Headlines

ಕಾಂಗ್ರೆಸ್ ಇಬ್ಭಾಗದ ಭವಿಷ್ಯ ನುಡಿದ ಬೊಮ್ಮಾಯಿ

ನರೇಂದ್ರ ಮೋದಿ 3 ನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದು ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರ ಕಾಣೆಯಾಗಿದೆ:ಸಿಎಂ, ಸಚಿವರನ್ನು ಹುಡುಕಿಕೊಡಿ: ಬಸವರಾಜ ಬೊಮ್ಮಾಯಿ ಬೆಂಗಳೂರು: ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ…

Read More

ಜಾಮೀನು ರಹಿತ ಬಂಧನ‌ ವಾರೆಂಟ್ ಇದ್ರೂ ಡೊಂಟ್ ಕೇರ್

ಬೆಳಗಾವಿ. ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್ ಹೊಂದಿರುವ ಮಹಿಳೆ ಇಂದು ಪೊಲೀಸರ ಮುಂದೆ ಪ್ರತ್ಯಕ್ಷವಾದ ಘಟನೆ ನಡೆದಿದೆ. ಕಳೆದ ಒಂದು ವರ್ಷದಿಂದ ನ್ಯಾಯಾಲಯ ಹೊರಡಿಸಿದ ಜಾಮೀನು ರಹಿತ ವಾರೆಂಟನ್ನು ಜಾರಿ‌ ಮಾಡಲು ಪೊಲೀಸರಿಗೆ ಸಾಧ್ಯವಾಗಲಿಲ್ಲ. ಆದರೆ ಪೊಲೀಸರ ಸಮ್ನುಖದಲ್ಲಿ ಅವಳನ್ನು ವಶಕ್ಕೆ ಪಡೆದುಕೊಳ್ಳಲು ಪೊಲೀಸರಿಗೆ ಆಗುತ್ತಿಲ್ಲ. ಒಂದು ರೀತಿಯಲ್ಲಿ ಅಸಹಾಯಕತೆ.. ಆದರೆ ಇಂದು ನಡೆದ ಪ್ರತಿಭಟನೆಯಲ್ಲಿ ಅವಳು ಭಾಗವಹಿಸಿದ ಪೊಟೊಗಳು ವೈರಲ್ ಆಗುತ್ತಿದ್ದಂತೆಯೇ ಕೋರ್ಟ NBW ಆದೇಶಗಳು ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ರಾಜ್ಯ ಸರ್ಕಾರದ ರೈತ…

Read More

ಕೇಂದ್ರ ಸಚಿವ ಗಡ್ಕರಿಯನ್ನು ಅಭಿನಂದಿಸಿದ ಕೋರೆ

ನವದೆಹಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ನವದೆಹಲಿಯಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಭೇಟಿಯಾದರು.ನಿತಿನ್ ಗಡ್ಕರಿಯವರು ಮಾರ್ಚ್ ೨೦೧೮ ರಂದು ೧೮೭೫ ಕೋಟಿ ರೂಪಾಯಿಗಳ ಯೋಜನೆಯಾದ ಮುರಗುಂಡಿಯಿಂದ ಗೋಟೂರ ಚತುಷ್ಫಥ ರಾಷ್ಟಿಯ ಹೆದ್ದಾರಿ ಕಾಮಗಾರಿಗೆ ಹಾಗೂ ಕೃಷ್ಣಾನದಿಯ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಇಂದು ಆ ಯೋಜನೆಯ ಟೆಂಡರ್ ಪ್ರಕ್ರಿಯೆಯು ನಡೆದಿದ್ದು ಶೀಘ್ರವಾಗಿ ಕಾಮಗಾರಿಯು ಪ್ರಾರಂಭಗೊಳ್ಳಲಿದೆ. ತನ್ನಿಮಿತ್ತವಾಗಿ ಡಾ.ಪ್ರಭಾಕರ ಕೋರೆಯವರು ಗಡ್ಕರಿಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಈ ಮಹತ್ವದ ಚತುಷ್ಫಥ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದಕ್ಕಾಗಿ ಕೃತಜ್ಞತೆಯನ್ನು…

