಫಿಕ್ಸ್‌ ಆಗಲಿದೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಸೋಮವಾರ ಚುನಾವಣೆ ಸಂಬಂಧ ದಿನಾಂಕವನ್ನು ಅಂದೇ‌ ನಿಗದಿ ಮಾಡಲಿದ್ದಾರೆ ಈಗಿನ‌ ಬಿಜೆಪಿ ಮೇಯರ್ ಅವಧಿ ಇದೇ ದಿ. 6 ಕ್ಕೆ ಮುಕ್ತಾಯಗೊಳ್ಳಲಿದೆ. ಸಧ್ಯ ಮೇಯರ್ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದೆ. ಮೇಯರ್ ಸ್ಥಾನ ಈ ಬಾರಿ ಉತ್ತರ ಕ್ಷೇತ್ರಕ್ಕೆ ಮತ್ತು ಉಪಮೇಯರ್ ಸ್ಥಾನ‌ ದಕ್ಷಿಣ ಕ್ಷೇತ್ರಕ್ಕೆ ಹೋಗಲಿದೆ….

Read More

ರಾಜ್ಯಪಾಲರ ಹಠಾತ್ ರಾಜೀನಾಮೆ..!

ದಿಢೀ‌ರ್ ರಾಜೀನಾಮೆ ನೀಡಿದ ರಾಜ್ಯಪಾಲರು ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರು ಇಂದು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ವೈಯಕ್ತಿಕ ಕಾರಣಗಳು ಮತ್ತು ಇತರೆ ಕಾರಣಗಳಿಂದ ಪದವಿ ತೊರೆಯುತ್ತಿದ್ದೇನೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ದಯಮಾಡಿ ನನ್ನ ರಾಜೀನಾಮೆ ಪತ್ರವನ್ನು ಸ್ವೀಕರಿಸಿ, ಅಂಗೀಕರಿಸಬೇಕೆಂದು ರಾಷ್ಟ್ರಪತಿ ದೌಪದಿ ಮುರ್ಮು ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೇ ವೇಳೆ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಸ್ಥಾನದಿಂದಲೂ ತಮ್ಮನ್ನು ಬಿಡುಗಡೆ ಮಾಡಿ ಎಂದು ಕೋರಿದ್ದಾರೆ.

Read More

ದತ್ತು ಸ್ವೀಕಾರ: ದಂಪತಿಗೆ ಮಗು ಹಸ್ತಾಂತರಿಸಿದ ಸಚಿವೆ

ದತ್ತು ಸ್ವೀಕಾರ: ದಂಪತಿಗೆ ಮಗು ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಇಲ್ಲಿಯ ಸ್ವಾಮಿ ವಿವೇಕಾನಂದ ದತ್ತು ಸ್ವೀಕಾರ ಕೇಂದ್ರದ ಅಭಿರಕ್ಷಣೆಯಲ್ಲಿ ಇದ್ದ ಮಗುವನ್ನು CARA ನಿಯಮಗಳಂತೆ ಆಯ್ಕೆಯಾದ ದಂಪತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಹಸ್ತಾಂತರಿಸಿದರು. ಕೇರಳ ರಾಜ್ಯದ ದತ್ತು ಪೋಷಕರಿಗೆ ಮೂರುವರೆ ತಿಂಗಳ ಗಂಡು ಮಗುವನ್ನು ಹಸ್ತಾಂತರಿಸಿದ ಸಚಿವರು, ಮಗುವನ್ನು ಅತ್ಯಂತ ಕಾಳಜಿಯಿಂದ ಸಾಕಿ ಸಲಹುವಂತೆ ವಿನಂತಿಸಿದರು. ಮಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ…

Read More
error: Content is protected !!