Read More

ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು

.ವಿದ್ಯುದ್ದೀಕರಣ ಮುಗಿದ ತಕ್ಷಣ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಪ್ರಾರಂಭ: ಈರಣ್ಣ ಕಡಾಡಿ ಬೆಳಗಾವಿ: ಬೆಳಗಾವಿಯಿಂದ-ಪುಣೆ ನಡುವೆ ವಿದ್ಯುದ್ದೀಕರಣದ ಕಾಮಗಾರಿ ಮುಗಿದ ತಕ್ಷಣ ಕುಂದಾನಗರಿಯ ಜನರ ಬಹು ನಿರೀಕ್ಷೆಯ ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಹುಬ್ಬಳಿ ನೈರುತ್ಯ ರೆಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದ ಸಂಸದ ಕಡಾಡಿ ಅವರು ಮನವಿಗೆ…

Read More

ವಚನಾ ದೇಸಾಯಿಗೆ ಬ್ಲಾಕ್ ಬೆಲ್ಟ್ ಪ್ರದಾನ

ಬೆಳಗಾವಿ: ಬೆಳಗಾವಿಯ ವೀರಭದ್ರ ನಗರದ ರಹವಾಸಿ  ವಚನಾ ಬಸವರಾಜ ದೇಸಾಯಿ ಇವಳು ಕರಾಟೆಯಲ್ಲಿ ಬ್ಲಾಕ್ ಬೆಲ್ಟ್ ಪ್ರಶಸ್ತಿ ಸಾಧಿಸಿದ್ದಾಳೆ. ನಗರದ ಇಂಡಿಯನ್ ಕರಾಟೆ ಕ್ಲಬ್ ಹಾಗೂ ಬೆಳಗಾವಿ ಡಿಸ್ಟಿಕ್ಟ್ ಸ್ಫರ್ಟ್ಸ ಕರಾಟೆ ಅಸೋಶಿಯಷನ್ ಇವರ ಸಂಯುಕ್ತ ಆಶ್ರಯದಲ್ಲಿ ‘ಕರಾಟೆ ಬ್ಲಾಕ್ ಬೆಲ್ಟ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ದಿ.೧೧ ರವಿವಾರದಂದು ಸಾಯಂಕಾಲ ೬ ಗಂಟೆಗೆ ಎಸ್.ಪಿ. ಆಫೀಸ್ ಹತ್ತಿರವಿರುವ ಕುಮಾರ ಗಂಧರ್ವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.  ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಮುಖ್ಯ ಪರೀಕ್ಷಕರಾದ ಗಜೇಂದ್ರ ಬಿ. ಕಾಕತಿಕರಮತ್ತು ತರಬೇತುದಾರ…

Read More

ಬೆಳಗಾವಿ ‘ಬಾರ್’ ಕುಸ್ತಿ

9 ರಂದು ಚುನಾವಣೆ. ಅಂದೇ ಫಲಿತಾಂಶ. ಜಾತಿ ಲೆಕ್ಕಾಚಾರ ಶುರು.ಲಿಂಗಾಯತ ವರ್ಸಿಸ್ ನಾನ್ ಲಿಂಗಾಯತ ಚರ್ಚೆ ಎಂಎಲ್ಎ ಚುನಾವಣೆಗಿಂತಲೂ ಕುತೂಹಲ ಕೆರಳಿಸಿದ ಚುನಾವಣೆ. ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ. ಬೆಳಗಾವಿ. ಲೋಕ ಸಭೆ ಚುನಾವಣೆ ಕಾವಿನ‌ ನಡುವೆಯೇ ಬೆಳಗಾವಿ ಬಾರ್ ಚುನಾವಣೆ ಭಾರೀ ಸದ್ದು ಮಾಡುತ್ತಿದೆ. ಈ ಬಾರ್ ಚುಬಾವಣೆಯ ಅಖಾಡಕ್ಕೆ ಇಳಿದವರು ಪ್ರಜ್ಞಾವಂತರು. ಕಾನೂನು ಪಂಡಿತರು. ಆದರೂ ಇವರಿಗೆ ಮತದಾನ ಮಾಡುವವರು ಜಾತಿ, ಭಾಷೆ ಜೊತೆಗೆ ರಾಜಕೀಯ ನಂಟನ್ನು ಅಳೆದು ತೂಗಿ ನೋಡ ತೊಡಗಿದ್ದಾರೆ. ಅಂದ…

Read More
error: Content is protected !!